Kornersite

Crime Just In National

ಭೀಕರ ಅಪಘಾತಕ್ಕೆ ಸ್ಥಳದಲ್ಲಿಯೇ ಸಾವನ್ನಪ್ಪಿದ 7 ಜನ ಇಂಜಿನಿಯರಿಂಗ್ ವಿದ್ಯಾರ್ಥಿಗಳು!

ದಿಸ್ಪುರ್ : ಕಾರು (Scorpio SUV) ಹಾಗೂ ಬೊಲೆರೊ ಟ್ರಕ್ (Truck) ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಅಸ್ಸಾಂನ (Assam) ಗುವಾಹಟಿಯಲ್ಲಿ (Guwahati) ನಡೆದಿದೆ. ನಗರದ ಜಲುಕಬಾರಿ ಮೇಲ್ಸೇತುವೆ ಹತ್ತಿರ ಈ ಭಯಾನಕ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಸ್ಕಾರ್ಪಿಯೋ ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಪಿಕ್ ಅಪ್ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಹೀಗಾಗಿ ಸ್ಥಳದಲ್ಲಿಯೇ 7 ಜನ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಎರಡು ವಾಹನಗಳು […]

Crime Just In Karnataka State

Accident: ಸಾರಿಗೆ ಬಸ್ ಪಲ್ಟಿ; 7 ಜನರ ಸ್ಥಿತಿ ಗಂಭೀರ!

Belagavi : ಸುಮಾರು 30 ಜನರನ್ನು ಹೊತ್ತು ಸಾಗುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರು ಘಾಟ್ ನಲ್ಲಿ ನಡೆದಿದೆ. ಧಾರವಾಡ (Dharwad) ದಿಂದ ಜಮಖಂಡಿಗೆ ತೆರಳುತ್ತಿದ್ದ ಜಮಖಂಡಿ (Jamkhandi) ಡಿಪೋಗೆ ಸೇರಿದ ಕೆಎಸ್‍ಆರ್ ಟಿಸಿ (KSRTC) ಬಸ್ ಪಲ್ಟಿಯಾಗಿದೆ. ಈ ಬಸ್ ನಲ್ಲಿ ಸುಮಾರು 30ಕ್ಕೂ ಅಧಿಕ ಜನರು ಇದ್ದರು ಎನ್ನಲಾಗಿದ್ದು, ಘಟನೆಯಲ್ಲಿ 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಮದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. […]

Bollywood Crime Entertainment Just In

Actress: ಅಪಘಾತಕ್ಕೆ ಬಲಿಯಾದ ಯುವ ನಟಿ; ಯುವ ನಟಿಯ ಸಾವಿಗೆ ಕಂಗಾಲಾದ ಸೀರಿಯಲ್ ಲೋಕ!

ಹಿಂದಿಯ ‘ಸಾರಾಭಾಯ್ vs ಸಾರಾಭಾಯ್’ ಸೀರಿಯಲ್ ಮೂಲಕ ಫೇಮಸ್ ಆಗಿದ್ದ ನಟಿ ವೈಭವಿ ಉಪಾಧ್ಯಾಯ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹಿಮಾಚಲ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ಮಂಗಳವಾರ ಈ ದುರ್ಘಟನೆ ನಡೆದಿದೆ. ತಿರುವಿನಲ್ಲಿ ಕಾರು ನಿಯಂತ್ರಣಕ್ಕೆ ಬರದೆ ಪಲ್ಟಿ ಆಗಿದೆ. ವೈಭವಿ ಉಪಾಧ್ಯಾಯ ಹಾಗೂ ಅವರ ಭಾವಿ ಪತಿ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿಯೇ ಈ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ವೈಭವಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ವೈಭವಿ ಶವವನ್ನು ಮುಂಬೈಗೆ ಕರೆತರಲಾಗುತ್ತಿದೆ. ಇಲ್ಲಿ ಅವರ ಅಂತ್ಯಕ್ರಿಯೆ ನಡೆಸಲು […]

Crime Just In Karnataka State

LPG Cylinder: ಸಿಲಿಂಡರ್ ಹೊತ್ತು ಸಾಗುತ್ತಿದ್ದ ಲಾರಿ ಪಲ್ಟಿ; ರಸ್ತೆಯಲ್ಲಿ ಬಿದ್ದ ಸಿಲಿಂಡರ್ ಗಳು!

ಯಾದಗಿರಿ : ಸಿಲಿಂಡರ್‌ ಗಳನ್ನ (LPG Cylinder) ಸಾಗಟ ಮಾಡುತ್ತಿದ್ದ ಲಾರಿ ಪಲ್ಟಿಯಾದ ಪರಿಣಾಮ ರಸ್ತೆ ಪಕ್ಕದಲ್ಲಿಯೇ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಘಟನೆ ನಡೆದಿಲ್ಲ. ಈ ಘಟನೆ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದ ಬಳಿಯ ಹುನಗುಂದ- ಸುರಪುರ ರಾಜ್ಯ ಹೆದ್ದಾರಿಯಲ್ಲಿ (Hunagunda Surapua State Highway) ನಡೆದಿದೆ. ಲಾರಿ ಪಲ್ಟಿಯಾಗುತ್ತಿದ್ದಂತೆ ಅದರಲ್ಲಿದ್ದ ಲಾರಿಗಳು ಉರುಳಿ ರಸ್ತೆಯ ಮೇಲೆಯೇ ಬಿದ್ದಿವೆ. ಆದರೆ, ಅದೃಷ್ಟವಶಾತ್ ಯಾವುದೇ ಬೆಂಕಿ ಅವಘಡ ನಡೆದಿಲ್ಲ. ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ‌ […]

Bengaluru Just In Karnataka State

ಕುಡಿದು ಡ್ರೈವ್ ಮಾಡಿ ಅಪಘಾತ ಮಾಡಿದ ಚಾಲಕನಿಗೆ ಮಹಿಳೆಯಿಂದ ಚಪ್ಪಲಿ ಏಟು!

ವಿಜಯಪುರ: ಮದ್ಯ ಸೇವಿಸಿ (alcohol)ದ್ದ ವ್ಯಕ್ತಿಯೊಬ್ಬ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿ ಮಹಿಳೆಯಿಂದ ಚಪ್ಪಲಿ ಏಟು ತಿಂದಿರುವ ಘಟನೆ ವಿಜಯಪುರ ನಗರದ ಸ್ಟೇಷನ್ ರಸ್ತೆಯಲ್ಲಿ ಬೆಳಕಿಗೆ ಬಂದಿದೆ. ಕಾರು ಚಾಲಕ ಎಣೆ ಮತ್ತಲ್ಲಿ ಕಾರನ್ನು ಎಲ್ಲೆಂದರಲ್ಲಿ ಚಲಾಯಿಸಿದ್ದಾನೆ. ಪರಿಣಾಮ ಎರಡು ಆಟೋ ಹಾಗೂ ಒಂದು ಬೈಕ್ ಗೆ ಕಾರು ಡಿಕ್ಕಿ ಹೊಡೆದಿದ್ದು, ಪರಿಣಾಮ ಆಟೋ ಪಲ್ಟಿ ಆಗಿದೆ. ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಲ್ಟಿಯಾದ ಆಟೋದಲ್ಲಿದ್ದ ಮಹಿಳೆಯಿಂದ ಕಾರ್ ಚಾಲಕನಿಗೆ ಚಪ್ಪಲಿ ಸೇವೆ ಮಾಡಿದ್ದಾರೆ. ಬೇಜವಾಬ್ದಾರಿಯಾಗಿ ಹಾಗೂ ಮದ್ಯ […]

Crime Just In National

Accident: ಟ್ರ್ಯಾಕ್ಟರ್ ಟ್ರಾಲಿಗೆ ಬಸ್ ಡಿಕ್ಕಿ – ನಾಲ್ವರು ಸಾವು

Bhopal : ಟ್ರಾಕ್ಟರ್ ಟ್ರಾಲಿಗೆ (Tractor Trolley) ಸ್ಲೀಪರ್ ಬಸ್ (Sleeper Bus) ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. (Madhya Pradesh) ನಡೆದಿದೆ. ಘಟನೆಯಲ್ಲಿ 15ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಮಧ್ಯ ಪ್ರದೇಶದ ಶಾಜಾಪುರದಲ್ಲಿ (Shajapur) ಈ ಘಟನೆ ಬೆಳಕಿಗೆ ಬಂದಿದ್ದು, ಸ್ಲೀಪರ್ ಬಸ್ ಅಹಮದಾಬಾದ್‌ಗೆ (Ahamedabad) ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ಮಕ್ಸಿ ಪೊಲೀಸ್ ಠಾಣೆಯ ಉಸ್ತುವಾರಿ ಗೋಪಾಲ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಬಸ್ ಓವರ್ ಟೇಕ್ ಮಾಡುತ್ತಿದ್ದ […]

Crime Just In

ಲೇಡಿ ಸಿಂಗಂ ಎಂದೇ ಖ್ಯಾತರಾಗಿದ್ದ ಮಹಿಳಾ ಅಧಿಕಾರಿ ಅಪಘಾತಕ್ಕೆ ಬಲಿ!

ಅಸ್ಸಾಂನ ಲೇಡಿ ಸಿಂಗಂ ಎಂದೇ ಹೆಸರು ಮಾಡಿದ್ದ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಜುನ್ಮೋನಿ ರಾಭಾ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರ ಸಾವನ್ನು ನಿಗೂಢ ಎಂದಿರುವು ಕುಟುಂಬವು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದೆ. ಅವರ ಕಾರಿಗೆ ಕಂಟೈನರ್ ಮುಂಭಾಗದಿಂದ ಡಿಕ್ಕಿ ಹೊಡೆದಿದೆ. ಕಲಿಯಾಬೋರ್ ಉಪವಿಭಾಗದ ಜಖಲಬಂಧ ಪೊಲೀಸ್ ಠಾಣೆ ವ್ಯಾಪ್ತಿಯ ಸರುಭುಗಿಯಾ ಗ್ರಾಮದ ಬಳಿ ಈ ಘಟನೆ ನಡೆದಿದೆ.ಹೋದರ ಕರುಣಾ ರಭಾ, ‘ನನ್ನ ಸಹೋದರಿ ಗುವಾಹಟಿಯಲ್ಲಿರುವ ಮನೆಯಿಂದ ಹೊರಟು, ತನ್ನ ಸಹೋದ್ಯೋಗಿ ಅಭಾ ರಭಾ ಜೊತೆ ಹೋಗುವುದಾಗಿ ಹೇಳಿದ್ದಳು, […]

Crime Entertainment Just In

Kerala Story: ಗೆಲುವಿನಲ್ಲಿ ಮುನ್ನುಗ್ಗುತ್ತಿದ್ದ ‘ದಿ ಕೇರಳ ಸ್ಟೋರಿ’ ತಂಡಕ್ಕೆ ದೊಡ್ಡ ಶಾಕ್!

ವಿರೋಧದ ಮಧ್ಯೆಯೂ ಭರ್ಜರಿ ಪ್ರದರ್ಶನ ಕಾಣುತ್ತಿರುವ ದಿ ಕೇರಳ ಸ್ಟೋರಿ (The Kerala Story) ಸಂಭ್ರಮದ ಮಧ್ಯೆ ಆಘಾತ ಎದುರಾಗಿದೆ. ಚಿತ್ರದ ಸಕ್ಸಸ್ ನಲ್ಲಿದ್ದ ಚಿತ್ರತಂಡ ಪ್ರಯಾಣ ಮಾಡುತ್ತಿದ್ದು, ಈ ಸಂದರ್ಭದಲ್ಲಿ ರಸ್ತೆ ಅಪಘಾತವಾಗಿ ನಿರ್ದೇಶಕ ಸುದೀಪ್ರೋ ಸೇನ್ (Sudeepro Sen) ಹಾಗೂ ನಾಯಕಿ ಅದಾ ಶರ್ಮಾ(Adah Sharma) ಗಾಯಗೊಂಡಿದ್ದು, ಆಸ್ಪತ್ರೆಗೆ (Hospital)ದಾಖಲಾಗಿದ್ದಾರೆ. ಮುಂಬಯಿನ ಖಾಸಗಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ನಿರ್ದೇಶಕ ಹಾಗೂ ನಟಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಅಪಘಾತವನ್ನು ಬೇರೆ ಬೇರೆ […]

Just In National

Accident: ಭೀಕರ ಅಪಘಾತ; 6 ಜನ ಸಾವು!

ಟ್ರಕ್ ಹಾಗೂ ಪಿಕಪ್ ವ್ಯಾನ್ ನಡುವೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಘಟನೆಯಲ್ಲಿ 6 ಜನ ಸಾವನ್ನಪ್ಪಿ, 25ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಘಟನೆಯಲ್ಲಿ ಮಗು ಸೇರಿದಂತೆ 6 ಜನ ಸಾವನ್ನಪ್ಪಿದ್ದಾರೆ. ಬಲೋದಬಜಾರ್ ರಾಷ್ಟ್ರೀಯ ಹೆದ್ದಾರಿಯ ಗೋದಾ ಪುಲಿಯಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ಸಮಯದಲ್ಲಿ ಪಿಕಪ್ ವ್ಯಾನ್ ಸುಮಾರು 30 ಪ್ರಯಾಣಿಕರನ್ನು ಸಾಗಿಸುತ್ತಿತ್ತು. ಮೃತರಲ್ಲಿ ಐವರು ಮಹಿಳೆಯರು ಮತ್ತು ಒಂದು ಮಗು ಸೇರಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. […]

Crime Just In Karnataka State

Chikkamagaluru: ಟಿಟಿ ಹಾಗೂ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಟಿಟಿ ಹಾಗೂ ಕಾರು ಡಿಕ್ಕಿ ಕೊಡೆದ ಪರಿಣಾಮ ಕಾರಿನಲ್ಲಿದ್ದ ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಟು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ನಡೆದಿದೆ. ಇನ್ನು ಟಿಟಿ ವಾಹನದಲ್ಲಿದ್ದ ಕೇರಳ ಮೂಲದ ಕೇರಳ ಮೂಲದ 7 ಪ್ರವಾಸಿಗರಿಗೆ ಗಂಭೀರ ಗಾಯಗೊಂಡಿದ್ದಾರೆ. ಈ ಅಪಘಾತ ಕಡೂರು ತಾಲೂಕಿನ ಮತಿಘಟ್ಟ ಕ್ರಾಸ್ ಬಳಿ ನಡೆದಿದ್ದು, ಕಾರಿನಲ್ಲಿದ್ದ ಗಿರಿಧರ್ (46) ಮಯಾಂಕ್ (3) ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೊನ್ನಾವರದಿಂದ ಸ್ಸಂಬಂಧಿಕರ ಮದುವೆಗೆ ಗಿರಿಧರ್ ಕುಟುಂಬ ತೆರಳುವಾಗ ಘಟನೆ ನಡೆದಿದ್ದು, […]