Kornersite

Bengaluru Just In Karnataka Politics State

ಎಲ್ಲ ಗ್ಯಾರಂಟಿಗಳಿಗೂ ಇಂದೇ ಅನುಮೋದನೆ; ಸಿಎಂ ಸಿದ್ದರಾಮಯ್ಯ ಘೋಷಣೆ!

Bangalore : ಸಿಎಂ ಆಗಿ ಸಿದ್ದರಾಮಯ್ಯ(Siddaramaiah) ನಗರದ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜನರ ಆಶೀರ್ವಾದಿಂದ ನಮ್ಮ ಸರ್ಕಾರ ಬಂದಿದೆ. ರಾಹುಲ್ ಗಾಂಧಿ, ಖರ್ಗೆ, ಪ್ರಿಯಾಂಕಾ ಸೇರಿ ಅನೇಕರು ಪ್ರಚಾರ ಮಾಡಿದರು, ಪಕ್ಷದ ಪರ ಪ್ರಚಾರ ಮಾಡಿದ ಎಲ್ಲರಿಗೂ ಧನ್ಯವಾದಗಳು. ಜೊತೆಗೆ ನಾವು ಕೊಟ್ಟ ಐದು ಗ್ಯಾರಂಟಿಗಳನ್ನು ಇಂದೇ ಅನುಮೋದನೆ ನೀಡುತ್ತೇನೆ ಎನ್ನುವ ಮೂಲಕ ರಾಜ್ಯದ ಜನರಿಗೆ ಕೊಟ್ಟ ಭರವಸೆ ಈಡೇರಿಸಿದ್ದಾರೆ. ವಿವಿಧ ರಾಜ್ಯಗಳ ನಾಯಕರು ನಮಗೆ ಶುಭ ಹಾರೈಸಲು […]