Kornersite

Bengaluru Crime Just In Karnataka State

ಬ್ಲೇಡ್ ನಿಂದ ಮಗುವಿನ ಕೈ ಕೊಯ್ದು; ತಾನೂ ಆತ್ಮಹತ್ಯೆಗೆ ಯತ್ನಿಸಿದ ತಾಯಿ!

ತುಮಕೂರು: ತಾಯಿಯೊಬ್ಬಳು ತನ್ನ ಒಂದು ವರ್ಷದ ಹೆಣ್ಣು ಮಗುವನ್ನು ಬ್ಲೇಡ್ ನಿಂದ ಕೊಯ್ದು ನಂತರ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ. ಪಟ್ಟಣದ ಡೂಮ್ಲೈಟ್ ವೃತ್ತದ ಹತ್ತಿರ ತಿಪ್ಪಾಪುರ ಛತ್ರದ ಹಿಂಭಾಗದ ನಿವಾಸಿ ಶಿವಾನಂದ ಎಂಬುವವರ ಪತ್ನಿ ಶ್ವೇತಾ (28) ಎಂಬ ಮಹಿಳೆಯೇ ತನ್ನ ಮಗಳ ಕೈಯನ್ನು ಬ್ಲೇಡ್ ನಿಂದ ಕೊಯ್ದು, ನಂತರ ತಾನೂ ಕೊಯ್ದುಕೊಂಡಿದ್ದಾಳೆ. ಮಗುವಿನ ಕೈ ಕೊಯ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿದೆ. ಇದನ್ನು ಕಂಡ ಕೂಡಲೇ ಸ್ಥಳೀಯರು […]

Crime Just In National

Crime News: ಪ್ರೀತಿಸಿದವಳ ಮೇಲೆ ಬಿಸಿ ಎಣ್ಣೆ ಎರಚಿದ ಕಿರಾತಕ!

ಪಾಪಿಯೊಬ್ಬ ತನ್ನ ಪ್ರೇಯಸಿಯ ಮೇಲೆಯೇ ಕುದಿಯುವ ಎಣ್ಣೆ ಎರಚಿರುವ ಘಟನೆ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆದಿದ್ದು, ಜವಾಹರ್ ಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲೆಯೇ ಕುದಿಯುವ ಎಣ್ಣೆ ಎರಚಲಾಗಿದೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಏಲೂರು ಜಿಲ್ಲೆಯ ತನ್ನ ಮನೆಯ ಕೊಠಡಿಯಲ್ಲಿ ಯುಕ ಆಕೆಯ ಕೈ ಮತ್ತು ಕಾಲುಗಳ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದಾನೆ. ಸಂತ್ರಸ್ತೆ ಭಾನುವಾರ ಬೆಳಿಗ್ಗೆ ತಪ್ಪಿಸಿಕೊಂಡು ಪೊಲೀಸರಿಗೆ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. […]

Just In

Khushboo: ಆಸ್ಪತ್ರೆಗೆ ದಾಖಲಾಗಿರುವ ಹೆಸರಾಂತ ನಟಿಯಿಂದ ಅಭಿಮಾನಿಗಳಿಗಾಗಿ ಅಪ್ಡೇಟ್!

ತೀವ್ರ ಜ್ವರ ಹಾಗೂ ಬಾಡಿ ವೀಕ್ ನೆಸ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ನಟಿ ಖುಷ್ಬೂ (Khushboo) ಅನಾರೋಗ್ಯದಿಂದ ಬಳಲುತ್ತಿದ್ದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನಿನ್ನೆಯೇ ಹೈದರಾದಾಬ್ ನ ಆಸ್ಪತ್ರೆಗೆ ದಾಖಲಾಗಿದ್ದರು. ಹೀಗಾಗಿ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಈ ಆತಂಕದ ಹಿನ್ನೆಲೆಯಲ್ಲಿ ಆಸ್ಪತ್ರೆಯ (Hospital) ಮುಂದೆ ಅಭಿಮಾನಿಗಳು ಜಮಾಯಿಸಿ, ನಟಿಯ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಅಭಿಮಾನಿಗಳ ಆತಂಕ ಗಮನಿಸಿದ ಖುಷ್ಬೂ ಅವರು ತಮ್ಮ ಆರೋಗ್ಯದ ಕುರಿತು ಅಪ್ಡೇಟ್ ನೀಡಿದ್ದಾರೆ. ನಾನು ವಿಪರೀತ ಜ್ವರದಿಂದ ಬಳಲಿದ್ದರಿಂದಾಗಿ ಆಸ್ಪತ್ರೆಗೆ ತೆರಳಿದ್ದೆ. […]