Kornersite

Bengaluru Just In Karnataka State

ಪೋಷಕರೇ ಎಚ್ಚರ! ಆರೋಗ್ಯ ಇಲಾಖೆಯಿಂದ ಎಚ್ಚರಿಕೆ ಸಂದೇಶ!

ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ(Coronavirus) ವೈರಸ್ ಸೇರಿದಂತೆ ನಿಫಾ ವೈರಸ್ ಭೀತಿ ಶುರುವಾಗಿದೆ.

ಕೇರಳದಲ್ಲಿ ನಿಫಾ ವೈರಸ್(Nipah Virus) ಕಾಟ ಹೆಚ್ಚಾಗಿದ್ದು, ಅಸ್ಸಾಂ, ಒಡಿಶಾ, ರಾಜಸ್ಥಾನ, ತಮಿಳುನಾಡಿನಲ್ಲಿ ಸ್ಕ್ರಬ್ ಟೈಫಸ್(Scrub Typhus) ಹಾವಳಿ ಜೋರಾಗಿದೆ. ಬೆಂಗಳೂರಿನಲ್ಲಿ ಡೆಂಗ್ಯೂ ಜ್ವರ(Dengue Fever) ಪ್ರಕರಣಗಳು ಹೆಚ್ಚಾಗುತ್ತಿವೆ.
ಬೆಂಗಳೂರಿನಲ್ಲಿ ಕಳೆದ 17 ದಿನಗಳಲ್ಲಿ ದಾಖಲೆಯ 3,018 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಇದು ಮೂರು ವರ್ಷಗಳಲ್ಲಿಯೇ ದಾಖಲೆ ಪ್ರಮಾಣದಲ್ಲಿ ಕೇಸ್ಗಳು ಪತ್ತೆಯಾಗಿವೆ. ಹೀಗಾಗಿ ಆತಂಕ ಮನೆ ಮಾಡುತ್ತಿದೆ.

ಈ ಮೂಲಕ ಬೆಂಗಳೂರಿನಲ್ಲಿ 9,185 ಡೆಂಗ್ಯೂ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಕಳೆದ ಮೂರು ವರ್ಷಗಳಲ್ಲಿಯೇ ಗರಿಷ್ಠ ಡೆಂಗ್ಯೂ ಕೇಸ್ ವರದಿಯಾಗಿದೆ. ಹೀಗಾಗಿ ಆರೋಗ್ಯ ಇಲಾಖೆಯು ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ ಎಚ್ಚರಿಕೆಯ ಕಿವಿ ಮಾತು ಹೇಳಿದೆ.
ಕೇರಳದಲ್ಲಿ ನಿಫಾ ವೈರಸ್ ಕಾಟ ಆರಂಭವಾಗಿದೆ. ಅಸ್ಸಾಂ, ಒಡಿಶಾ, ರಾಜಸ್ಥಾನ, ತಮಿಳುನಾಡಿನ ಕೆಲ ಭಾಗದಲ್ಲಿ ಸ್ಕ್ರಬ್ ಟೈಫಸ್ ಹಾವಳಿ ಜೋರಾಗಿದೆ. ಬೆಂಗಳೂರಿನ ಮಕ್ಕಳಲ್ಲಿ ಡೆಂಗ್ಯೂ ಹಾವಳಿ ಶುರುವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಹಾಗೂ ಪಾಲಕರು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ. ಅಲ್ಲದೇ, ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ