Kornersite

Bengaluru Just In Karnataka National Tech

Twitter Blue: ಸೆಲೆಬ್ರಿಟಿಗಳಿಗೆ ಶಾಕ್; ಟ್ವಿಟರ್ ನಲ್ಲಿ ಬ್ಲೂ ಟಿಕ್ ಮಾಯ!

ಟ್ವಿಟರ್ ನಲ್ಲಿ ಸೆಲೆಬ್ರಿಟಿಗಳ ಖಾತೆ ಸುಲಭವಾಗಿ ಗುರುತಿಸಲು ಸಹಕಾರಿ ಆಗುತ್ತಿದ್ದುದು ಬ್ಲೂಟಿಕ್ನಿಂದಾಗಿ. ಸೆಲೆಬ್ರಿಟಿಗಳ ನಕಲಿ ಖಾತೆ ಯಾವುದು ಹಾಗೂ ಅಸಲಿ ಖಾತೆ ಯಾವುದು ಎಂಬುದು ನೀಲಿ ಟಿಕ್ನಿಂದ ಸುಲಭದಲ್ಲಿ ಗೊತ್ತಾಗುತ್ತಿತ್ತು. ಆದರೆ, ಎಲ್ಲ ಸೆಲೆಬ್ರಿಟಿಗಳ ಬ್ಲೂಟಿಕ್ ಮಾಯವಾಗಿದೆ. ಮರಳಿ ಬ್ಲೂಟಿಕ್ (Twitter Blue) ಪಡೆಯಬೇಕು ಎಂದರೆ ಹಣ ಪಾವತಿಸಬೇಕು. ಏಪ್ರಿಲ್ 20ರಿಂದ ಈ ನಿಯಮ ಜಾರಿಗೆ ಬಂದಿದೆ. ಹೀಗಾಗಿ, ಸೆಲೆಬ್ರಿಟಿಗಳ ಖಾತೆಯೂ ಜನಸಾಮಾನ್ಯರ ಖಾತೆಯಂತಾಗಿದೆ. ಎಲಾನ್ ಮಸ್ಕ್ ಟ್ವಿಟರ್ ಸಿಇಒ ಆದ ಬಳಿಕ ಹೊಸ ಹೊಸ ನಿಯಮ […]

Bengaluru Just In Mix Masala Sandalwood

Actor Chetan: ನಟ ಚೇತನ್ ವೀಸಾ ರದ್ದು: ಕಾನೂನು ಹೋರಾಟಕ್ಕೆ ಮುಂದಾದ ಅಹಿಂಸಾ

ಕೇಂದ್ರ ಗೃಹ ಇಲಾಖೆಯು ನಟ ಚೇತನ್ ಅಹಿಂಸಾ ಅವರ ವೀಸಾವನ್ನ ರದ್ದು ಮಾಡಿದೆ. ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕಾನೂನು ಹೋರಾಟಕ್ಕೆ ಮುಂದಾದ ಚೇತನ್: ವೀಸಾ ರದ್ದಾಗಿರುವುದರಿಂದ ಬೆಸೆತ್ತುಕೊಂಡ ನಟ ಪತ್ರಿಕಾಗೋಷ್ಟಿಯನ್ನ ಏರ್ಪಡಿಸಿದ್ದರು. ಈ ಪ್ರೆಸ್ ಮೀಟ್ ನಲ್ಲಿ ನನ್ನ ಮೇಲೆ ಇದೊಂದು ಪಿತೂರಿ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಯಾವುದೇ ರೀತಿಯಲ್ಲಿ ದೇಶವಿರೋಧಿ ವಟುವಟಿಕೆಯಲ್ಲಿ ನಾನು ಭಾಗಿಯಾಗಿಲ್ಲ. ನನ್ನ ವಾಕ್ ಸ್ವಾತಂತ್ಪ್ರ್ ಕಿತ್ತುಕೊಳ್ಳುವ ಪ್ರಯತ್ನ ಮಾಡಿ, ನನಗೆ ಜೈಲಿಗೆ ಕಳುಹಿಸಿದ್ದರು. […]

Bengaluru Entertainment Just In Karnataka State

Weekend with Ramesh: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಡಾಲಿ ಅತ್ತಿದ್ದು ಯಾಕೆ..?

ವೀಕೆಂಡ್ ವಿತ್ ರಮೇಶ್ (Weekend with Ramesh) ಕಾರ್ಯಕ್ರಮದಲ್ಲಿ ಈ ವಾರ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬ ಚರ್ಚೆ ಶುರುವಾಗಿತ್ತು. ಸದ್ಯ ಈ ಚರ್ಚೆಗೆ ಬ್ರೇಕ್ ಬಿದ್ದಿದ್ದು, ಡಾಲಿ ಕುರ್ಚಿಯ ಮೇಲೆ ಕುಳಿತಿದ್ದಾರೆ. ಈ ವಾರದ ಅತಿಥಿಯಾಗಿ ಡಾಲಿ ಧನಂಜಯ (Dolly Dhananjay) ಸಾಧಕರ ಕುರ್ಚಿಯ ಮೇಲೆ ಕುಳಿತಿದ್ದಾರೆ. ಸದ್ಯ ಈ ಪ್ರೋಮೋವನ್ನು ಜೀ ಕನ್ನಡ ವಾಹಿನಿಯು ರಿಲೀಸ್ ಕೂಡ ಮಾಡಿದೆ. ಪ್ರೋಮೋದಲ್ಲಿ ಹತ್ತಾರು ವಿಷಯಗಳನ್ನು ಹೇಳುವ ಪ್ರಯತ್ನ ಮಾಡಲಾಗಿದೆ. ಡಾಲಿ ಬಾಲ್ಯ, ಬಾಲ್ಯದ ಗೆಳೆಯರು, ಕುಟುಂಬ ಮತ್ತು […]

Bengaluru Entertainment Gossip Mix Masala Politics Sandalwood

ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಯಶ್..? ಈ ಬಗ್ಗೆ ಏನ್ ಹೇಳ್ತಾರೆ ರಾಕಿ ಬಾಯ್!

ರಾಜ್ಯದಲ್ಲಿ ವಿಧಾನಸಭಾ-2023ರ ಕಾವು ಜೋರಾಗಿದೆ. ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10 ರಂದು ಮತದಾನ ನಡೆಯಲಿದೆ. ಹೀಗಿರುವಾಗ ಮತದಾರರ ಗಮನ ತಮ್ಮತ್ತ ಸೆಳೆಯಲು ರಾಜಕಾರಣಿಗಳು ಹಾಗೂ ರಾಜಕೀಯ ಸ್ಟಾರ್ ನಟರನ್ನ ಕರೆತರುವಲ್ಲಿ ಪ್ರಯತ್ನ ನಡೆಸಿವೆ. ಈಗಾಗಲೇ ಬಿಜೆಪಿ ಮುಖಂಡರು ಕಿಚ್ಚ ಸುದೀಪ್ ಅವರನ್ನ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಪರ ಬ್ಯಾಟ್ ಬೀಸೋದಾಗಿ ಕಿಚ್ಚ ಕೂಡ ಬಹಿರಂಗವಾಗಿ ಅನೌನ್ಸ್ ಮಾಡಿದ್ದಾರೆ. ಸುದೀಪ್ ಬೆನ್ನಲ್ಲೇ ಈ ಸಾಲಿನಲ್ಲಿ ಯಶ್ ಕೂಡ ಸೇರುತ್ತಾರಾ ಅನ್ನೋ ಮಾತು ಹರದಾಡುತ್ತಿದೆ. ಬಟ್ ಇದೀಗ ಈ […]

Gossip Politics

ಸಿಎಂ ಬಸವರಾಜ ಬೊಮ್ಮಾಯಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್!

ಬೆಂಗಳೂರು : ನಟ ಕಿಚ್ಚ ಸುದೀಪ್ (Kichcha Sudeep) ಅವರು ಯಾವುದೇ ಪಕ್ಷಕ್ಕೆ ಸೇರದಿದ್ದರೂ ನನ್ನ ಜೊತೆಗೆ ಬಿಜೆಪಿ ಪರವೂ ಪ್ರಚಾರ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದೀಪ್ ಅವರು ರಾಜಕೀಯದಲ್ಲಿಲ್ಲ, ಚಲನಚಿತ್ರದಲ್ಲಿದ್ದಾರೆ. ಸುದೀಪ್ ಚಲನಚಿತ್ರ ರಂಗದಲ್ಲಿ ಒಳ್ಳೆಯ ಸಾಧನೆ ಮಾಡಿದ್ದಾರೆ. ಅವರು ನಮ್ಮ ಪಕ್ಷಕ್ಕೆ ಸೇರಲ್ಲ. ಆದರೂ ಯಾವುದೇ ರಾಜಕೀಯ ಪಕ್ಷಕ್ಕೆ ಸೇರದೆ ನನಗೆ ಬೆಂಬಲ ಕೊಡುತ್ತಿದ್ದಾರೆ. ನನ್ನ ಜೊತೆಗೆ ನಮ್ಮ ಪಕ್ಷಕ್ಕೂ ಪ್ರಚಾರ ಮಾಡುತ್ತಾರೆ […]