Kornersite

Bengaluru Entertainment Just In Karnataka Mix Masala Sandalwood State

ಕಾಲು ಮುರಿದುಕೊಂಡ ನವರಸನಾಯಕ: ಫೋಟೋ ಶೇರ್ ಮಾಡಿದ ಜಗ್ಗೇಶ್

ಸ್ಯಾಂಡಲ್ ವುಡ್ ಹಿರಿಯ ನಾಯಕ, ನವರಸನಾಯಕ ಜಗ್ಗೇಶ್ ಕಾಲು ಮುರಿದುಕೊಂಡಿದ್ದಾರೆ. ಕಾಲು ಮುರಿದುಕೊಂಡು ಪ್ಲಾಸ್ಟರ್ ಹಾಕಿಸಿಕೊಂಡ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಯಾವಾಗ್ಲೂ ಸಮಾಜಿಕ ಜಾಲತಾಣದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ ಜಗ್ಗೇಶ್. ಯಾವುದೇ ವಿಚಾರ ಆಗಿರಲಿ ತಮ್ಮ ಅಭಿಪ್ರಾಯವನ್ನು ಸಾರ್ವಜನಿಕರ ಮುಂದೆ ಇಡುತ್ತಾರೆ. ಇದೀಗ ತಮ್ಮ ಆರೋಗ್ಯದ ಬಗ್ಗೆಯೂ ಫೋಟೋ ಶೇರ್ ಮಾಡಿಕೊಳ್ಳುವ ಮೂಲಕ ತಿಳಿಸಿದ್ದಾರೆ.

ಮುರಿದುಕೊಂಡ ಕಾಲಿನ ಫೋಟೋ ಶೇರ್ ಮಾಡುತ್ತ, ಅಚಾತುರ್ಯದಿಂದ ಆಗಿದೆ. “ಸಣ್ಣ ಅಚಾತುರ್ಯ. ನಡಿಗೆಯಿಂದ ಪಾದದ ಮೂಳೆ ಮುರಿತ. ಆರು ವಾರ ದಿಗ್ಬಂದನ ನಡಿಗೆಗೆ” ಎಂದು ಹೇಳುತ್ತ ಫೋಟೋ ಶೇರ್ ಮಾಡಿದ್ದಾರೆ.

ಜಗ್ಗೇಶ್ ಫೋಟೋ ಶೇರ್ ಮಾಡುತ್ತಿದ್ದಂತೆ ಅಭಿಮಾನಿಗಳು ಬೇಗ ಗುಣಮುಖರಾಗಿ ಎಂದು ಕಮೆಂಟ್ ಮಾಡುತ್ತಿದ್ದಾರೆ.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,