Kornersite

Bengaluru Just In Karnataka Politics State

Karnataka Assembly Election: ನಾಳೆ ಕಾಂಗ್ರೆಸ್ ಪಕ್ಷ ಸೇರಲಿರುವ ಗೀತಾ ಶಿವರಾಜ್ ಕುಮಾರ್!

ನಟ ಶಿವರಾಜ್ ಕುಮಾರ್ (Shivaraj Kumar) ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geetha Shivaraj Kumar) ಅವರು ನಾಳೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ತಿಳಿದು ಬಂದಿದೆ.

ಗೀತಾ ಶಿವರಾಜ್ ಕುಮಾರ್ ರ ಕಿರಿಯ ಸಹೋದರ ಮಧು ಬಂಗಾರಪ್ಪ (Madhu Bangarappa) ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಸ್ವತಃ ಸಹೋದರ ಕುಮಾರ್ ಬಂಗಾರಪ್ಪ (Kumar Bangarappa) ವಿರುದ್ಧವೇ ಸೊರಬ (Soraba) ಕ್ಷೇತ್ರದಲ್ಲಿ ಅಖಾಡಕ್ಕೆ ಇಳಿದಿದ್ದಾರೆ. ಕಿರಿಯ ಸಹೋದರನನ್ನು ಬೆಂಬಲಿಸುವುದಕ್ಕಾಗಿ ಗೀತಾ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನಲಾಗುತ್ತಿದೆ.

ಗೀತಾ ಶಿವರಾಜ್ ಕುಮಾರ್ ಅವರು ಪ್ರತಿ ಬಾರಿಯೂ ಮಧು ಬಂಗಾರಪ್ಪ ಅವರನ್ನು ಬೆಂಬಲಿಸುತ್ತಿದ್ದಾರೆ. ಒಂದು ಬಾರಿ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದಾರೆ. ಈ ಬಾರಿ ಸಹೋದರನನ್ನು ಗೆಲ್ಲಿಸಲೇಬೇಕು ಎನ್ನುವ ಕಾರಣದಿಂದಾಗಿ ಕಾಂಗ್ರೆಸ್ ಗೆ ಸೇರ್ಪಡೆ ಆಗುವ ಮೂಲಕ ತಮ್ಮ ಮತ್ತೋರ್ವ ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧವೇ ಪ್ರಚಾರ ಮಾಡಲಿದ್ಧಾರೆ ಎನ್ನಲಾಗುತ್ತದೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು