Kornersite

Just In Karnataka State

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್; ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತ ವರ್ಗದ ಡಿಎಡ್ ಹಾಗೂ ಬಿಎಡ್ ಓದುತ್ತಿರುವ ವಿದ್ಯಾರ್ಥಿಗಳು ಪ್ರೋತ್ಸಾಹ ಧನ ಯೋಜನೆಯಡಿ ಸೆಪ್ಟೆಂಬರ್ 21 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳು Sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು.

ಎಂಫಿಎಲ್, ಪಿಎಚ್ ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಅವರು ಅಕ್ಟೋಬರ್ 3ರೊಳಗೆ dom.karnataka.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಅಲ್ಲದೇ, ಅರಿವು ಯೋಜನೆ, ಗಂಗಾ ಕಲ್ಯಾಣ ಯೋಜನೆ, ಶ್ರಮ ಶಕ್ತಿ ಯೋಜನೆ, ಸಮುದಾಯ ಆಧಾರಿತ ತರಬೇತಿ, ವಿದೇಶ ವ್ಯಾಸಂಗಕ್ಕೆ ಸಾಲ ಯೋಜನೆ, ವೃತ್ತಿ ಪ್ರೋತ್ಸಾಹ, ಸ್ವಾಲಂಬಿ ಸಾರಥಿ ಯೋಜನೆಗಳಡಿ ಅರ್ಜಿ ಸಲ್ಲಿಸಲು ಆಹ್ವಾನ ನೀಡಲಾಗಿದ್ದು, ಸೆಪ್ಟೆಂಬರ್ 25ರೊಳಗೆ ಅರ್ಜಿ ಸಲ್ಲಿಸಬಹುದು

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Bengaluru State

ಬೈಕ್, ಟ್ಯಾಕ್ಸಿ ಬಂದ್ ಮಾಡುವಂತೆ ಆಗ್ರಹಿಸಿ ಮುಷ್ಕರ!

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ವೈಟ್ ಬೋರ್ಡ್ ಬೈಕ್‌ ಟ್ಯಾಕ್ಸಿಗಳನ್ನು ಬಂದ್ ಮಾಡುವಂತೆ ಆಗ್ರಹಿಸಿ ಆಟೋ ಚಾಲಕರು ಹಾಗೂ ಸಂಘಟನೆಗಳು ಭಾನುವಾರ ಮಧ್ಯರಾತ್ರಿಯಿಂದ ಸೇವೆ ಸ್ಥಗಿತಗೊಳಿಸಿ ಮುಷ್ಕರ