Kornersite

Bengaluru Just In Karnataka State

ಜೂ.22 ರಂದು ಕರ್ನಾಟಕ ಬಂದ್!

ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಇದಾದ ನಂತರವೂ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ, ಎಲ್ಲಾ ಕೈಗಾರಿಕೆಗಳನ್ನು ಬಂದ್ ಮಾಡೋದಾಗಿ ಎಚ್ಚರಿಗೆ ನೀಡಿತ್ತು.

ಕಳೆದ ಎಂಟು ದಿನಗಳಿಂದ ವಿದ್ಯೂತ್ ಶುಲ್ಕ ಹೆಚ್ಚಳದಿಂದಾಗಿ ವ್ಯಾಪಾರಸ್ಥರು, ಸಾಮಾನ್ಯ ಜನ ಹಾಗೂ ಕೈಗಾರಿಕೆಗಳ ಮೇಲೆ ಆಗುವ ಪರಿಣಾಮಗಳ ಕುರಿತು ಸರ್ಕಾರಕ್ಕೆ ಗಂಭೀರತೆ ತಿಳಿಸುವ ಪ್ರಯತ್ನ ಮಾಡಲಾಗಿದೆ. ಆದರೆ ಅಧಿಕಾರಿಗಳು ಹಾಗೂ ಸರ್ಕಾರದ ಪ್ರತಿನಿಧಿಗಳಿಂದ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ತಿಳಿಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ