Kornersite

Bengaluru Just In Karnataka Politics State

ಮತ ಹಾಕಲು ವೋಟರ್ ಐಡಿ ಇಲ್ಲಾಂದ್ರೆ ಹೀಗೆ ಮಾಡಿ

ನಾಳೆ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ (Karnataka assembly election 2023) ಸಕಲ ಸಿದ್ದತೆಗಳು ನಡೆದಿದೆ. ಇನ್ನು ಮತದಾರರು (voters) ಕೂಡ ವೋಟ್ (vote)ಹಾಕಲು ಸಜ್ಜಾಗಿದ್ದಾರೆ. ಆದ್ರೆ ಕೆಲವರ ಬಳಿ ವೋಟರ್ ಐಡಿ ಇಲ್ಲ. ಇನ್ನು ಕೆಲವರು ಅಪ್ಲೈ ಮಾಡಿದ್ರು ಬಂದಿಲ್ಲ. ಅಂತವರು ಏನ್ ಮಾಡ್ಬೇಕು..? ವೋಟರ್ ಐಡಿ ಇಲ್ಲಾಂದ್ರು ಮತ ಚಲಾಯಿಸಬಹುದು. ಮತದಾರರ ಪಟ್ತಿಯಲ್ಲಿ ನಿಮ್ಮ ಹೆಸರು ಇದ್ದರೆ ಸಾಕು. ವೋಟರ್ ಇಲ್ಲಾಂದ್ರು ಮತ ಚಲಾವಣೆ ಮಾಡಬಹುದು. ಈ ಕೆಳಗಿನ ಯಾವುದಾದರೂ ಗುರುತಿನ ಚೀಟಿ ತೆಗೆದುಕೊಂಡು […]

Bengaluru Just In Karnataka Politics State

ರಾಜ್ಯದಲ್ಲಿ ಮತದಾನಕ್ಕೆ 1.60 ಲಕ್ಷ ಪೊಲೀಸ್ ಸಿಬ್ಬಂಧಿ ನಿಯೋಜನೆ: ಅಲೋಕ್ ಕುಮಾರ್

ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಸಕಲ ಸಿಧ್ದತೆಗಳು ನಡೆದಿವೆ. ಇನ್ನು ಪೊಲೀಸ್ ಇಲಾಖೆಯಂತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಟೊಂಕ ಕಟ್ಟಿ ನಿಂತಿದೆ. ಇದಕ್ಕಾಗಿ ರಾಜ್ಯದಲ್ಲಿ ಬರೋಬ್ಬರಿ 1.60 ಲಕ್ಷ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಮೇ 10ರಂದು ಮತದಾನ ನಡೆಯಲಿದೆ. ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಹಾಗೂ ಸುಸೂತ್ರವಾಗಿ ಮತದಾನ ಪ್ರಕ್ರಿಯೆ ನಡೆಯುವಂತೆ ನೋಡಿಕೊಳ್ಳಲು ಪೊಲೀಸರು ಸಜ್ಜಾಗಿದ್ದಾರೆ. ಈಗಾಗಲೇ ಒಟ್ಟು 1.60 ಲಕ್ಷ ಪೊಲೀಸರನ್ನ ನಿಯೋಜನೆ ಮಾಡಲಾಗಿದೆ ಎಂದು ಕಾನೂನು ಮತ್ತು […]

Bengaluru Just In Karnataka National Politics State

Karnataka Assembly Election: ಜೆಡಿಎಸ್, ಕಾಂಗ್ರೆಸ್ ಭದ್ರಕೋಟೆಗೆ ಲಗ್ಗೆಯಿಡಲಿರುವ ಪ್ರಧಾನಿ!

Bangalore: ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದೆ. ಎಲ್ಲ ಪಕ್ಷಗಳ ನಾಯಕರು ಮತಬೇಟೆ ಆರಂಭಿಸಿದ್ದಾರೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 6 ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಮೇ. 10 ರಂದು ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಏಣಿಕೆ ನಡೆಯಲಿದೆ. ಮತ್ತೊಮ್ಮೆ ಅಧಿಕಾರಕ್ಕೆ ಪಕ್ಷವನ್ನು ತರಲೇಬೇಕು ಎಂದು ಬಿಜೆಪಿ ಹರಸಾಹಸ ಪಡುತ್ತಿದೆ. ಈ ಬಾರಿಯೂ ಮೋದಿ ಮುಖ ತೋರಿಸಿ, ಮತ ಗಿಟ್ಟಿಸಿಕೊಳ್ಳಲು ಬಿಜೆಪಿ ತಂತ್ರ ಹೆಣೆದಿದೆ. ಹೀಗಾಗಿ ಈ ಬಾರಿ […]

Bengaluru Just In Karnataka State

Breaking News: ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ; ಸಿದ್ದುಗೆ ಕೋಲಾರ್ ಮಿಸ್!

Bangalore : ರಾಜ್ಯ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿತ್ತು. ಸದ್ಯ ಉಳಿದ ಎಲ್ಲ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾದೊಂದಿಗೆ ಕೋಲಾರದಲ್ಲಿ ಕೂಡ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಸಿದ್ದರಾಮಯ್ಯ ಅವರಿಗೆ ಕೋಲಾರ ಟಿಕೆಟ್ ಮಿಸ್ ಆಗಿದ್ದು, ಅವರ ಬದಲಿಗೆ ಕೊತ್ತೂರು ಮಂಜುನಾಥ್ ಅವರಿಗೆ ನೀಡಲಾಗಿದೆ. ಇದರಿಂದ ಸಿದ್ದರಾಮಯ್ಯ […]

Bengaluru Entertainment Gossip Mix Masala Politics Sandalwood

ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಯಶ್..? ಈ ಬಗ್ಗೆ ಏನ್ ಹೇಳ್ತಾರೆ ರಾಕಿ ಬಾಯ್!

ರಾಜ್ಯದಲ್ಲಿ ವಿಧಾನಸಭಾ-2023ರ ಕಾವು ಜೋರಾಗಿದೆ. ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10 ರಂದು ಮತದಾನ ನಡೆಯಲಿದೆ. ಹೀಗಿರುವಾಗ ಮತದಾರರ ಗಮನ ತಮ್ಮತ್ತ ಸೆಳೆಯಲು ರಾಜಕಾರಣಿಗಳು ಹಾಗೂ ರಾಜಕೀಯ ಸ್ಟಾರ್ ನಟರನ್ನ ಕರೆತರುವಲ್ಲಿ ಪ್ರಯತ್ನ ನಡೆಸಿವೆ. ಈಗಾಗಲೇ ಬಿಜೆಪಿ ಮುಖಂಡರು ಕಿಚ್ಚ ಸುದೀಪ್ ಅವರನ್ನ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಪರ ಬ್ಯಾಟ್ ಬೀಸೋದಾಗಿ ಕಿಚ್ಚ ಕೂಡ ಬಹಿರಂಗವಾಗಿ ಅನೌನ್ಸ್ ಮಾಡಿದ್ದಾರೆ. ಸುದೀಪ್ ಬೆನ್ನಲ್ಲೇ ಈ ಸಾಲಿನಲ್ಲಿ ಯಶ್ ಕೂಡ ಸೇರುತ್ತಾರಾ ಅನ್ನೋ ಮಾತು ಹರದಾಡುತ್ತಿದೆ. ಬಟ್ ಇದೀಗ ಈ […]

Bengaluru Just In Karnataka Politics State

EXCLUSIVE : ಸಿದ್ದು ಡಬಲ್ ಕನಸಿಗೆ ಎಳ್ಳು-ನೀರು? 58 ಸೀಕ್ರೇಟ್!

Bangalore : ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Election)ಗೆ ಕಣ ರಂಗೇರಿದೆ. ಎಲ್ಲ ಪಕ್ಷಗಳು ಗೆಲುವಿನ ಲೆಕ್ಕಾಚಾರದ ತಂತ್ರ- ಪ್ರತಿ ತಂತ್ರಗಳನ್ನು ಹೆಣೆಯುತ್ತಿವೆ. ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ 2 ಪಟ್ಟಿಯನ್ನು ಬಿಡುಗಡೆ ಮಡಿದೆ. ಜೆಡಿಎಸ್ ಕೂಡ ಎರಡನೇ ಪಟ್ಟಿ ಬಿಡುಗಡೆ ಮಾಡಲು ಉತ್ಸುಕವಾಗಿದೆ. 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್‌, ಇಂದು 42 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.ಯಾವುದೇ ಗೊಂದಲ ಇಲ್ಲದ, ಒಬ್ಬೊಬ್ಬ ಆಕಾಂಕ್ಷಿ ಟಿಕೆಟ್ ಕೇಳಿದ್ದ ಹಾಗೂ ಹಾಲಿ ಶಾಸಕರ […]