Kornersite

Bengaluru Entertainment Gossip Just In Karnataka Mix Masala Sandalwood

Breaking News: ನಟ ವಿಜಯರಾಘವೇಂದ್ರ ಪತ್ನಿ ಹೃದಯಾಘಾತದಿಂದ ಸಾವು

ಸ್ಯಾಂಡಲ್ ವುಡ್ ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕುಟುಂಬದವರು ಹಾಗೂ ಸ್ನೇಹಿತರೊಂದಿಗೆ ಬ್ಯಾಂಕಾಕ್ ಗೆ ಹೋಗಿದ್ದರು. ನಿನ್ನೆ ಶಾಪಿಂಗ್ ಮುಗಿಸಿ ರೂಂಗೆ ಹೋಗುವಾಗ ಈ ಘಟನೆ ನಡೆದಿದೆ. ಹೃದಯಾಘಾತಕ್ಕೆ ಒಳಗಾಗಿದ್ದ ಸ್ಪಂದನಾ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆಯಲ್ಲೇ ಸ್ಪಂದನಾ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

2007ರಲ್ಲಿ ವಿಜಯ್ ರಾಘವೇಂದ್ರ ಅವರು ಸ್ಪಂದನಾರನ್ನ ಪ್ರೀತಿಸಿ ಮದುವೆಯಾಗಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿ ಸ್ಪಂದನಾ. ದುರಾದೃಷ್ಟ ಅಂದರೆ ಇವರಿಬ್ಬರ ಮದುವೆಯ 16 ನೇ ವಿವಾಹ ವಾರ್ಷಿಕೋತ್ಸವಕ್ಕೆ ಕೇವಲ 19 ದಿನ ಮಾತ್ರ ಬಾಕಿ ಇತ್ತು.

You may also like

Crime Karnataka State

ಕೊಲೆಯಲ್ಲಿ ಅಂತ್ಯವಾದ ವ್ಹೀಲಿಂಗ್ ಗಲಾಟೆ

ಹಾಸನ : ವ್ಹೀಲಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗವೇನಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಆಟೋ ಚಾಲಕ ಸುಮಂತ್ (20) ಕೊಲೆಯಾದ ದುರ್ದೈವ ಯುವಕ.
Entertainment Gossip Mix Masala

ಆಸ್ಕರ್ ಇವೆಂಟ್ ನಲ್ಲಿ ಭಾಗವಹಿಸಲು ಹಣದ ಹೊಳೆಯನ್ನೇ ಹರಿಸಿರುವ ರಾಜಮೌಳಿ ಹಾಗೂ ತಂಡ

ಸ್ಟಾರ್ ನಿರ್ದೇಶಕ ರಾಜಮೌಳಿ ಅವರ ಶ್ರಮದಿಂದಾಗಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ಬರುವಂತಾಗಿದೆ. ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಆದರೆ,