Kornersite

Crime Just In National

Crime News: ಜಲ ಸಮಾಧಿಯಾದ ಐವರು ಬಾಲಕರು!

ಈಜಲು ತೆರಳಿದ್ದ ಐವರು ಬಾಲಕರು ನೀರು ಪಾಲಾಗಿರುವ ಘಟನೆ ಗುಜರಾತ್(Gujarat) ನಲ್ಲಿ ನಡೆದಿದೆ. ಈಜುತ್ತಿದ್ದ ಸಂದರ್ಭದಲ್ಲಿ ಓರ್ವ ಬಾಲಕ ನೀರಿನಲ್ಲಿ ಮುಳುಗಿದ್ದಾನೆ. ಅವನನ್ನು ರಕ್ಷಿಸಲು ಹೋಗಿ ಉಳಿದವರು ನೀರು ಪಾಲಾಗಿದ್ದಾರೆ. ಇಬ್ಬರು ಬಾಲಕರು ಕೃಷ್ಣ ಸಾಗರ ಕೆರೆಯಲ್ಲಿ ಮಧ್ಯಾಹ್ನ ಈಜುತ್ತಿದ್ದ ವೇಳೆ ನೀರಿನಲ್ಲಿ ಮುಳುಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರೆಲ್ಲರೂ 16 ರಿಂದ 17 ವರ್ಷದೊಳಗಿನವರು ಎಂದು ಗುರುತಿಸಲಾಗಿದೆ ಎಂದು ಎಸ್ಪಿ ಹೇಳಿದ್ದಾರೆ. ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, 45 ನಿಮಿಷಗಳ ರಕ್ಷಣಾ ಕಾರ್ಯಾಚರಣೆಯ ನಂತರ ಐದು ಮೃತದೇಹಗಳನ್ನು ಹೊರತೆಗೆಯಲಾಯಿತು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ