Kornersite

Crime Just In National

Crime News: ಎರಡನೇ ಬಾರಿ ಸ್ವರ್ಣ ಮಂದಿರದ ಬಳಿ ಸ್ಫೋಟ; ಹೆಚ್ಚಾದ ಆತಂಕ!

ಪ್ರಸಿದ್ಧ ಸ್ವರ್ಣ ಮಂದಿರದಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ಪಂಜಾಬ್‍ ನ (Punjab) ಸ್ವರ್ಣ ಮಂದಿರದ (Golden Temple) ಹತ್ತಿರದ ಹೆರಿಟೇಜ್ ಸ್ಟ್ರೀಟ್‍ನಲ್ಲಿ (Heritage Street) ಬಳಿ ಸ್ಫೋಟ ಸಂಭವಿಸಿದ್ದು, ಕಳೆದ 3 ದಿನಗಳಲ್ಲಿ ಮಂದಿರದ ಬಳಿಯಲ್ಲಿ ನಡೆದ 2ನೇ ಸ್ಫೋಟ ಇದಾಗಿದೆ.

ಯಾವುದೇ ಅನಾಹುತ ನಡೆದಿಲ್ಲ ಎನ್ನಲಾಗಿದೆ. ಆದರೆ, ಈ ಎರಡನೇ ಬಾರಿಯ ಸ್ಫೋಟಕ್ಕೆ ಕಾರಣ ಏನು ಎಂಬುವುದು ಕೂಡ ತಿಳಿದು ಬಂದಿಲ್ಲ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಅಲ್ಲದೇ, ಎರಡೂ ಘಟನೆಗಳ ಕುರಿತು ಸೂಕ್ತ ತನಿಖೆ ಕೈಗೊಳ್ಳಬೇಕೆಂದು ಪೊಲೀಸರನ್ನು, ಸ್ಥಳೀಯರು ಒತ್ತಾಯಿಸಿದ್ದಾರೆ. ಆದರೆ, ಮೊದಲ ಸ್ಫೋಟದಲ್ಲಿ ಓರ್ವ ವ್ಯಕ್ತಿ ಗಾಯಗೊಂಡು, ಕೆಲವು ಕಟ್ಟಡಗಳಿಗೆ ಹಾನಿಯಾಗಿತ್ತು ಎನ್ನಲಾಗಿದೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Crime

ಬೈಕ್ ನಲ್ಲಿಯೇ ಸಹೋದರಿಯ ಶವ ಸಾಗಿಸಿದ ಅಣ್ಣ!

ನವದೆಹಲಿ : ಆಂಬುಲೆನ್ಸ್ ಬರುವುದಕ್ಕೆ ನಿರಾಕರಿಸಿರುವ ಹಿನ್ನೆಲೆಯಲ್ಲಿ ಯುವಕನೊಬ್ಬ ತನ್ನ ಸಹೋದರಿಯ ಮೃತ ದೇಹವನ್ನು ಬೈಕ್ ನಲ್ಲಿಯೇ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ