Kornersite

Bengaluru Karnataka Politics State

CM Siddaramaiah: ರಾಜ್ಯಕ್ಕಾಗಿ ಒಂದಾಗಲಿವೆ ಕೈಗಳು!

Bangalore : ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಎಐಸಿಸಿಯಿಂದ (AICC) ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರ ಹೆಸರು ಘೋಷಣೆಯಾದ ಬೆನ್ನಲ್ಲಿಯೇ ಸಿದ್ದರಾಮಯ್ಯ ಈ ಕುರಿತು ತಮ್ಮ ಟ್ವಿಟ್ಟರ್ (Twitter) ಮಾಡಿ ಸಂತೋಷ ಹಂಚಿಕೊಂಡಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿ ಆಯ್ಕೆಯಾಗಿದ್ದು, ಮುಂದಿನ ಎರಡು ವರ್ಷಗಳ ಕಾಲ ಆಡಳಿತವನ್ನು ನೀಡಲಿದ್ದಾರೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (D.K.Shivakumar) ಅವರು ತನಗೇ ಸಿಎಂ ಪಟ್ಟ ನೀಡಬೇಕು ಎಂದು ಪಣತೊಟ್ಟಿದ್ದರಾದರೂ ಕೊನೆಗೆ ಹೈಕಮಾಂಡ್ ಒತ್ತಾಯಕ್ಕೆ ಮಣಿದಿದ್ದಾರೆ. ಡಿಸಿಎಂ ಆಗಿ ಡಿಕೆಶಿ ಆಯ್ಕೆಯಾಗಿದ್ದಾರೆ. ಈಗ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದ ಹಿನ್ನಲೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಈ ಕುರಿತು ಟ್ವೀಟ್ ಮಾಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗಿನ ಫೋಟೋ ಪೋಸ್ಟ್ ಮಾಡುವ ಮೂಲಕ ಸಂತೋಷವನ್ನು ಹಂಚಿಕೊಂಡಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು