Kornersite

Bengaluru Just In Karnataka Politics State

Karnataka Assemby Election: ಬಿಜೆಪಿಯ ಮತ್ತೊಂದು ವಿಕೆಟ್ ಪತನ!

Shivamogga : ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಬಿರುಸುಗೊಂಡಿದ್ದು, ಎಲ್ಲ ಪಕ್ಷಗಳಲ್ಲಿಯೂ ಟಿಕೆಟ್ ಹಂಚಿಕೆ ಕುರಿತು ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿಯಲ್ಲಿಯಂತೂ ಈ ತಲೆನೋವು ಹೆಚ್ಚಾಗುತ್ತಿದೆ. ಟಿಕೆಟ್ ಕೈತಪ್ಪಿದ್ದರಿಂದ ಒಬ್ಬೊಬ್ಬರೇ ಪ್ರಭಾವಿ ನಾಯಕರು ಪಕ್ಷದ ಬಾಗಿಲು ಮುಚ್ಚುತ್ತಿದ್ದಾರೆ. ಸದ್ಯ ಈ ಸಾಲಿಗೆ ಶಿವಮೊಗ್ಗದ(Shivamogga) ಆಯನೂರು ಮಂಜುನಾಥ್(Ayanur Manjunath) ಸೇರಿದ್ದಾರೆ. ಅವರು ವಿಧಾನಪರಿಷತ್ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, […]