Kornersite

International Just In National

ಕೆನಡಾ ಗಾಯಕನ ಮಾತಿನ ಮರ್ಮವೇನು?

ಪಂಜಾಬ್ ಮೂಲದ ಕೆನಡಾ ಗಾಯಕ ಶುಬ್ ನೀತ್ ಸಿಂಗ್ ಖಲಿಸ್ತಾನಿ ಹೋರಾಟಗಾರರ ಪರ ಬೆಂಬಲ ಸ್ವಭಾವ ಹೊಂದಿದ್ದಾರೆ ಎಂದು ಆರೋಪಿಸಿ ಅವರ ಭಾರತ ಭೇಟಿಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರ ಪ್ರವಾಸ ರದ್ದಾಗಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಗಾಯಕ ಶುಭ್ ಅವರು ಭಾರತದ ಭೂಪಟ ಹಂಚಿಕೊಂಡು, ಪಂಜಾಬ್ ಗಾಗಿ ಪ್ರಾರ್ಥಿಸಿ ಎಂದು ಬರೆದಿರುವುದೇ ವಿವಾದಕ್ಕೆ ಕಾರಣವಾಗಿದೆ. ಕೂಡಲೇ ಅವರು ಈ ಪೋಸ್ಟ್ ಅಳಿಸಿ ಹಾಕಿ, ಕೇವಲ ಪಂಜಾಬ್ ಗಾಗಿ ಪ್ರಾರ್ಥಿಸಿ ಎಂದು ಬರೆದುಕೊಂಡಿದ್ದರು.

ಇದಕ್ಕೆ ಸ್ಪಷ್ಟನೆ ನೀಡಿದ ಅವರು, ಪಂಜಾಬ್ ನಲ್ಲಿ ವಿದ್ಯುತ್, ಇಂಟರ್ ನೆಟ್ ಸೇವೆ ಸ್ಥಗಿತಗೊಂಡಿರುವುದಾಗಿ ವರದಿ ಬಂದಿತ್ತು. ಹೀಗಾಗಿ ಪ್ರಾರ್ಥಿಸಿ ಎಂದು ಬರೆದುಕೊಂಡಿದ್ದೆ ಎಂದು ಹೇಳಿದ್ದಾರೆ.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
International

ಅಮೆರಿಕದಲ್ಲಿ ಭೀಕರ ಸುಂಟರಗಾಳಿ – 7 ಜನ ಸಾವು

Washington : ಅಮೆರಿಕ(America)ದಲ್ಲಿ ಭೀಕರ ಸುಂಟರಗಾಳಿ ಬೀಸಿದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.ಅಮೆರಿಕದ ಅರ್ಕಾನ್ಸಾಸ್‌ (Arkansas) ಮತ್ತು ಇಲಿನಾಯ್ಸ್‌ (Illinois)ರಾಜ್ಯಗಳಲ್ಲಿ ಬೀಸಿದ ಸುಂಟಗಾಳಿಗೆ ಹತ್ತಾರು