Kornersite

Bengaluru Crime Entertainment Gossip Just In Karnataka Mix Masala Sandalwood State

ನಿರ್ಮಾಪಕನ ವಿರುದ್ದ 10 ಕೋಟಿಯ ಮಾನನಷ್ಟ ಮೊಕದ್ದಮೆ ಹಾಕಿದ ಕಿಚ್ಚ ಸುದೀಪ್

ಕಿಚ್ಚ ಸುದೀಪ್ (kichcha sudeep) ಮೇಲೆ ಈ ಹಿಂದೆ ನಿರ್ಮಾಪಕ ಎಂ.ಎನ್ ಕುಮಾರ್ ಆರೋಪವೊಂದನ್ನ ಮಾಡಿದ್ದರು. ಇದಕ್ಕೆ ಪ್ರತ್ಯೂತ್ತರವಾಗಿ ಇದೀಗ ಕಿಚ್ಚ ಸುದೀಪ ಬರೋಬ್ಬರಿ 10 ಕೋಟಿಯ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಫಿಲ್ಮ ಚೇಂಬರ್ (Film chamber) ನಲ್ಲಿ ಪ್ರೆಸ್ ಮೀಟ್ ಮಾಡಿದ ನಿರ್ಮಾಪಕ ಎಂ.ಎನ್ ಕುಮಾರ್, ನಟ ಸುದೀಪ ಅವರು ಚಿತ್ರದಲ್ಲಿ ನಟಿಸುವುದಾಗಿ ಹೇಳಿ ಏಳು ವರ್ಷಗಳ ಹಿಂದೆ ಹಣ ಪಡೆದುಕೊಂಡಿದ್ದರು. ಆದರೆ ಚಿತ್ರಗಳನ್ನು ಮಾಡುತ್ತಿಲ್ಲ ಎಂದು ಆರೋಪ ಮಾಡಿದ್ದರು.

ಇದಾದ ನಂತರ ಕಿಚ್ಚ ಸುದೀಪ್ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ತಮಗೆ ಕ್ಷಮೆ ಕೇಳಬೇಕು. ಮಾನಸಿಕವಾಗಿ ತೊಂದರೆ ನೀಡಿರುವುದರಿಂದ 10 ಕೋಟಿಯ ಮಾನನಷ್ಟ ಮೊಕದ್ದಮೆ ಹಾಕಿ ನೋಟೀಸ್ ನೀಡಿದ್ದಾರೆ. ಈ ನೋಟೀಸ್ ತಲುಪಿದ ಮುಂದಿನ ಮೂರು ದಿನಗಳಲ್ಲಿ ಬೇಷರತ್ ಕ್ಷಮೆ ಕೇಳಬೇಕು ಎಂದು ಹಿರಿಯ ವಕೀಲರಾದ ಸಿ.ವಿ ನಾಗೇಶ್ ಅವರ ಮೂಲಕ ನೋಟೀಸ್ ನೀಡಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,