Kornersite

Bengaluru Crime Just In Karnataka State

Gram Panchayat: ವಿದ್ಯುತ್ ಏರಿಳಿತ; ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟು ಕರಕಲಾದ ಗ್ರಾಪಂ!

ತುಮಕೂರು: ಶಾರ್ಟ್ ಸರ್ಕ್ಯೂಟ್ (Short Circuit) ನಿಂದಾಗಿ ಗ್ರಾಪಂ (Gram Panchayat) ಕಚೇರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕಂಪ್ಯೂಟರ್ ಸೇರಿದಂತೆ ಕಡತಗಳು ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯಲ್ಲಿ (Tumakuru) ನಡೆದಿದೆ.

ಪಾವಗಡ (Pavagada) ತಾಲೂಕಿನ ಪೊನ್ನಸಂದ್ರ (Ponnasandra) ಗ್ರಾಪಂನಲ್ಲಿಯೇ ಈ ಘಟನೆ ನಡೆದಿದ್ದು, ವಿದ್ಯುತ್‌ನ ವೋಲ್ಟೇಜ್ ಹೆಚ್ಚಾದ ಹಿನ್ನೆಲೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಪ್ರಮುಖ ಫೈಲ್‌ಗಳು ಸೇರಿದಂತೆ ಕಂಪ್ಯೂಟರ್‌ಗಳು ಸುಟ್ಟು ಹೋಗಿವೆ. ಕೂಡಲೇ ಸಮಯದಲ್ಲಿ ಸ್ಥಳೀಯ ಗ್ರಾಮಸ್ಥರು ನೀರಿನಿಂದ ಬೆಂಕಿ ಆರಿಸಲು ಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ. ಸ್ಥಳಕ್ಕೆ ಪಾವಗಡ ಅಗ್ನಿಶಾಮಕ (Fire Extinguisher) ಠಾಣೆಯ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ