Kornersite

Bengaluru Just In Karnataka Politics State

Amit Shah: ಕಾಂಗ್ರೆಸ್ ಗೆ 10 ಜನ್ಮ ಎತ್ತಿದರೂ ಸಾವರ್ಕರ್ ಬಲಿದಾನ ನೋಡುವುದು ಅಸಾಧ್ಯ; ಅಮಿತ್ ಶಾ!

Belagavi : ಕಾಂಗ್ರೆಸ್(Congress) ಪಕ್ಷ ಹಾಗೂ ರಾಹುಲ್ ಗಾಂಧಿ(Rahul Gandhi) ವೀರ್ ಸಾವರ್ಕರ್ ಅವಮಾನಿಸುತ್ತದ್ದಾರೆ. ಇವರು 10 ಜನ್ಮ ಎತ್ತಿ ಬಂದರೂ ಸಾವರ್ಕರ್ ಅವರಂತಹ ಬಲಿದಾನ ನೋಡಲು ಆಗುವುದಿಲ್ಲ. ಹೀಗಾಗಿಯೇ ಸುವರ್ಣಸೌಧದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ಹಾಕಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸವದತ್ತಿಯಲ್ಲಿ (Savadatti) ಚುನಾವಣಾ (Election) ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಎರಡು ಬಾರಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಏಕೈಕ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಆಗಿದ್ದರು. ಆದರೆ, ಕಾಂಗ್ರೆಸ್ ಸಾವರ್ಕರ್ ಅವರನ್ನು ಹಿಂಡಲಗ (Hindalga) ಜೈಲಿಗೆ ಹಾಕಿಸಿತ್ತು. ಈಗಲೂ ಕಾಂಗ್ರೆಸ್ ಅವರನ್ನು ಅಪಮಾನಿಸುತ್ತಲೇ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋನಿಯಾ ಗಾಂಧಿ ಮಹದಾಯಿ ನದಿ ನೀರು ಕರ್ನಾಟಕಕ್ಕೆ ಕೊಡುವುದಿಲ್ಲ ಎಂದಿದ್ದರು. ಈಗ ಅವರ ಸರ್ಕಾರ ಹೋಗಿದೆ. ಪ್ರಧಾನಿ ಮೋದಿ ಆಗಮಿಸಿ ಕರ್ನಾಟಕಕ್ಕೆ ಮಹದಾಯಿ ನೀರು ಹರಿಸುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಿದ್ದಾರೆ.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು