Kornersite

Bengaluru Just In Karnataka Politics State

Free Bus: ಉಚಿತ ಬಸ್ ಭಾಗ್ಯಕ್ಕೆ ಯಾವುದೇ ಕಡಿವಾಣ ಬೇಡ; ಮಹಿಳೆಯರ ಆಗ್ರಹ

ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರ ರಚಿಸಲು ಮುಂದಾಗಿರುವ ಕಾಂಗ್ರೆಸ್ ತಾನು ಗ್ಯಾರಂಟಿ ನೀಡಿದಂತೆ ಮಹಿಳೆಯರಿಗೆ ಸಂಪೂರ್ಣವಾಗಿ ಉಚಿತ ಬಸ್ ಸೇವೆ ಒದಗಿಸಬೇಕು. ಯಾವುದೇ ಷರತ್ತು ಹಾಕುವುದು ಬೇಡ ಎಂದು ಮಹಿಳೆಯರು ಮನವಿ ಮಾಡುತ್ತಿದ್ದಾರೆ.
ಕಾಂಗ್ರೆಸ್ (Congress) ಪಕ್ಷವು ಯಾವುದೇ ಷರತ್ತು ಹಾಕದೆ ವಿವಿಧ ಉಚಿತ ಘೋಷಣೆಗಳನ್ನು ಮಾಡಿತ್ತು. ಈಗ ಉಚಿತ ಭಾಗ್ಯಗಳಿಗೆ ಷರತ್ತು ವಿಧಿಸುವ ಮಾತುಗಳು ಕೇಳಿಬರಲಾರಂಭಿಸಿವೆ. ಹೀಗಾಗಿ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದೆ. ಹೀಗಾಗಿ ನಾವು ವಿದ್ಯುತ್ ಕಟ್ಟುವುದಿಲ್ಲ ಎಂದು ಜನರು ಈಗಾಗಲೇ ಹೇಳುತ್ತಿದ್ದಾರೆ. ಇದರೊಂದಿಗೆ ಮಹಿಳೆಯರು ಉಚಿತ ಬಸ್ ಪ್ರಯಾಣಕ್ಕೆ (Free bus travel for Women) ಷರತ್ತು ವಿಧಿಸದಂತೆ ಮನವಿ ಮಾಡಿದ್ದಾರೆ.
ಸಾವಿರ ನಿಯಮ ಜಾರಿಗೊಳಿಸದಂತೆ ಮನವಿ ಮಾಡಿದ್ದಾರೆ. ಇಷ್ಟು ಕಿಲೋ ಮೀಟರ್ ವರೆಗೆ ಮಾತ್ರ ಉಚಿತ ಬಸ್ ಪ್ರಯಾಣ, ಇದೇ ಜಾಗದಲ್ಲಿ ಬಸ್ ಹತ್ತಿದರೆ ಮಾತ್ರ ಉಚಿತ ಪ್ರಯಾಣ ಸೇರಿದಂತೆ ಕಷ್ಟದ ಕಂಡೀಷನ್ ಹಾಕುವುದು ಬೇಡ ಎಂದು ಮನವಿ ಮಾಡಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು