Kornersite

Bengaluru Just In Karnataka Politics State

ಇವರಿಗೆ ಮಾತ್ರ ಸಿಗುತ್ತದೆ 2 ಸಾವಿರ!

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್‌ನ 4ನೇ ಗ್ಯಾರಂಟಿ ಗೃಹಲಕ್ಷ್ಮಿಗೆ ಚಾಲನೆ ಸಿಕ್ಕಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ರಾಹುಲ್ ಗಾಂಧಿ ಚಾಲನೆ ನೀಡಿದ್ದಾರೆ.

ಮಹಿಳೆಯರ ಖಾತೆಗಳಿಗೆ 2 ಸಾವಿರ ರೂ. ಜಮಾಯಾಗಲಿದೆ. ಬಿಪಿಎಲ್ ಕಾರ್ಡ್ನಲ್ಲಿ ಪುರುಷ ಮುಖ್ಯಸ್ಥರಿದ್ದವರಿಗೆ ಹಣ ಜಮೆ ಆಗಲ್ಲ. ಕಾರ್ಡ್ ಮುಖ್ಯಸ್ಥರು ಮನೆಯೊಡತಿ ಆಗಿದ್ರೆ ಮಾತ್ರ ಗ್ಯಾರಂಟಿ ಯೋಜನೆಯ ಲಾಭ ಸಿಗಲಿದೆ. ವಯಸ್ಕ ಮಹಿಳೆ ಇದ್ದೂ ಮುಖ್ಯಸ್ಥ ಪುರುಷರಿದ್ದರೂ ಯೋಜನೆಯ ಫಲಾನುಭವಿಗಳು ಆಗಲು ಸಾಧ್ಯವಿಲ್ಲ ಎನ್ನಲಾಗಿದೆ.

ಬಿಪಿಎಲ್ ಕಾರ್ಡ್‌ನಲ್ಲಿ ಮಹಿಳೆ ಮುಖಸ್ಥರಾದ್ರೆ ಮಾತ್ರ ಅನ್ನಭಾಗ್ಯ, ಗೃಹಲಕ್ಷ್ಮಿಗೆ ಅರ್ಹರಾಗುತ್ತಾರೆ. ಕಾರ್ಡ್‌ನಲ್ಲಿ ಹೆಸರು ಬದಲಾವಣೆಗೆ ಸೆ.10ರವರೆಗೆ ಅವಕಾಶ ನೀಡಲಾಗಿದ್ದು, ಹೆಸರು ಬದಲಾವಣೆಯಾಗಿದ್ದರೂ ಹಣ ಸಿಗುವುದಿಲ್ಲ. ಹೀಗಾಗಿ ಮುಖ್ಯಸ್ಥರ ಹೆಸರು ಬದಲಾಯಿಸಬೇಕು.

You may also like

Politics

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಎಂ.ಬಿ. ಪಾಟೀಲ್ ಹೇಳಿದ್ದೇನು? ಯಾವಾಗ ಬಿಡುಗಡೆಯಾಗಲಿದೆ ಪಟ್ಟಿ?

ವಿಜಯಪುರ : ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದು, ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುತ್ತಿವೆ. ಈಗಾಗಲೇ ಕಾಂಗ್ರೆಸ್ ನ ಮೊದಲ
Politics

ಇಬ್ಬರು ಮಕ್ಕಳನ್ನು ದತ್ತು ಪಡೆದ ಜನಾರ್ದನ ರೆಡ್ಡಿ

ಕೊಪ್ಪಳ : ತಂದೆ- ತಾಯಿ ಇಲ್ಲದ ಇಬ್ಬರು ಮಕ್ಕಳನ್ನು ಕೆಆರ್ ಪಿಪಿ ಸಂಸ್ಥಾಪಕ ಜನಾರ್ದನ ರೆಡ್ಡಿ ದತ್ತು ಪಡೆದಿದ್ದಾರೆ.ಜಿಲ್ಲೆಯ ಗಂಗಾವತಿ ತಾಲೂಕಿನ ವೀರಾಪುರ ತಾಂಡಾದಲ್ಲಿ ಇಬ್ಬರು ಮಕ್ಕಳನ್ನು