Kornersite

Crime Just In Karnataka State

ಮದುವೆಯಾದರೂ ಅನೈತಿಕ ಸಂಬಂಧ; ವಿಷಯ ಗೊತ್ತಾಗುತ್ತಿದ್ದಂತೆ ಆತ್ಮಹತ್ಯೆ!

ಅನೈತಿಕ ಸಂಬಂಧ ಬಯಲಾದ ಹಿನ್ನೆಲೆಯಲ್ಲಿ ಇಬ್ಬರು ವಿವಾಹಿತರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಾಲಗಿತ್ತಿ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಪೀರಸಾಬ್ ಹಾಗೂ 30 ವರ್ಷದ ಶಾರವ್ವ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಪೀರಸಾಬ ಹಾಗೂ ಶಾರವ್ವಳ ಮಧ್ಯೆ ಹಲವು ವರ್ಷಗಳಿಂದಲೂ ಅನೈತಿಕ ಸಂಬಂಧ ಇತ್ತು. ಪೀರಸಾಬ ಚಾಲಕ ವೃತ್ತಿ ಮಾಡಿಕೊಂಡು, ಮದುವೆಯಾಗಿ ತನ್ನ ಸಂಸಾರ ನೋಡಿಕೊಂಡು ಇದ್ದ. ಆದರೆ, ಇವರಿಬ್ಬರ ಅನೈತಿಕ ಸಂಬಂಧ ಪೀರಸಾಬನ ಹೆಂಡತಿಗೆ ತಿಳಿದಿದೆ. ಹೀಗಾಗಿ ಆತನ ಹೆಂಡತಿ ಶಾರವ್ವಳೊಂದಿಗೆ […]

Crime Just In Karnataka State

Crime News: ಅನೈತಿಕ ಸಂಬಂಧದ ಶಂಕೆ; ಪತ್ನಿಯನ್ನೇ ಕೊಚ್ಚಿ ಕೊಲೆ ಮಾಡಿದ ಪತಿ!

ಚಿಕ್ಕಬಳ್ಳಾಪುರ : ಹೆಂಡತಿಯ ಅಕ್ರಮ ಸಂಬಂಧ ಹಿನ್ನಲೆಯಲ್ಲಿ ಪ್ರೀತಿಸಿ ಮದುವೆಯಾಗಿದ್ದ ಪತಿ ಮಚ್ಚಿನಿಂದ ಕೊಲೆ ಮಾಡಿರುವ ಘಟನೆ ಚಿಂತಾಮಣಿ‌ ತಾಲೂಕು ಮುರಗಮಲ್ಲದ ಎಂ.ಗೊಲ್ಲಪಲ್ಲಿ ಗ್ರಾಪಂ ವ್ಯಾಪ್ತಿಯ ಕೊಂಡ್ಲಿಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿನೋದಮ್ಮ ಕೊಲೆಯಾದ ಮಹಿಳೆ. ಪತಿ ಕೆ.ಎಸ್. ಸುರೇಶ್ ಕೊಲೆ ಮಾಡಿದ ಆರೋಪಿ. ಈ ಇಬ್ಬರೂ ಕಳೆದ 16 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇವರಿಗೆ 14 ವರ್ಷದ ಮಗಳು ಕೂಡ ಇದ್ದಾಳೆ. ಹತ್ತು ವರ್ಷಗಳಿಂದ ಸುಖ ಸಂಸಾರ ನಡೆಸುತ್ತಿದ್ದ ಈ ದಂಪತಿಯ ಮಧ್ಯೆ ಜಗಳ ಹೆಚ್ಚಾಗಿತ್ತು. […]