Kornersite

Bengaluru Just In Karnataka Politics State

Election Result: ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದ ಶಿವಣ್ಣ; ಆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗಿದೆ?

ವಿಧಾನಸಭೆ ಚುನಾವಣೆ (Assembly Election 2023)ಯಲ್ಲಿ ಈ ಬಾರಿ ನಟ ಶಿವರಾಜ್ ಕುಮಾರ್ ಅವರು (Shivaraj Kumar) ಪ್ರಚಾರ ನಡೆಸಿದ್ದರು. ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಂತೆ ಕಾಂಗ್ರೆಸ್ ಪಕ್ಷದ ಪರವಾಗಿ ಶಿವಣ್ಣ ಪ್ರಚಾರ ನಡೆಸಿದ್ದರು. ಅವರು ಪ್ರಚಾರ ನಡೆಸಿದ್ದ ಬಹುತೇಕ ಕ್ಷೇತ್ರಗಳಲ್ಲಿ ಸದ್ಯ ಅಭ್ಯರ್ಥಿಗಳು ಗೆದ್ದಿದ್ದಾರೆ ಎನ್ನಲಾಗುತ್ತಿದೆ. ಮಧು ಬಂಗಾರಪ್ಪ ಸೇರಿದಂತೆ ಒಟ್ಟು 7 ಜನ ಅಭ್ಯರ್ಥಿಗಳ ಪರವಾಗಿ ಶಿವರಾಜ್ ಕುಮಾರ್ ಪ್ರಚಾರ ಮಾಡಿದ್ದರು. ಅದರಲ್ಲಿ ಸೋಲಿಗಿಂತ ಗೆದ್ದವರ ಸಂಖ್ಯೆಯೇ ಹೆಚ್ಚಿದೆ. ಮಧು […]

Bengaluru Just In Karnataka Politics State

PM Modi: ರಾಜ್ಯ ಕಾಂಗ್ರೆಸ್ ಗೆ ಶುಭಾಶಯ ತಿಳಿಸಿದ ಪ್ರಧಾನಿ! ಬಿಜೆಪಿ ಸೋಲಿನ ಬಗ್ಗೆ ಸೊಲ್ಲೆ ಇಲ್ಲ!

NewDelhi : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯ ತಿಳಿಸಿದ್ದಾರೆ. ಕಾಂಗ್ರೆಸ್ (Congress) ನಾಯಕರಿಗೆ ಪ್ರಧಾನಿ ಶುಭ ಹಾರೈಸಿದ್ದು, ಅತ್ಯುತ್ತಮ ಆಡಳಿತ ನೀಡುವಂತೆ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಕರ್ನಾಟಕ ವಿಧಾನಸಭಾ (Assembly Election 2023) ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆಗಳು. ಜನರ ಆಶೋತ್ತರಗಳನ್ನು ಅವರು ಈಡೇರಿಸಲಿ. ಅವರಿಗೆ ಹಾರೈಸುತ್ತೇನೆ’ ಎಂದು […]

Bengaluru Just In Karnataka Politics State

Karnataka Assembly Election: ಅಪ್ಪ- ಮಗ, ಅಪ್ಪ – ಮಗಳನ್ನು ಒಟ್ಟಿಗೆ ವಿಧಾನಸಭೆಗೆ ಕಳುಹಿಸಿದ ಮತದಾರ!

ಬೆಂಗಳೂರು : ವಿಧಾನಸಭೆ ಚುನಾವಣೆ (Assembly Election 2023) ಫಲಿತಾಂಶ ಹೊರ ಬಿದ್ದಿದ್ದು, ಈ ಬಾರಿ ನಿರೀಕ್ಷೆಯನ್ನೂ ಮೀರಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಜಯ ಗಳಿಸಿದೆ. ಈ ಬಾರಿ ಹೊಸ ಪ್ರಯೋಗಗಳಿಗೆ ತಕ್ಕ ಉತ್ತರ ನೀಡಿರುವ ಮತದಾರ, ತಂದೆ (Dad) ಮಗ (Sons) ಅಥವಾ ತಂದೆ ಮಗಳಿಗೆ ಅಂದರೆ, ಒಂದೇ ಕುಟುಂಬದಲ್ಲಿನ ಇಬ್ಬರನ್ನು ಕೂಡ ಹಲವು ಕ್ಷೇತ್ರಗಳಲ್ಲಿ ವಿಧಾನಸಭೆಗೆ ಕಳುಹಿಸಿದ್ದಾನೆ. ಅರಕಲಗೂಡಿನಲ್ಲಿ ಜೆಡಿಎಸ್‌ (JDS) ನಿಂದ ಎ. ಮಂಜು ಜಯಗಳಿಸಿದ್ದರೆ, ಮಡಿಕೇರಿಯಲ್ಲಿ ಅವರ ಮಗ ಕಾಂಗ್ರೆಸ್ (Congress) […]

Bengaluru Just In Karnataka Politics State

Karnataka Assembly Election: ಸಂಪುಟದ ಸಚಿವರನ್ನೇ ಮಕಾಡೆ ಮಲಗಿಸಿದ ಮತದಾರ!

ಬೆಂಗಳೂರು : ಸಾಮಾನ್ಯವಾಗಿ ಪಕ್ಷದಲ್ಲಿ ಹಿರಿಯರು, ಹೆಚ್ಚು ಬಾರಿ ಗೆದ್ದವರು, ವರ್ಚಸ್ಸು ಹೆಚ್ಚು ಇಟ್ಟುಕೊಂಡವರು, ಮುಂದಿನ ಬಾರಿ ಮತ್ತೆ ಗೆಲ್ಲುತ್ತಾರೆ ಎಂಬ ಭರವಸೆ ಇದ್ದವರು. ಒಟ್ಟಾರೆಯಾಗಿ ಗೆಲ್ಲುವ ಕುದರೆ, ಪಕ್ಷಕ್ಕೆ ದೊಡ್ಡ ಬಲ ಆಗಿರುವವರಿಗೆ ಸಚಿವ ಸ್ಥಾನಗಳು ಸಿಗುತ್ತವೆ. ಆದರೆ, ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಸಂಪುಟದ ಅನೇಕ ಸಚಿವರು (Minister) ಈ ಬಾರಿಯ ಚುನಾವಣೆಯಲ್ಲಿ ಸೋಲು ಕಂಡಿದ್ದು, ಜನಾಕ್ರೋಶದ ಬಗ್ಗೆ ಬಿಜೆಪಿ ಚಿಂತನೆ ನಡೆಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿದ್ದ ಹಲವು ಹಾಲಿ ಸಚಿವರು […]