Kornersite

Crime Entertainment Gossip Just In Karnataka Mix Masala Sandalwood State

ಜಮೀನು ವಿವಾದಕ್ಕೆ ಸ್ಯಾಂಡಲ್ ವುಡ್ ನಟಿ ಮೇಲೆ ಹಲ್ಲೆ

ಜಮೀನು ವಿವಾದಕ್ಕೆ ಸ್ಯಾಂಡಲ್ ವುಡ್ ನಟಿ ಅನು ಗೌಡರ ಮೇಲೆ ಹಲ್ಲೆ ನಡೆದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಗರ ತಾಲೂಕಿನ ಕಸ್ಪಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸದ್ಯ ಅನುಗೌಡ ಸಾಗರ ತಾಲೂಕಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನೀಲಮ್ಮ ಹಾಗೂ ಮೋಹನ್ ಎನ್ನುವವರು ಜಮೀನು ವಿಚಾರಕ್ಕೆ ಅನುಗೌಡ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಅನುಗೌಡ ಪೋಷಕರು ಕಾಸ್ಪಾಡಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಅನುಗೌಡ ಆಗ್ಗಾಗ್ಗೆ ಬೆಂಗಳೂರಿನಿಂದ ಊರಿಗೆ ಹೋಗುತ್ತಿದ್ದರು. ಈ ನಡುವೆ ಗಲಾಟೆಯಾಗಿ ಅನುಗೌಡ ಮೇಲೆ ಹಲ್ಲೆ ನಡೆದಿದೆ. ಈ ಬಗ್ಗೆ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಟಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅನುಗೌಡ ಅನೇಕ ಸಿನಿಮಾಗಳಲ್ಲಿ ನಟನೆ ಮಾಡಿದ್ದಾರೆ. ಕನ್ನಡ ಚಿತರಂಗದಲ್ಲಿ ತಮ್ಮದೇ ಹೆಸರು ಮಾಡಿದ್ದಾರೆ. ಜಮೀನು ವಿಚಾರವಾಗಿ ಅನುಗೌಡರ ಪೋಷಕರ ಹಾಗೂ ಸ್ಥಳೀಯರ ನಡುವೆ ವ್ಯಾಜ್ಯವಿತ್ತು. ಇದೇ ವಿಚಾರಕ್ಕೆ ಸ್ಥಳೀಯ ನಿವಾಸಿಗಳು ಹಲ್ಲೆ ನಡೆಸಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,