Kornersite

Crime Just In Karnataka State

ಫಿಲ್ಮಿ ಸ್ಟೈಲ್ ನಲ್ಲಿ ಚೇಸ್ ಮಾಡಿ ಕಳ್ಳನ್ನನ್ನ ಹಿಡಿದ ಪೊಲೀಸ್ ಕಾನ್ ಸ್ಟೇಬಲ್

ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿದ ಪೊಲೀಸರು ಕಳ್ಳರನ್ನು ಬಂಧಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲ ನಡೆದಿದೆ. ಸಿನಿಮೀಯ ರೀತಿಯಲ್ಲಿ ದರೋಡೆ ಹಾಗೂ ದೇವಸ್ಥಾನದ ನಿಧಿ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ಆರೋಪಿಗಳನ್ನೇ ಪೊಲೀಸರು ಬಂಧಿಸಿದ್ದಾರೆ. 6 ಜನ ಕಳ್ಳರ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದು ದಾವಣಗೆರೆಯ ಅಜಾದ್‌ನಗರ ನಿವಾಸಿ ದಿವಾನ್‌ಸಾಬ್‌ ಜಾವೀದ್, ಜಗಳೂರು ನಿವಾಸಿ ಪಿ.ಕಲ್ಲೇಶಿ(48), ಹುಬ್ಬಳ್ಳಿಯ ಮಲ್ಲಿಕಾರ್ಜುನ(30), ಹನುಮಂತ ಸೋಪಾನಿ ಪವಾರ್(33), ಅಮೀರ್‌ಖಾನ್‌ ಪಠಾಣ್, ಇಳಕಲ್ ಮೂಲದ ಮುರ್ತಾಜಾಸಾಬ್ ಬಂಧಿತರು. ಬಂಧಿತರು ಪುರಾತನ ದೇವಾಲಯಗಳನ್ನೇ ಗುರುತಿಸಿ ನಿಧಿ ಹುಡುಕುತ್ತಿದ್ದರು. ಬಿದರಕೆರೆ-ಸಂತೆ […]

Crime Just In Karnataka State

ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿದವನಿಗೆ ಗಲ್ಲು ಶಿಕ್ಷೆ!

Vijyapur : ಪಾಪಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ಪಕ್ಕದ ಮನೆಯಲ್ಲಿದ್ದ ಮಹಿಳೆಯನ್ನು ಕೊಲೆ ಮಾಡಿ ಗಲ್ಲು ಶಿಕ್ಷೆಗೆ ಗುರಿಯಾಗಿದ್ದಾನೆ.ಗಲ್ಲು ಶಿಕ್ಷೆಗೆ ಒಳಗಾಗಿರುವ ವ್ಯಕ್ತಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಪೆಟ್ರೋಲ್ ಸುರಿದು ಹತ್ಯೆ ಮಾಡಿದ್ದ. ಹೀಗಾಗಿ ಜಿಲ್ಲಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ. 2018 ಜನೇವರಿ 27 ರಂದು ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಕಟನೂರು ಗ್ರಾಮದಲ್ಲಿ ಮೂತ್ರ ವಿಸರ್ಜನೆ ಮಾಡುವ ವಿಷಯದಲ್ಲಿ ಶಮಶಾದ್ ಮಕಾನದಾರ ಹಾಗೂ ಅಕ್ಬರಬಾಷಾ ಬಾಗವಾನ ಮಧ್ಯೆ ಜಗಳ ನಡೆದಿತ್ತು. ಜಗಳವಾದ ನಂತರ ಸಂಜೆ ಶಮಶಾದ […]