Kornersite

Bengaluru Just In Karnataka State

ರಾಜ್ಯ ಸರ್ಕಾರದಿಂದಲೇ ಶುರುವಾಗಲಿವೆ ಬಾರ್; ಆರಂಭದಲ್ಲಿ 30 ಮಳಿಗೆ!

ರಾಜ್ಯ ಸರ್ಕಾರದಿಂದ ಎಂಎಸ್ ಐಎಲ್ ನಲ್ಲಿ ಸಮಗ್ರ ಬದಲಾವಣೆ ತರಲಾಗುತ್ತಿದ್ದು, ರಾಜ್ಯಾದ್ಯಂತ ಉನ್ನತ ದರ್ಜೆಯ 100 ಮದ್ಯ ಮಾರಾಟ ಮಳಿಗೆಗಳನ್ನು ತೆರೆಯಲು ಯೋಜನೆ ರೂಪಿಸಲಾಗುತ್ತಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಮೊದಲ ಹಂತದಲ್ಲಿ 30 ಮಳಿಗೆಗಳನ್ನು ಆರಂಭಿಸಲಾಗುತ್ತಿದ್ದು, ಈ ಪೈಕಿ 10 ಮಳಿಗೆಗಳು ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ತೆರೆಯಲಾಗುವುದು. ಅಲ್ಲದೇ, ಸಂಸ್ಥೆಯ ಚಿಟ್ ಫಂಡ್ ನಲ್ಲೂ ಹಲವಾರು ಸುಧಾರಣೆ ತರಲಾಗುತ್ತಿದೆ. ಜನರ ಹಣವನ್ನು ಕಾಳಜಿಯಿಂದ ನಿರ್ವಹಿಸಲಾಗುತ್ತದೆ. ಲೇಖಕ್ ನೋಟ್ ಪುಸ್ತಕದ ಬ್ರ್ಯಾಂಡ್ ಗೆ ಹೊಸ ರೂಪ ನೀಡಲಾಗುತಿದೆ. ಸ್ಯಾಂಡಲ್ ಸೋಪ್ ನ ಹಿರಿಮೆ ಹೆಚ್ಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ