Bangalore: 15 ಐಪಿಎಸ್ ಅಧಿಕಾರಿಗಳನ್ನ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಐಪಿಎಸ್ ಅಧಿಕಾರಿಗಳ ವಿವರ ಇಲ್ಲಿದೆ-
ರಾಮಚಂದ್ರ ರಾವ್- ಎಡಿಜಿಪಿ, ಪೊಲೀಸ್ ಗೃಹ ನಿರ್ಮಾಣ ನಿಗಮ
ಮಾಲಿನಿ ಕೃಷ್ಣಮೂರ್ತಿ- ಎಡಿಜಿಪಿ, ಬಂದಿಖಾನೆ
ಅರುಣ್ ಚಕ್ರವರ್ತಿ- ಎಡಿಜಿಪಿ, ಡಿಸಿಆರ್ಇ
ಮನೀಷ್ ಕರ್ಬಿಕರ್- ಎಡಿಜಿಪಿ, ಸಿಐಡಿ
ಚಂದ್ರಶೇಖರ್- ಐಎಸ್ ಡಿ, ಎಡಿಜಿಪಿ
ವಿಪುಲ್ ಕುಮಾರ್- ಹೆಚ್ಚುವರಿ ಪೊಲೀಸ್ ಆಯುಕ್ತ ಪೂರ್ವ ವಲಯ
ಪ್ರವೀಣ್ ಮಧುಕರ್ ಪವಾರ್- ಐಜಿಪಿ ಸಿಐಡಿ
ಸತೀಶ್ ಕುಮಾರ್- ಹೆಚ್ಚುವರಿ ಪೊಲೀಸ್ ಆಯುಕ್ತ ಪಶ್ಚಿಮ ವಲಯ
ಸಂದೀಪ್ ಪಾಟಿಲ್- ಕೆಎಸ್ಆರ್ ಪಿ ಐಜಿಪಿ
ವಿಕಾಸ್ ಕುಮಾರ್ ವಿಕಾಸ್- ಐಜಿಪಿ ಐಎಸ್ ಡಿ
ರಮಣ್ ಗುಪ್ತಾ-ಬೆಳಗಾವಿ ವಲಯ ಐಜಿಪಿ
ಸಿದ್ದರಾಮಪ್ಪ- ಕೇಂದ್ರ ಕಚೇರಿ ಐಜಿಪಿ
ಬೋರಲಿಂಗಯ್ಯ- ಮೈಸೂರು ವಲಯ ಡಿಐಜಿ
ವಂಶಿಕೃಷ್ಣ- ಡಿಐಜಿ ಸಿಐಡಿ
ರಿಷ್ಯಂತ್ – ದಕ್ಷಿಣ ಕನ್ನಡ ಎಸ್ ಪಿ