Kornersite

Just In Karnataka Maharashtra National Politics State Uttar Pradesh

Amit Shah: ಮತ್ತೆ ಎನ್ ಡಿಎ ತೆಕ್ಕೆಗೆ ಟಿಡಿಪಿ!?

ನವದೆಹಲಿ: ತೆಲುಗು ದೇಶಂ ಪಕ್ಷದ ಮುಖ್ಯಸ್ಥ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರನ್ನು ಚಂದ್ರಬಾಬು ನಾಯ್ಡು ಭೇಟಿಯಾಗಿ ಸುಮಾರು 40 ನಿಮಿಷಕ್ಕೂ ಅಧಿಕ ಸಮಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಈ ವರ್ಷ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆ ಹಾಗೂ ಮುಂದಿನ ವರ್ಷ ಲೋಕಸಭೆ ಚುನಾವಣೆಗೆ ಬಿಜೆಪಿ […]

Bengaluru Just In Karnataka Politics State

Amit Shah: ಕಾಂಗ್ರೆಸ್ ಗೆ 10 ಜನ್ಮ ಎತ್ತಿದರೂ ಸಾವರ್ಕರ್ ಬಲಿದಾನ ನೋಡುವುದು ಅಸಾಧ್ಯ; ಅಮಿತ್ ಶಾ!

Belagavi : ಕಾಂಗ್ರೆಸ್(Congress) ಪಕ್ಷ ಹಾಗೂ ರಾಹುಲ್ ಗಾಂಧಿ(Rahul Gandhi) ವೀರ್ ಸಾವರ್ಕರ್ ಅವಮಾನಿಸುತ್ತದ್ದಾರೆ. ಇವರು 10 ಜನ್ಮ ಎತ್ತಿ ಬಂದರೂ ಸಾವರ್ಕರ್ ಅವರಂತಹ ಬಲಿದಾನ ನೋಡಲು ಆಗುವುದಿಲ್ಲ. ಹೀಗಾಗಿಯೇ ಸುವರ್ಣಸೌಧದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ಹಾಕಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸವದತ್ತಿಯಲ್ಲಿ (Savadatti) ಚುನಾವಣಾ (Election) ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಎರಡು ಬಾರಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಏಕೈಕ ಸ್ವಾತಂತ್ರ್ಯ […]

Bengaluru Just In Karnataka State

Karnataka Assembly Election: ಅಮಿತ್ ಶಾ, ಸೋಮಣ್ಣ ವಿರುದ್ಧ ದೂರು!

Bangalore : ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹಾಗೂ ವಿ. ಸೋಮಣ್ಣ ವಿರುದ್ಧ ಕಾಂಗ್ರೆಸ್ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಚುನಾವಣಾ (Elections) ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ (Congress) ಆಡಳಿತಕ್ಕೆ ಬಂದರೆ ಗಲಭೆಗಳು ಹಾಗೂ ಘರ್ಷಣೆಗಳು ನಡೆಯಲಿವೆ ಎಂದು ಮತದಾರರನ್ನು ಬೆದರಿಸಿದ್ದಾರೆ. ಬಿಜೆಪಿ ಹತಾಷೆಯಿಂದ ಇಂತಹ ಹೇಳಿಕೆಗಳನ್ನು ನೀಡುತ್ತಿದೆ. ಇಲ್ಲ ಸಲ್ಲದ ಹೇಳಿಕೆ ನೀಡಿರುವ ಅಮಿತ್ ಶಾ ಅವರನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ (Surjewala) ಮನವಿ […]

Bengaluru Just In Karnataka Politics State

Karnataka Assembly Election: ಬಿಸಿಲ ನಾಡಿನಲ್ಲಿ ಅಮಿತ್ ಶಾ ಮತ ಬೇಟೆ!

yadagiri : ರಾಜ್ಯದಲ್ಲಿ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಬಿಸಿಲಿನಂತೆ, ರಾಜಕೀಯ ಕಾವು ಕೂಡ ಹೆಚ್ಚಾಗುತ್ತಿದೆ. ಇದರ ಮಧ್ಯೆಯೂ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಆರಂಭಿಸಿವೆ. ಗಿರಿನಾಡು ಯಾದಗಿರಿ (Yadgiri) ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಮತ್ತೊಮ್ಮೆ ಸರ್ಕಾರ ರಚಿಸುವ ಭರವಸೆಯಲ್ಲಿರುವ ಬಿಜೆಪಿ (BJP) ನಾಯಕರು ತಂತ್ರ- ಪ್ರತಿತಂತ್ರ ಹೆಣೆದು, ಭರ್ಜರಿಯಾಗಿ ಪ್ರಚಾರ ಕೈಗೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಇಂದು (ಮಂಗಳವಾರ) […]