Kornersite

Just In National Uttar Pradesh

Yogi Adityanath: ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆಯ ಕರೆ!

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್(Yogi Adityanath) ಅವರಿಗೆ ಜೀವ ಬೆದರಿಕೆ ಕರೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ಅಪರಿಚಿತ ವ್ಯಕ್ತಿಯೊಬ್ಬರು 112 ನಂಬರ್‌ ಗೆ ಸಂದೇಶ ಕಳುಹಿಸುವ ಮೂಲಕ ಈ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಭದ್ರತಾ ಸಂಸ್ಥೆಗಳು ಎಚ್ಚೆತ್ತಿದ್ದು, ಈ ಕುರಿತು ತನಿಖೆ ಆರಂಭಿಸಿವೆ. ಸಿಎಂ ಯೋಗಿ ಅವರಿಗೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ.


ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 506 ಮತ್ತು 507 ಮತ್ತು ಐಟಿ ಕಾಯ್ದೆ 66 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ರೀತಿ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ, ಹಲವು ಬಾರಿ ಬೆದರಿಕೆ ಎದುರಿಸಿದ್ದಾರೆ. ಕಳೆದ ಒಂದು ವಾರದ ಹಿಂದೆಯೂ ಫೇಸ್ ಬುಕ್ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ