Kornersite

Entertainment Gossip Just In Mix Masala

ತೆಲುಗು ನಟಿಯರ ಬಗ್ಗೆ ಬೇಸರ ವ್ಯಕ್ತಪಡಿಸಿದ ಅಲ್ಲು ಅರ್ಜುನ್!

ಟಾಲಿವುಡ್ ನಲ್ಲಿ ಸದ್ಯ ಆನಂದ್ ದೇವರಕೊಂಡ, ವೈಷವಿ, ವಿರಾಜ್ ನಟನೆಯ ಬೇಬಿ ಸಿನಿಮಾದ ಸದ್ದು ಹೆಚ್ಚಾಗಿದೆ. ಇದೀಗ ‘ಬೇಬಿ’ (Baby) ಸಿನಿಮಾದ ಸಕ್ಸಸ್ ಮೀಟ್ ಕಾರ್ಯಕ್ರಮಕ್ಕೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಸಾಥ್ ನೀಡಿದ್ದಾರೆ. ಜೊತೆಗೆ ನಮ್ಮ ಟಾಲಿವುಡ್‌ನಲ್ಲಿ ತೆಲುಗು ನಟಿಯರ ಬೆಳವಣಿಗೆ ಕಮ್ಮಿಯಾಗಿದೆ ಎಂದು ಬೇಸರ ಹೊರಹಾಕಿದ್ದಾರೆ.

ನಾಯಕಿ ವೈಷ್ಣವಿ ಚೈತನ್ಯ ಅವರು ಬೇಬಿ ಸಿನಿಮಾದಲ್ಲಿನ ನಟನೆಗೆ ಹಾಡಿ ಹೊಗಳಿದ್ದಾರೆ. ವೈಕುಂಠಪುರಮಲ್ಲೋ’ ಸಿನಿಮಾದಲ್ಲಿ ಅಲ್ಲು ಅರ್ಜುನ್‌ಗೆ ತಂಗಿಯಾಗಿ ವೈಷ್ಣವಿ ನಟಿಸಿದ್ದರು. ರಶ್ಮಿಕಾ ಮಂದಣ್ಣ- ಶ್ರೀಲೀಲಾ ಇಬ್ಬರು ಕನ್ನಡದವರು. ಕನ್ನಡ ಸಿನಿಮಾದಿಂದ ಪರಿಚಿತರಾಗಿ, ತೆಲುಗಿನಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಂಡವರು. ರಶ್ಮಿಕಾ, ತೆಲುಗು ಸಿನಿಮಾದಿಂದ ಪ್ಯಾನ್‌ ಇಂಡಿಯಾ ಸ್ಟಾರ್‌ ನಟಿ ಗುರುತಿಸಿಕೊಳ್ಳುತ್ತಿದ್ದರೆ, ಶ್ರೀಲೀಲಾ ಅವರು ತೆಲುಗಿನ 10ಕ್ಕೂ ಹೆಚ್ಚ ಸಿನಿಮಾಗಳಿಗೆ ನಾಯಕಿಯಾಗಿದ್ದಾರೆ. ಹಾಗಾಗಿ ಅಲ್ಲು ಅರ್ಜುನ್‌ ಅವರು ಈ ಕುರಿತು ಮಾತನಾಡಿದ್ದಾರೆ.

You may also like

Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,
Entertainment Politics

ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ! ಬೆಂಗಳೂರಿನಿಂದ ಸ್ಪರ್ಧೆ?

ಬೆಂಗಳೂರು : ಕೆಲವು ಸಮಯದವರೆಗೆ ಚಿತ್ರರಂಗ ಹಾಗೂ ರಾಜಕಾರಣದಿಂದ ದೂರ ಇದ್ದ ನಟಿ ರಮ್ಯ, ಈಗ ಎರಡೂ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದಾರೆ. ಈಗಾಗಲೇ ಚಿತ್ರರಂಗದಲ್ಲಿ ಬ್ಯೂಸಿಯಾಗಿರುವ ಅವರು, ರಾಜಕೀಯದಲ್ಲಿಯೂ