ಬೆಂಗಳೂರು : ನಟ ಕಿಚ್ಚ ಸುದೀಪ್ (Kichcha Sudeep) ಅವರು ಯಾವುದೇ ಪಕ್ಷಕ್ಕೆ ಸೇರದಿದ್ದರೂ ನನ್ನ ಜೊತೆಗೆ ಬಿಜೆಪಿ ಪರವೂ ಪ್ರಚಾರ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದೀಪ್ ಅವರು ರಾಜಕೀಯದಲ್ಲಿಲ್ಲ, ಚಲನಚಿತ್ರದಲ್ಲಿದ್ದಾರೆ. ಸುದೀಪ್ ಚಲನಚಿತ್ರ ರಂಗದಲ್ಲಿ ಒಳ್ಳೆಯ ಸಾಧನೆ ಮಾಡಿದ್ದಾರೆ. ಅವರು ನಮ್ಮ ಪಕ್ಷಕ್ಕೆ ಸೇರಲ್ಲ. ಆದರೂ ಯಾವುದೇ ರಾಜಕೀಯ ಪಕ್ಷಕ್ಕೆ ಸೇರದೆ ನನಗೆ ಬೆಂಬಲ ಕೊಡುತ್ತಿದ್ದಾರೆ. ನನ್ನ ಜೊತೆಗೆ ನಮ್ಮ ಪಕ್ಷಕ್ಕೂ ಪ್ರಚಾರ ಮಾಡುತ್ತಾರೆ … Continue reading ಸಿಎಂ ಬಸವರಾಜ ಬೊಮ್ಮಾಯಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್!
Copy and paste this URL into your WordPress site to embed