Kornersite

Just In National

ಪಾರ್ಕ್ ನಲ್ಲಿ ಕಸ ಗೂಡಿಸಿದ ಪ್ರಧಾನಿ ಮೋದಿ; ಫಿಟ್ನೆಸ್ ಬಗ್ಗೆ ಕಿವಿ ಮಾತು!

ಸ್ವಚ್ಛ ಭಾರತ ಅಭಿಯಾನ(Swachh Bharat Mission)ದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರಮದಾನ ಮಾಡಿದ್ದಾರೆ.

ಅವರು ಕುಸ್ತಿಪಟು ಅಂಕಿತ್ ಬೈಯನ್ ಪುರಿಯಾ ಜತೆ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದರು. ಈ ಕುರಿತು ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನಾವು ಸ್ವಚ್ಛತೆಯ ಕುರಿತು ಮಾತ್ರ ಗಮನಹರಿಸಿಲ್ಲ. ಸ್ವಚ್ಛ ಹಾಗೂ ಸ್ವಸ್ತ್ ಭಾರತ್ ಗಮನದಲ್ಲಿಟ್ಟುಕೊಂಡು ಫಿಟ್ನೆಸ್ ಗೂ ಒತ್ತು ನೀಡಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಅವರು ಸ್ವಚ್ಛತಾ ಅಭಿಯಾನದಲ್ಲಿ ದೇಶಾದ್ಯಂತದ ರಾಜಕೀಯ ನಾಯಕರು ಸಕ್ರಿಯವಾಗಿ ಭಾಗವಹಿಸಿದ್ದರು.
ಮಹಾತ್ಮ ಗಾಂಧೀಜಿಯವರ ಜನ್ಮದಿನದ ಸ್ಮರಣಾರ್ಥ ಅಕ್ಟೋಬರ್ 1 ರಂದು ಬೆಳಗ್ಗೆ ಏಕ್ ತಾರೀಖ್, ಏಕ್ ಘಂಟಾ, ಏಕ್ ಸಾಥ್ ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದರು. ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೂಡ ರಾಜಸ್ಥಾನದ ಕೋಟಾದಲ್ಲಿ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದಲ್ಲಿ ಭಾಗವಹಿಸಿದ್ದರು.

You may also like

National

ರಾಮಲೀಲಾ ಮೈದಾನದಲ್ಲಿ ಜಮಾಯಿಸುತ್ತಿರುವ ರೈತರು

ನವದೆಹಲಿ : ದೇಶದ ಬೇರೆ ಬೇರೆ ರಾಜ್ಯಗಳಿಂದ ರೈತರು ಇಂದು ದೆಹಲಿಯಲ್ಲಿ ಜಮಾಯಿಸುತ್ತಿದ್ದಾರೆ. ವಿವಿಧ ರೈತ ಸಂಘಟನೆಗಳ ಯುನೈಟೆಡ್ ಕಿಸಾನ್ ಮೋರ್ಚಾ (ಎಸ್‌ಕೆಎಂ) ಕೃಷಿ ಉತ್ಪನ್ನಗಳ ಕನಿಷ್ಠ
Just In Sports

ಹೋರಾಡಿ ಸೋತ ರಾಜಸ್ಥಾನ್ (Rajasthan) – ಸತತ ಎರಡನೇ ಜಯ ದಾಖಲಿಸಿದ ಪಂಜಾಬ್ (Punjab)

Guwahati: ನಾಯಕ ಶಿಖರ್‌ ಧವನ್‌ (Shikhar Dhawan), ಪ್ರಭ್‌ಸಿಮ್ರಾನ್‌ ಸಿಂಗ್‌ (Prabhsimran Singh) ಬ್ಯಾಟಿಂಗ್ ಹಾಗೂ ನಾಥನ್ ಎಲ್ಲಿಸ್ ಬೌಲಿಂಗ್‌ ದಾಳಿಯಿಂದಾಗಿ ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ