Kornersite

Bengaluru Just In Karnataka Politics State

CM Siddaramaiah: ಸಭೆ- ಸಮಾರಂಭಗಳಲ್ಲಿ ಹಾರ- ತುರಾಯಿ ಬಳಸದಂತೆ ಸೂಚನೆ!

ಬೆಂಗಳೂರು : ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ನಾನು ಸ್ವೀಕರಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ (Public Programme) ಅನ್ವಯವಾಗಲಿದೆ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಿ. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂದು ಟ್ವೀಟ್‌ ಮೂಲಕ ಹೇಳಿದ್ದಾರೆ. ಕಳೆದ ವರ್ಷ ಮುಖ್ಯಮಂತ್ರಿಯಾಗಿದ್ದ ಬಸವರಾಜ […]

Bengaluru Just In Karnataka Politics State

Basavaraj Bommai Tweet: ಜನಾದೇಶ ಹಾಗೂ ಪಕ್ಷದ ಹಿನ್ನಡೆ ಒಪ್ಪಿಕೊಂಡ ಬೊಮ್ಮಾಯಿ!

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದ್ದು, ಬಿಜೆಪಿ ಹಿನ್ನಡೆ ಕಂಡಿದೆ. ಈ ಕುರಿತು ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯನ್ನು ಹಾಗೂ ಹಾಗೂ ಜನಾದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ. ಸಂಪೂರ್ಣ ಚುನಾವಣಾ ಫಲಿತಾಂಶ ಹೊರ ಬಿದ್ದ ನಂತರ ಅವಲೋಕನ ಮಾಡಲಿದ್ದೇವೆ. ರಾಜ್ಯದ ಜನ ಕೊಟ್ಟ ಜನಾದೇಶವನ್ನು ನಾವು ಒಪ್ಪಿಕೊಳ್ಳುತ್ತೇವೆ. ಇನ್ನೂ ಮುಂಬರುವಂತಹ ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಉತ್ತಮ ಪ್ರದರ್ಶನ ನೀಡಲಿದೆ ಎಂದು ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದ್ದರು.

Bengaluru Entertainment Gossip Just In Mix Masala Sandalwood

Sandalwood: ಕಿಚ್ಚನಿಗೆ ಪ್ರಕಾಶ್ ರೈ ರಿಂದ ‘ಪರ್ಸೆಂಟೆಜ್ ಮಾಮ’ ಸವಾಲು

ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ (Sudeep) ಬಿಜೆಪಿಗೆ(BJP)ಗೆ ಬೆಂಬಲಿಸುತ್ತಿದ್ದಂತೆ ಅವರ ಮೇಲೆ ನಟ ಪ್ರಕಾಶ ರೈ(Prakash Rai) ಮುಗಿ ಬಿದ್ದಂತೆ ಮಾಡುತ್ತಿದ್ದಾರೆ. ಇತ್ತ ಕಿಚ್ಚ ರಾಜಕೀಯ (Politics) ಅಂಗಳದಲ್ಲಿ ಕಾಲಿಡುತ್ತಿದ್ದಂತೆಯೇ ಟ್ವೀಟ್ ಗಳ ಸರಣಿಯನ್ನೇ ಪ್ರಕಾರ್ ನಡೆಸಿದ್ದಾರೆ. ಪ್ರತಿಭಾವಂತ ನಟ ಸುದೀಪ್, ಬಿಜೆಪಿ ಬೆಂಬಲಿಸುವುದಿಲ್ಲ ಎನ್ನುವ ಸಂದೇಶದಿಂದ ಹಿಡಿದು ಇಲ್ಲಿಯವರೆಗೂ ಸಾಕಷ್ಟು ಟ್ವೀಟ್ ಮಾಡಿದ್ದಾರೆ. ಆದರೆ, ಪ್ರಕಾಶ್ ರಾಜ್ ವಿಚಾರವಾಗಿ ಸುದೀಪ್ ಮೌನವಹಿಸಿದ್ದು, ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಪ್ರಕಾಶ ರೈ ಮಾತ್ರ ತಮ್ಮ ಮಾತಿನ ದಾಟಿ […]

Just In Karnataka Politics State

BJP ಪಟ್ಟಿ ರೆಡಿ-CM ದಿಲ್ಲಿ ಸಸ್ಪೆನ್ಸ್!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ (Karnataka Assembly Elections 2023) ಚುನಾವಣೆಯ ರಣಕಣ ರಾಜ್ಯದಲ್ಲಿ ಈಗಾಗಲೇ ಕಾವೇರಿದೆ. ಈಗಾಗಲೇ ಕಾಂಗ್ರೆಸ್ (Congress) ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಡಿದೆ. ಇನ್ನೊಂದೆಡೆ ಜೆಡಿಎಸ್ ಕೂಡ ಎರಡನೇ ಪಟ್ಟಿ ಬಿಡುಗಡೆ ಮಾಡಲು ಮುಂದಾಗಿದೆ. ಈ ಮಧ್ಯೆ ಬಿಜೆಪಿಯ(BJP) ಪಟ್ಟಿಯತ್ತ ಎಲ್ಲರ ಚಿತ್ತ ನೆಟ್ಟಿದೆ. ಸಿಎಂ ಬಸವರಾಜ ಬೊಮ್ಮಾಯಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್! ಕಾಂಗ್ರೆಸ್ ಪಕ್ಷವು ಮಾರ್ಚ್ 25ರಂದು ಮೊದಲ ಹಂತದಲ್ಲಿ 124 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. […]

Gossip Politics

ಸಿಎಂ ಬಸವರಾಜ ಬೊಮ್ಮಾಯಿಗೆ ಬೆಂಬಲ ಸೂಚಿಸಿದ ಕಿಚ್ಚ ಸುದೀಪ್!

ಬೆಂಗಳೂರು : ನಟ ಕಿಚ್ಚ ಸುದೀಪ್ (Kichcha Sudeep) ಅವರು ಯಾವುದೇ ಪಕ್ಷಕ್ಕೆ ಸೇರದಿದ್ದರೂ ನನ್ನ ಜೊತೆಗೆ ಬಿಜೆಪಿ ಪರವೂ ಪ್ರಚಾರ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುದೀಪ್ ಅವರು ರಾಜಕೀಯದಲ್ಲಿಲ್ಲ, ಚಲನಚಿತ್ರದಲ್ಲಿದ್ದಾರೆ. ಸುದೀಪ್ ಚಲನಚಿತ್ರ ರಂಗದಲ್ಲಿ ಒಳ್ಳೆಯ ಸಾಧನೆ ಮಾಡಿದ್ದಾರೆ. ಅವರು ನಮ್ಮ ಪಕ್ಷಕ್ಕೆ ಸೇರಲ್ಲ. ಆದರೂ ಯಾವುದೇ ರಾಜಕೀಯ ಪಕ್ಷಕ್ಕೆ ಸೇರದೆ ನನಗೆ ಬೆಂಬಲ ಕೊಡುತ್ತಿದ್ದಾರೆ. ನನ್ನ ಜೊತೆಗೆ ನಮ್ಮ ಪಕ್ಷಕ್ಕೂ ಪ್ರಚಾರ ಮಾಡುತ್ತಾರೆ […]