Kornersite

Crime Just In

ಬ್ರೇಕ್ ಬದಲಿಗೆ ಎಕ್ಸ್ ಲೇಟರ್ ಒತ್ತಿದ ಮಹಿಳೆ: ಫುಡ್ ಡೆಲಿವರಿ ಬಾಯ್ ಸಾವು!

Hyderabad: ಹೊಸ ಕಾರ್ ತೆಗೆದುಕೊಂಡ ಮಹಿಳೆಯೊಬ್ಬಳು ಫುಲ್ ಖುಷಿಯಲ್ಲಿ ರಸ್ತೆಗೆ ಕಾರ್ ಇಳಿಸಿದ್ದಾಳೆ. ಆದ್ರೆ ಬ್ರೇಕ್ ಒತ್ತುವ ಬದಲಿಗೆ ಎಕ್ಸ್ ಲೇಟರ್ ಒತ್ತಿದ ಪರಿಣಾಮ ಫುಡ್ ಡೆಲಿವರಿ ಬಾಯ್ (Food Delivery boy)ಸಾವನ್ನಪ್ಪಿರುವ ಘಟನೆ ಹೈದರಾಬಾದ್ (Hyderabad) ನಲ್ಲಿ ನಡೆದಿದೆ. ಸಾಫ್ಟ್ ವೇರ್ ಇಂಜಿನಿಯರ್ ಒಬ್ಬಳು ಹೊಸ ಕಾರ್ ಖರೀದಿಸಿದ್ದಾಳೆ. ಹೊಸ ಬಂದ ಖುಷಿಯಲ್ಲಿ ಯಡವಟ್ಟು ಮಾಡಿಕೊಂಡಿದ್ದಾಳೆ. ಇನ್ನು ಕಾರಿನ ನಂಬರ್ ನೋಂದಣಿಯಾಗಿಲ್ಲ. ಆದರೂ ಕಾರನ್ನ ರಸ್ತೆಗೆ ತೆಗೆದುಕೊಂಡು ಹೋಗಿದ್ದಾಳೆ. ರಸ್ತೆಗೆನೋ ತೆಗೆದುಕೊಂಡು ಹೋಗಿದ್ದಾಳೆ ಆದರೆ ಬ್ರೇಕ್ […]

Bengaluru Crime Just In Karnataka State

Breaking News: ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ವೇದಲ್ಲಿ ಅಪಘಾತ- ಮೂವರು ಸ್ಥಳದಲ್ಲಿಯೇ ಸಾವು

Ramangar : ಮೈಸೂರು – ಬೆಂಗಳೂರು ಎಕ್ಸ್‌ ಪ್ರೆಸ್‌ ವೇದಲ್ಲಿ (Mysuru Bengaluru Expressway) ಭೀಕರ ಅಪಘಾತ (Accident) ಸಂಭವಿಸಿದ್ದು, ಮೂವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳಿಗೆ ಬ್ರೇಕ್ ಇಲ್ಲದಂತಾಗಿದೆ. ಇಲ್ಲಿ ಸದ್ಯ ಒಂದಲ್ಲ ಒಂದು ಅಪಘಾತಗಳು ಸಂಭವಿಸುತ್ತಲೇ ಇವೆ. ಸೋಮವಾರ ರಾಮನಗರ (Ramanagara) ತಾಲೂಕಿನ ಜಯಪುರ ಗೇಟ್ ಬಳಿ ರಸ್ತೆ ಅಪಘಾತ ಸಂಭವಿಸಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ (Bengaluru) ಮೈಸೂರಿಗೆ (Mysuru) ಮೂವರು ಯುವಕರು ಒಂದು ದ್ವಿಚಕ್ರ […]

Bengaluru Crime Just In Karnataka State

Accident: ಭೀಕರ ಅಪಘಾತ; ಐವರು ಸ್ಥಳದಲ್ಲಿಯೇ ಸಾವು!

Ramangare : ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ (Bengaluru-Mysuru Expressway) ಚನ್ನಪಟ್ಟಣ (Channapatna) ಬೈಪಾಸ್‌ ನಲ್ಲಿ ನಡೆದಿದೆ. ಬೆಂಗಳೂರಿನ (Bengaluru) ಕೆಂಗೇರಿ ಹತ್ತಿರದ ಚೈತನ್ಯ ನಗರ ನಿವಾಸಿಗಳಾದ ರವಿ ಪೂಜಾರ್ (46), ಇಂಚರ ಪೂಜಾರ್ (15), ಸಿರಿ ಪೂಜಾರ್ (3) ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಲಕ್ಷ್ಮಿ ಪೂಜಾರ್ (40) ಶಾಂತಲಾ ಪೂಜಾರ್ (8) ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ. ಮೃತರು ಒಂದೇ ಕುಟುಂಬದವರು […]

Crime Just In National

Crime News: ರಾಮ ಮಂದಿರ ನಿರ್ಮಾಣಕ್ಕೆ ಕೋಟಿ ದೇಣಿಗೆ ನೀಡಿದ್ದ ಸಂತ ಇನ್ನಿಲ್ಲ!

Madhyapradesh : ರಾಮ ಮಂದಿರ ನಿರ್ಮಾಣಕ್ಕೆ 1.1 ಕೋಟಿ ರೂ. ದೇಣಿಗೆ ನೀಡಿದ್ದ ಖ್ಯಾತ ಸಂತ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ನರಸಿಂಗ್‌ಪುರದಲ್ಲಿ ನಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಮಹಾಂತ್‌ ಕನಕ ಬಿಹಾರಿ ಮಹಾರಾಜ್‌ ಸಾವನ್ನಪ್ಪಿರುವ ಸಂತ ಎನ್ನಲಾಗಿದೆ. ಸಂತ ಸೇರಿದಂತೆ ಕಾರು ಚಾಲಕ ಅಸುನೀಗಿದ್ದು ಮತ್ತೋರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ. ಪ್ರಯಾಗರಾಜ್‌ ನಿಂದ ಛಿಂದ್‌ ವಾರದಲ್ಲಿರುವ ತಮ್ಮ ಆಶ್ರಮಕ್ಕೆ ತೆರಳುತ್ತಿದ್ದಾಗ ಬರ್ಮನ್ ಸಗ್ರಿ ಬಳಿಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಘಟನೆ ನಡೆದ ಕೂಡಲೇ ಅಲ್ಲಿದ್ದ ಸ್ಥಳೀಯರು […]

Crime National Uttar Pradesh

Breaking News : ಮರಕ್ಕೆ ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲಿಯೇ 6 ಜನ ಸಾವು!

Lucknow : ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಶ್ರಾವಸ್ತಿ (Shravasti) ಜಿಲ್ಲೆಯ ಇಕೌನಾದ (Ikauna) ರಾಷ್ಟ್ರೀಯ ಹೆದ್ದಾರಿ 730 (NH 730)ರಲ್ಲಿ ಶನಿವಾರ ನಡೆದಿದೆ. ಕಾರಿನಲ್ಲಿದ್ದ ಇನ್ನೂ 8 ಜನ ತೀವ್ರವಾಗಿ ತೀವ್ರ ಗಾಯಗೊಂಡಿದ್ದು, ಅವರನ್ನು ಬಹ್ರೈಚ್ (Bahraich) ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂ ಆಗಿದ್ದು, ಸ್ಥಳದಿಂದ ಜೆಸಿಬಿ ಬಳಸಿ ತೆಗೆಯಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಾಚಿ ಸಿಂಗ್ […]