Kornersite

Just In Karnataka Politics State

‘ಸಹುಕಾರ್’ ಗೆ ಗೋಕಾಕ್ ನಲ್ಲೇ ಟಕ್ಕರ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್

Belagavi : ಶಾಸಕ ರಮೇಶ ಜಾರಕಿಹೊಳಿ(Ramesh Jarakiholi)ಗೆ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್(Laxmi Hebbalkar) ನಡುವಿನ ವಾಕ್ಸಮರ ಮುಂದುವರೆದಿದ್ದು, ತಿರುಗೇಟು ನೀಡಿದ್ದಾರೆ.ಬೆಳಗಾವಿಯ (Belagavi) ಜಿಲ್ಲೆಯಲ್ಲಿ ಗೋಕಾಕ್ ಲಿಂಗಾಯತರ ಹಿಡಿತದಲ್ಲಿ ಇರುವ ಮತ ಕ್ಷೇತ್ರ. ಅಲ್ಲಿ ಪಂಚಮಸಾಲಿ ಮತದಾರರ ಸಂಖ್ಯೆಯೇ ಹೆಚ್ಚಾಗಿದೆ. ಈಗ ಅದೇ ಸಮುದಾಯದ ಅಭ್ಯರ್ಥಿಯನ್ನು ರಮೇಶ್ ಜಾರಕಿಹೊಳಿ (Ramesh Jarkiholi) ವಿರುದ್ಧ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕಣಕ್ಕಿಳಿಸಿದ್ದಾರೆ. ತಾಲೂಕಿನ ಪ್ರಖ್ಯಾತ ವೈದ್ಯ ಡಾ.ಮಹಾಂತೇಶ ಕಡಾಡಿಗೆ ಅವರಿಗೆ ಕಾಂಗ್ರೆಸ್ (Congress) ಟಿಕೆಟ್ ಸಿಗುವಲ್ಲಿ ಹೆಬ್ಬಾಳ್ಕರ್ ಮಹತ್ವದ […]

Bengaluru Just In Politics

ಕಾಂಗ್ರೆಸ್ (Congress) 2ನೇ ಪಟ್ಟಿಯಲ್ಲೂ ಸಿದ್ದರಾಮಯ್ಯ (Siddaramaiah) ಮಿಸ್ಸಿಂಗ್!-42 ಅಭ್ಯರ್ಥಿಗಳ ಪಟ್ಟಿಯಲ್ಲಿ ಬಾದಾಮಿ ಸೋಲ್ಡ್ ಔಟ್

Bangalore: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎಡನೇ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಎಐಸಿಸಿ 42 ಕ್ಷೇತ್ರಗಳ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.ಆದರೆ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈ.ಎಸ್. ದತ್ತಾಗೆ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಇದರಿಂದಾಗಿ ದತ್ತಾ ಹಾಗೂ ಅಭಿಮಾನಿಗಳಿಗೆ ಬೇಸರ ಉಂಟಾಗುವಂತಾಗಿದೆ. ಇನ್ನೂ ಶಿಗ್ಗಾವಿಯಿಂದ ಸಿಎಂ ಬಸವರಾಜ ಬೊಮ್ಮಾಯಿ ಎದುರು ವಿನಯ ಕುಲಕರ್ಣಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, […]