Kornersite

Crime Entertainment Just In

Accident: ಭೀಕರ ರಸ್ತೆ ಅಪಘಾತದಲ್ಲಿ ಕಿರುತೆರೆ ನಟ ಸುಧಿ ಇನ್ನಿಲ್ಲ!

ಮಲಯಾಳಂನ ಹಿರಿತೆರೆ ಹಾಗೂ ಕಿರುತೆರೆಗಳಲ್ಲಿ ಹಾಸ್ಯ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿದ್ದ ಕೊಲ್ಲಂ ಸುಧಿ (Kollam Sudhi)(39) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ತ್ರಿಶೂರ್ ಹತ್ತಿರ ಬೆಳಿಗ್ಗೆ 4.30ರ ಸುಮಾರು ಈ ದುರ್ಘಟನೆ ನಡೆದಿದೆ. ನಟ ಕೊಲ್ಲಂ ಸುಧಿ, ವಡಕರಾದಲ್ಲಿ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ಸಂದರ್ಭದಲ್ಲಿ ಅವರಿದ್ದ ಕಾರು, ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಟ್ರಕ್ ಗುದ್ದಿದ ರಭಸಕ್ಕೆ ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಕೊಲ್ಲಂ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ […]

Entertainment Just In Sandalwood

Dali Dhananjaya: ಡಾಲಿ ಚಿತ್ರರಂಗಕ್ಕೆ ಕಾಲಿಟ್ಟು 10 ವರ್ಷ!

ಕನ್ನಡ, ತೆಲುಗು ಚಿತ್ರರಂಗದಲ್ಲಿ ಬಹು ಬೇಡಿಕೆಯ ನಟ ಡಾಲಿ ಧನಂಜಯ್ ಕನ್ನಡ ಚಿತ್ರರಂಗಕ್ಕೆ ಬಂದು ಹತ್ತು ವರ್ಷಗಳು ಪೂರೈಸಿವೆ. ಈ ದಶಕದ ಸಿನಿ ಪಯಣದಲ್ಲಿ ಡಾಲಿ ಹಲವಾರು ಏಳು ಬೀಳುಗಳನ್ನು ಕಂಡಿದ್ದಾರೆ. ಧನಂಜಯ್ ಹಾಸನ ಜಿಲ್ಲೆಯ ಅರಸಿಕೆರೆಯ ಕಾಳೆನಹಳ್ಳಿ ಗ್ರಾಮದಲ್ಲಿ ಅವಿಭಕ್ತ ಕುಟುಂಬದಲ್ಲಿ ಹುಟ್ಟಿ ಬೆಳೆದ ಹುಡುಗ. ಬಾಲ್ಯದಲ್ಲಿ ತಮ್ಮ ತಂದೆಯೊಂದಿಗೆ ಹಳ್ಳಿಯಲ್ಲಿ ನಾಟಕ ನೋಡುತ್ತಾ, ಸಿನಿಮಾ ಆಸಕ್ತಿ ಬೆಳೆಸಿಕೊಂಡಿದ್ದರು. ಸದ್ಯ ಅವಮಾನ. ಟೀಕೆಗಳನ್ನೆಲ್ಲ ಮೆಟ್ಟಿ ಸಾಧನೆಯ ಉತ್ತುಂಗಕ್ಕೆ ಏರಿದ್ದಾರೆ. ಸಾಫ್ಟವೇರ್ ಇಂಜಿನಿಯರ್ ಆಗಿದ್ದ ಧನಂಜಯ್ ತಮ್ಮ […]

Entertainment Just In Sandalwood

Kichcha Sudeep: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಕಿಚ್ಚ!

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ವಿಕ್ರಾಂತ್ ರೋಣ ನಂತರ ಕಿಚ್ಚ ಯಾವ ಸಿನಿಮಾದಲ್ಲಿ ನಟಿಸುತ್ತಾರೆ ಎಂದು ಕಾಯ್ದು ಕುಳಿತಿದ್ದ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕಿಚ್ಚ ಸುದೀಪ್ ತಮ್ಮ 46ನೇ ಸಿನಿಮಾ ಕುರಿತು ಅಪ್ಡೇಟ್ ನೀಡಿದ್ದಾರೆ. ಸುದೀಪ್ ಅವರ ಮುಂದಿನ ಸಿನಿಮಾವನ್ನು ತಮಿಳು ನಿರ್ಮಾಣ ಸಂಸ್ಥೆಯೊಂದು ನಿರ್ಮಾಣ ಮಾಡುತ್ತಿದ್ದು, ‘ಕಬಾಲಿ’ ನಿರ್ಮಾಪಕರ ಜೊತೆ ಕೈ ಜೋಡಿಸಿದ್ದಾರೆ. ಸಿನಿಮಾದ ನಿರ್ಮಾಪಕರು ಯಾರು ಎಂದು ಸಣ್ಣದೊಂದು ಝಲಕನ್ನು ತಮಿಳಿನ ಕಲೈಪುಲಿ ಎಸ್ ಥಾನು ನಿರ್ಮಾಣ ಸಂಸ್ಥೆ ಬಿಡುಗಡೆ […]

Entertainment Just In Sandalwood

Rishabh Shetty: ಮತ್ತೊಂದು ಸಾಹಸಕ್ಕೆ ಕೈ ಹಾಕಿದ ರಿಷಬ್ ಶೆಟ್ಟಿ; ಅವರೇ ಹೇಳಿದ್ದೇನು?

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ’ (Kantara) ಚಿತ್ರದ ನಂತರ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ಕುರಿತು ರಿಷಬ್ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಕೆರಾಡಿ’ ಹೆಸರಿನಲ್ಲಿ ಹೊಸ ಉದ್ಯಮಕ್ಕೆ ಕೈ ಹಾಕಿರುವುದಾಗಿ ಹೇಳಿದ್ದಾರೆ. ನಟ, ನಿರ್ದೇಶಕ, ನಿರ್ಮಾಪಕನಾಗಿ ಸೈ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಸಿನಿಮಾದ ಗೆಲುವಿಗೆ ಅದರ ನಿರ್ಮಾಣದಷ್ಟೇ, ಪ್ರಚಾರದ ಅಗತ್ಯವೂ ಇದೆ. ಕಳೆದ ಕೆಲವು ವರ್ಷಗಳಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡಿ ಅದನ್ನು ಸೂಕ್ತ ಪ್ರಚಾರದ ಮೂಲಕ ಜನರಿಗೆ ತಲುಪಿಸಿದ ಅನುಭವದೊಂದಿಗೆ ಇಂದು ನಮ್ಮ […]

Bollywood Crime Entertainment Just In

ಬಾತ್ ರೂಮ್ ನಲ್ಲಿ ಶವವಾಗಿ ಪತ್ತೆಯಾದ ನಟ; ಸಾವಿಗೆ ಡ್ರಗ್ಸ್ ಕಾರಣ?

Mumbai : ಮತ್ತೊಬ್ಬ ನಟ (Actor) , ಮಾಡೆಲ್, ಫೋಟೋಗ್ರಾಫರ್ ಆದಿತ್ಯ ಸಿಂಗ್ ರಜಪೂತ್ (Aditya Singh Rajput) (32) ಮುಂಬಯಿ ಅಪಾರ್ಟ್ ಮೆಂಟ್ ನಲ್ಲಿರುವ (Mumbai Apartment) ತಮ್ಮ ಮನೆಯ ಬಾತ್‌ ರೂಮ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅಂಧೇರಿಯ ಅಪಾರ್ಟ್‌ಮೆಂಟ್‌ನಲ್ಲಿ ಆದಿತ್ಯ ಸಿಂಗ್ ರಜಪೂತ್ ವಾಸಿಸುತ್ತಿದ್ದರು. ಆದರೆ, ಬಾತ್ ರೂಮ್ ನಲ್ಲಿ ಬಿದ್ದಿದ್ದ ಅವರನ್ನು ಕೂಡಲೇ ಅವರ ಸ್ನೇಹಿತ ಹಾಗೂ ಅಪಾರ್ಟ್ ಮೆಂಟ್ ನ ಕಾವಲುಗಾರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮುನ್ನವೇ […]

Entertainment Gossip Just In Mix Masala

ಶೂಟಿಂಗ್ ವೇಳೆ ಚಿಯಾನ್ ವಿಕ್ರಮ್ ಗೆ ಗಾಯ: ಒಂದು ತಿಂಗಳು ವಿಶ್ರಾಂತಿಗೆ ಸೂಚನೆ

ಶೂಟಿಂಗ್ ವೇಳೆ ನಟ ಚಿಯಾನ್ ವಿಕ್ರಮ್ ಗೆ ಗಾಯಗೊಂಡಿದ್ದಾರೆ. ‘ತಂಗಲಾನ್’ ಶೂಟಿಂಗ್ ಸ್ಥಗಿತಗೊಂಡಿದೆ. ವೈದ್ಯರು ವಿಕ್ರಮ್ ಗೆ ಒಂದು ತಿಂಗಳು ವಿಶ್ರಾಂತಿ ಪಡೆಯುವಂತೆ ತಿಳಿಸಿದ್ದಾರೆ. ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಮ್ ‘ತಂಗಲಾನ್’ ಸಿನಿಮಾದ ರಿಹರ್ಸಲ್ ವೇಳೆ ಗಾಯಗೊಂಡಿದ್ದಾರೆ. ಪಕ್ಕೆಲುಬಿಗೆ ಏಟು ಬಿದ್ದಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಕ್ರಮ್ ಗೆ ಗಾಯವಾಗಿದ್ದರಿಂದ ಸಿನಿಮಾದ ಶೂಟಿಂಗ್ ಸ್ಥಗಿತಗೊಂಡಿದೆ. ಒಂದು ತಿಂಗಳಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ‘ತಂಗಲಾನ್’ ಸಿನಿಮಾಗೆ ಸಿಕ್ಕಾಪಟ್ಟೆ ತಯಾರಿ ನಡೆಸಿದ್ದಾರೆ ವಿಕ್ರಮ್. ವಿಭಿನ್ನ ಲುಕ್ […]

Entertainment Just In Mix Masala

Manobala: ಖ್ಯಾತ ನಿರ್ದೇಶಕ ಮನೋಬಾಲ ನಿಧನ

ಖ್ಯಾತ ನಿರ್ದೇಶಕ (Director) ಹಾಗೂ ನಟ ಮನೋಬಾಲಾ (Manobala) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾಪೆ. ಅವರು ಕಳೆದ ಕೆಲವು ದಿನಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ಇವರು ತಮಿಳು ಭಾಷೆಯ ಖ್ಯಾತ ನಿರ್ದೇಶಕ ಹಾಗೂ ನಟರಾಗಿದ್ದರು. ಭಾರತಿರಾಜ ಅವರ ‘ಪುತಿಯ ವಾರ್ಪುಗಳ್’ ಚಿತ್ರದ ಮೂಲಕ ಮನೋಬಾಲ ನಟನಾ ರಂಗಕ್ಕೆ ಕಾಲಿಟ್ಟಿದ್ದರು. ಆನಂತರ ಭಾರತಿಪುರ ನಿರ್ದೇಶನದ ಚಿತ್ರಗಳಿಗೆ ಸಹಾಯ ನಿರ್ದೇಶಕರೂ ಆಗಿದ್ದರು. ಇಲ್ಲಿಯವರೆಗೆ ಬರೋಬ್ಬರಿ […]

Bengaluru Entertainment Gossip Just In Karnataka Mix Masala Sandalwood Uncategorized

ಹುಡುಗಾಟಕ್ಕೆ ಪ್ರಾಣ ಬಿಟ್ಟ ಅಗ್ನಿಸಾಕ್ಷಿ ಸಂಪತ್: ಸಾವಿನ ರಹಸ್ಯ ಬಿಚ್ಚಿಟ್ಟ ಸ್ನೇಹಿತ

ಸ್ನೇಹಿತ ಮಾತನಾಡಿದ್ದಾರೆ. ನೆಲಮಂಗಲದ ಅರಿಶಿಣಕುಂಟೆ ಸಮೀಪದ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು. ಸಾವಿನ ನಂತರ ಸಾಮಾಜಿಕ ಜಾಲತಾಣದಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿವೆ. ಇದಕ್ಕೆಲ್ಲ ಸ್ನೇಹಿತ ತೆರೆ ಎಳೆದಿದ್ದಾರೆ. ಇನ್ನು ಇದೇ ವಿಚಾರಕ್ಕೆ ಸಂಪತ್ ಜಯರಾಮ್ ಸ್ನೇಹಿತ ರಾಜೇಶ್ ಧ್ರುವ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನ ಶೇರ್ ಮಾಡಿದ್ದಾರೆ. ಸ್ನೇಹಿತ ರಾಜೇಶ್ ಧ್ರುವ ಹೇಳಿದ್ದೇನು..? ಸಂಪತ್ ನನಗೆ ಒಬ್ಬ ಒಳ್ಳೆಯ ಸ್ನೇಹಿತ. ಅಗ್ನಿ ಸಾಕ್ಷಿ ಸಿರೀಯಲ್ ನಿಂದ ಸಿಕ್ಕಾಪಟ್ಟೆ ಕ್ಲೋಸ್ ಆಗಿದ್ದ. ನಟನೆಯಲ್ಲಿ ಒಳ್ಳೆಯ ಹೆಸರು ಪಡೆದುಕೊಂಡಿದ್ದ. ೨೦೧೩ […]

Entertainment International Just In Sandalwood State

Sandalwood: ಜಪಾನ್ ನಲ್ಲಿ ನಟ ಸಾರ್ವಭೌಮನ ಹುಟ್ಟು ಹಬ್ಬ ಆಚರಣೆ!

ಡಾ. ರಾಜ್ ಕುಮಾರ್ (Dr. Rajkumar) ಅವರ 94ನೇ ಜನ್ಮದಿನವನ್ನು ವಿದೇಶಗಳಲ್ಲಿಯೂ ಅಭಿಮಾನಿಗಳು ಆಚರಿಸಿದ್ದಾರೆ. ಜಪಾನ್ ನಲ್ಲಿ ಅಣ್ಣಾವ್ರ ಅಭಿಮಾನಿಗಳು ರಾಜ್ ಕುಮಾರ್ ಫೋಟೋ ಮುಂದೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟು ಹಬ್ಬ ಆಚರಿಸಿದ್ದಾರೆ. ಕನ್ನಡಿಗರ ಜೊತೆ ಸೇರಿಕೊಂಡ ಜಪಾನಿಯರು (Japan) ಸಂಭ್ರಮದಿಂದ ಡಾ.ರಾಜ್ ಅವರನ್ನು ಸ್ಮರಿಸಿದ್ದಾರೆ. ಡಾ. ರಾಜ್ ಕುಮಾರ್ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದಾರೆ. ನೆಚ್ಚಿನ ನಟನ ಹೆಸರಿನಲ್ಲಿ ರಕ್ತದಾನ, ಅನ್ನದಾನ ಹಾಗೂ ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ಸಹಾಯ ಮಾಡುವ ಮೂಲಕ ಆಚರಿಸುತ್ತಿದ್ದಾರೆ. ನಿನ್ನೆಯಷ್ಟೇ ಅಣ್ಣಾವ್ರ […]

Bollywood Entertainment Just In Sandalwood

Mammuti Mother: ಖ್ಯಾತ ಮೆಗಾಸ್ಟಾರ್ ಮಮ್ಮುಟಿ ತಾಯಿ ಇನ್ನಿಲ್ಲ!

ಕೊಚ್ಚಿ : ಮಲಯಾಳಂನ ಮೆಗಾಸ್ಟಾರ್ ಮಮ್ಮುಟ್ಟಿ ಅವರ ತಾಯಿ ಫಾತಿಮಾ ಇಸ್ಮಾಯಿಲ್ (93) ನಿಧನರಾಗಿದ್ದಾರೆ. ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ಅವರು ಶುಕ್ರವಾರ ಸಾವನ್ನಪ್ಪಿದ್ದಾರೆ. ಭಾರತ ಸಿನಿಮಾರಂಗದ ಖ್ಯಾತ ನಟರಾಗಿರುವ ಮಮ್ಮುಟ್ಟಿ ಅವರ ತಾಯಿ ಕಳೆದ ಹಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ವರದಿಯ ಪ್ರಕಾರ ಶುಕ್ರವಾರ ಸಂಜೆ ಕೊಟ್ಟಾಯಂನ ಚೆಂಪುವಿನ ಅವರ ಹುಟ್ಟೂರಲ್ಲಿ ದಫನ ಕಾರ್ಯ ನಡೆಯಲಿದೆ. ಫಾತಿಮಾ ಇಸ್ಮಾಯಿಲ್ ಅವರಿಗೆ ಮಮ್ಮುಟ್ಟಿ, ಇಬ್ರಾಹಿಂ ಕುಟ್ಟಿ , ಶಫೀನಾ, ಅಮೀನಾ, ಸೌದಾ ಮತ್ತು ಜಕರಿಯಾ ಎನ್ನುವ ಮಕ್ಕಳಿದ್ದಾರೆ. […]