Kornersite

Bengaluru Entertainment Gossip Just In Karnataka Mix Masala Sandalwood State

ಡಯಟ್ ಮಾಡಿ 16 ಕೆ.ಜಿ ತೂಕ ಇಳಿಸಿದ್ದ ಸ್ಪಂದನಾ ವಿಜಯ್ ರಾಘವೇಂದ್ರ-ತೂಕ ಇಳಿಸಿದ್ದೇ ಮುಳುವಾಯ್ತಾ…?

ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿನ್ನೆ ಥೈಲೈಂಡ್ ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಸಿನ್ಸ್ ಜೊತೆ ಎಂಜಾಯ್ ಮಾಡಿದ್ದ ಸ್ಪಂದನಾ ಶಾಪಿಂಗ್ ಗೆ ತೆರಳಿದ್ದರು. ಶಾಪಿಂಗ್ ಮುಗಿಸಿ ಹೋಟೇಲ್ ರೂಂ ಗೆ ತೆರಳುವಾಗ ಈ ಘಟನೆ ನಡೆದಿದೆ.

ಈ ನಡುವೆ ಸ್ಪಂದನಾ ತೂಕ ಇಳಿಸುವ ಪ್ರಯತ್ನದಲ್ಲಿ ಇದ್ದರು. ಇದೇ ಹೇದಯಾಘಾತಕ್ಕೆ ಕಾರಣವಾಯ್ತಾ ಅನ್ನೋ ಅನುಮಾನ ಕಾಡ್ತಾ ಇದೆ. ಇತ್ತೀಚೆಗೆ ಸ್ಪಂದನಾ ಬರೋಬ್ಬರಿ 16 ಕೆ.ಜಿ ತೂಕವನ್ನು ಇಳಿಸಿಕೊಂಡಿದ್ದರು. ಇದೇ ಅವರಿಗೆ ಮುಳುವಾಯ್ತಾ..?

ಇತ್ತೀಚಿನ ದಿನಗಳಲ್ಲಿ ತೂಕ ಇಳಿಸೋದೇ ದೊಡ್ಡ ಫ್ಯಾಶನ್ ಆಗಿದೆ. ಇನ್ನು ಡಯಟ್ ನಲ್ಲೂ ವಿಧ ವಿಧವಾದ ಡಯಟ್ ಗಳು. ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಕೀಟೋ ಡಯಟ್ ಮಾಡುತ್ತಿದ್ದರು. ಇದೇ ಡಯಟ್ ಸಹಾಯದಿಂದ ಬರೋಬ್ಬರಿ 16 ಕೆ.ಜಿ ತೂಕವನ್ನು ಕಡಿಮೆ ಮಾಡಿಕೊಂಡಿದ್ದರು.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,