Kornersite

Entertainment Gossip Just In Mix Masala Sandalwood

ಜೂನ್ 5ರಿಂದ ಕನ್ನಡ ಸಿನಿಮಾ ಶೂಟಿಂಗ್ ಬಂದ್!

ಜೂನ್ 5ರಿಂದ ಸಂಪೂರ್ಣ ಕನ್ನಡ ಸಿನಿಮಾರಂಗದ ಶೂಟಿಂಗ್ ಬಂದಾಗಲಿದೆ. ಸಿನಿಮಾಗಳ ಹೊರಾಂಗಣ ಚಿತ್ರೀಕರಣಕ್ಕೆ ಬ್ರೇಕ್ ಬೀಳುತ್ತಿದೆ. ಅಸಲಿಗೆ ಸಂಬಳ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೊರಾಂಗಣ ಚಿತ್ರೀಕರಣ ಕಾರ್ಮಿಕರ ಸಂಘ ಬಂದ್ ಗೆ ಕರೆ ನೀಡಿದೆ.

ಹೊರಾಂಗಣ ಚಿತ್ರೀಕರಣ ಕಾರ್ಮಿಕರು ಕಳೆದ ಮೂರು ವರ್ಷಗಳಿಂದ ಬೇಡಿಕೆಯನ್ನ ಹಲವು ಬಾರಿ ಇಟ್ಟಿತ್ತು. ಈ ಸಂಬಂಧ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಮಾಪಕರ ಸಂಘಕ್ಕೆ ಮನವಿ ಮಾಡಿತ್ತು. ಆದ್ರೆ ಸಮಸ್ಯೆ ಮಾತ್ರ ಬಗೆಹರಿದಿರಲಿಲ್ಲ. ಹೀಗಾಗಿ ಹೊರಾಂಗಣ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿದೆ.

ಪ್ರತಿ ವರ್ಷ 200 ರಿಂದ 300 ಚಿತ್ರಗಳು ಬಿಡುಗಡೆಯಾಗುತ್ತಿವೆ. ಸರ್ಕಾರ 125 ಚಿತ್ರಗಳಿಗೆ ಸಬ್ಸಿಡಿ ಕೊಡುತ್ತಿದೆ. ಈ ಸಬ್ಸಿಡಿ ಸಿಗಬೇಕಾದ್ರೆ ಹೊರಾಂಗಣ ಚಿತ್ರೀಕರಣ ಸರಬರಾಜು ಮಾಡುವ ಮಾಲೀಕರ ಸಹಿ ಬೇಕೇ ಬೇಕು. ಆದ್ರೆ ಹೀಗೆ ಆಗುತ್ತಿಲ್ಲವೆಂದು ಹೊರಾಂಗಣ ಚಿತ್ರೀಕರಣ ಘಟಕದ ಅಧ್ಯಕ್ಷ ಎ ಎಚ್ ಭಟ್ ಅವರು ಆರೋಪಿಸಿದ್ದಾರೆ.

You may also like

Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,
Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ