Kornersite

Crime Just In Karnataka State

ಹಾಡಹಗಲೇ ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ!

ಯುವಕನನ್ನು ಕಲ್ಲಿನಿಂದ ಜಜ್ಜಿ ನಡು ರಸ್ತೆಯಲ್ಲಿಯೇ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಶಿವಬಸವನಗರದಲ್ಲಿ ನಡೆದಿದೆ.ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್(26) ಕೊಲೆಯಾದ ವ್ಯಕ್ತಿ. ಯುವಕನ ಬೈಕ್ ನ್ನು ಹಿಂಬಾಲಿಸಿಕೊಂಡು ಬಂದಿದ್ದ ಮೂವರು ಯುವಕರು ನಾಗರಾಜ್ ನನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಹತ್ಯೆ ನಡೆದ ನಂತರ ಅವರೆಲ್ಲ ಬೇರೆ ಬೇರೆ ಕಡೆ ಪರಾರಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸ್ಥಳಕ್ಕೆ ಡಿಸಿಪಿ ಶೇಖರ್, ಎಸಿಪಿ ಸದಾಶಿವ ಕಟ್ಟಿಮನಿ ಭೇಟಿ […]

Just In Karnataka State

ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದ್ದರೂ ಬೈಕ್ ನೊಂದಿಗೆ ಹುಚ್ಚಾಟ!

ಬೆಳಗಾವಿ ಜಿಲ್ಲೆ ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ವೇಳೆ ಗೋಕಾಕ್ – ಶಿಂಗಳಾಪೂರ ನಡುವಿನ ಅಪಾಯಕಾರಿ ಸೇತುವೆ ಮೇಲೆ ಬೈಕ್ (Bike) ಸವಾರನೊಬ್ಬ ಹುಚ್ಚಾಟ ಮೆರೆದಿರುವ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಗೋಕಾಕ್ ತಾಲೂಕಿನ ಘಟಪ್ರಭಾ ನದಿಯಲ್ಲಿ (Ghataprabha River) ನೀರಿನ ಪ್ರಮಾಣ ಹೆಚ್ಚಳವಾಗಿದೆ. ಪರಿಣಾಮ ಸೇತುವೆ ಜಲಾವೃತಗೊಂಡಿದ್ದು, ಅಪಾಯಕಾರಿ ಸೇತುವೆಯ ಮೇಲೆ ಬೈಕ್ ಸವಾರ ದುಸ್ಸಾಹಸ ಮೆರೆದಿದ್ದಾನೆ. ಸೇತುವೆ ಮೇಲೆ ತೆರಳದಂತೆ ಕರ್ತವ್ಯ ನಿರತ […]

Crime Just In Karnataka State

ದೇವಸ್ಥಾನದಲ್ಲಿ ಪತ್ನಿಯ ಎದುರಿಗೇ ಪತಿಯ ಬರ್ಬರ ಕೊಲೆ

ಭೀಮನ ಅಮವಾಸ್ಯೆ ದಿನದಂದೇ ಪತ್ನಿಯ ಕಣ್ಣೆದುರೇ ಪತಿಯ ಕೊಲೆ ನಡೆದಿರೋ ಘಟನೆ ಬೆಳಗಾವಿಯ ಮೂಡಲಗಿ ತಾಲೂಕಿನ ಬನಸಿದ್ದೇಶ್ವರ ದೇವಸ್ಥಾನದ ಮುಂದೆ ನಡೆದಿದೆ. ಶಂಕರ್ ಹಾಗೂ ಪ್ರಿಯಾಂಕಾ ದಂಪತಿ ಅಮವಾಸ್ಯೆ ಇದೆ ಎಂದು ದೇವಸ್ಥಾನಕ್ಕೆ ಹೋಗಿದ್ದರು. ಅದೇ ವೇಳೆ ಲಾಂಗು, ಮಚ್ಚು ಹಿಡಿದುಕೊಂಡು ಬಂದ ದುಷ್ಕರ್ಮಿಗಳು ಪತ್ನಿಯ ಎದುರಿಗೇ 25 ವರ್ಷದ ಶಂಕರ್ ಸಿದ್ದಪ್ಪ ಜಗಮುತ್ತಿ ಎನ್ನುವನನ್ನು ಕೊಚ್ಚಿ ಕೊಲೆ ಮಾಡಿದ್ದಾರೆ. ಮೃತ ಶಂಕರ್ ಕಳೆದ ಮೂರು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಅಮವಾಸ್ಯೆ ಹಿನ್ನೆಲೆ ಪತ್ನಿ ಪ್ರಿಯಾಂಕಾಳನ್ನು ಕರೆದುಕೊಂಡು […]

Crime Just In Karnataka State

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಮಗನನ್ನೇ ಕೊಲೆ ಮಾಡಿದ ಹೆತ್ತ ತಾಯಿ!

ಬೆಳಗಾವಿ: ತಾಯಿಯೊಬ್ಬಳು ಮಗನನ್ನೇ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಹರಿಪ್ರಸಾದ್ ಬೋಸಲೆ(22) ಸಾವನ್ನಪ್ಪಿದ ದುರ್ದೈವ ಮಗ. ರಾಯಬಾಗ ಪಟ್ಟಣದ ನಾವಿ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಮಗ ಮನೆಯಲ್ಲಿ ಮಲಗಿದಲ್ಲಿಯೇ ಸಾವನ್ನಪ್ಪಿದ್ದ. ಅನುಮಾನಗೊಂಡ ತಂದೆ ದೂರು ದಾಖಲಿಸಿದ್ದರು. ಪ್ರಕರಣ ಬೆನ್ನಟ್ಟಿದ ಪೊಲೀಸರಿಗೆ ಪರೀಕ್ಷೆ ನಂತರ ಇದು ಅಸಹಜ ಸಾವಲ್ಲ, ಕೊಲೆ ಎಂಬುವುದು ತಿಳಿದು ಬಂದಿದೆ. ಕೊನೆಗೆ ತನಿಖೆ ಕೈಗೊಂಡಾಗ ತಾಯಿಯೇ ಕೊಲೆ ಮಾಡಿದ್ದಾಳೆ ಎಂದು ತಿಳಿದು ಬಂದಿದೆ. ಹರಿಪ್ರಸಾದ್ ನ ತಾಯಿ […]

Bollywood Entertainment Just In Karnataka Maharashtra National Sandalwood State

Bollywood: ಬೆಳಗಾವಿ ಮೂಲದ ಬಾಲಿವುಡ್ ನ ಹಿರಿಯ ನಟಿ ಇನ್ನಿಲ್ಲ!

ಬಾಲಿವುಡ್ (Bollywood) ನ ಹಿರಿಯ ನಟಿ ಸುಲೋಚನಾ ಲಾತ್ಕರ್ (Sulochana Latkar) ನಿಧನರಾಗಿದ್ದಾರೆ. ಅವರು ವಯೋ ಸಹಜ ಕಾಯಿಲೆಯಿಂದ ಮುಂಬಯಿನ ಶುಶ್ರೂಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ (Passed Away). 1940ರಲ್ಲಿ ಮರಾಠಿ ಸಿನಿಮಾಗಳ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟ ಸುಲೋಚನಾ, ನಂತರದ ದಿನಗಳಲ್ಲಿ ಹಿಂದಿ ಚಿತ್ರಗಳಲ್ಲೂ ನಟಿಸಿದರು. 250ಕ್ಕೂ ಅಧಿಕ ಹಿಂದಿ ಸಿನಿಮಾಗಳಲ್ಲಿ ನಟಿಸಿದ್ದ ಸುಲೋಚನಾ, ಹಿಂದಿ ಜೊತೆಗೆ ಮರಾಠಿ (Marathi) ಸಿನಿಮಾಗಳಲ್ಲಿಯೂ ಅಭಿನಯಿಸಿದ್ದಾರೆ. 50ಕ್ಕೂ ಹೆಚ್ಚು ಮರಾಠಿ ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೇ, ಇವರು […]

Crime Just In Karnataka State

Accident: ಸಾರಿಗೆ ಬಸ್ ಪಲ್ಟಿ; 7 ಜನರ ಸ್ಥಿತಿ ಗಂಭೀರ!

Belagavi : ಸುಮಾರು 30 ಜನರನ್ನು ಹೊತ್ತು ಸಾಗುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುಳ್ಳೂರು ಘಾಟ್ ನಲ್ಲಿ ನಡೆದಿದೆ. ಧಾರವಾಡ (Dharwad) ದಿಂದ ಜಮಖಂಡಿಗೆ ತೆರಳುತ್ತಿದ್ದ ಜಮಖಂಡಿ (Jamkhandi) ಡಿಪೋಗೆ ಸೇರಿದ ಕೆಎಸ್‍ಆರ್ ಟಿಸಿ (KSRTC) ಬಸ್ ಪಲ್ಟಿಯಾಗಿದೆ. ಈ ಬಸ್ ನಲ್ಲಿ ಸುಮಾರು 30ಕ್ಕೂ ಅಧಿಕ ಜನರು ಇದ್ದರು ಎನ್ನಲಾಗಿದ್ದು, ಘಟನೆಯಲ್ಲಿ 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಮದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. […]

Bengaluru Just In Karnataka Politics State

ಗಡಿ ಭಾಗದಲ್ಲಿ ಉಪಟಳ ಮಾಡುವವರಿಗೆ ನಮ್ಮ ಮತದಾರ ಮಾಡಿದ್ದೇನು?

ಬೆಳಗಾವಿ : ಹಲವು ವರ್ಷಗಳಿಂದಲೂ ಜಿಲ್ಲೆಯ ಗಡಿಯಲ್ಲಿ ಮಹಾರಾಷ್ಟ್ರದ ಎಂಇಎಸ್ ಎಂಇಎಸ್(MES) ಪುಂಡರು ಕಾಟ ನೀಡುತ್ತಲೇ ಬಂದಿದ್ದರು. ಹಲವು ಬಾರಿ ಎಂಇಎಸ್ ನ ಕೆಲವರು ಶಾಸಕರಾಗಿಯೂ ಆಯ್ಕೆಯಾಗಿದ್ದಾರೆ. ಆದರೆ, ಈ ಬಾರಿ ನಮ್ಮ ಕನ್ನಡಿಗರು ಮಾತ್ರ ಒಗ್ಗಟ್ಟು ಪ್ರದರ್ಶಿಸಿ ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಈ ಬಾರಿ ಎಂಇಎಸ್, ಬೆಳಗಾವಿ ಉತ್ತರ, ಬೆಳಗಾವಿ ದಕ್ಷಿಣ, ಬೆಳಗಾವಿ ಗ್ರಾಮೀಣ, ಖಾನಾಪುರ, ಯಮಕನಮರಡಿ, ನಿಪ್ಪಾಣಿಯಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿತ್ತು. ಮರಾಠಿಗರು ಪ್ರಾಭಲ್ಯ ಇರುವ ಕ್ಷೇತ್ರದಲ್ಲಿ ಕೂಡ ಎಂಇಎಸ್ ಮಕಾಡೆ […]

Bengaluru Crime Just In Karnataka Politics State

Karnataka Assembly Election: ಮತ ಹಾಕಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು! ಮತಗಟ್ಟೆಯ ಆವರಣದಲ್ಲಿಯೇ ನಿಧನ!

Bangalor : ಇಂದು ರಾಜ್ಯಲ್ಲಿನ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ (Vote) ನಡೆಯುತ್ತಿದೆ. ಮತದಾರರು ಉತ್ಸಾಹದಿಂದ ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸುತ್ತಿದ್ದಾರೆ. ಆದರೆ, ಈ ಸದರ್ಭದಲ್ಲಿ ಇಬ್ಬರು ಸಾವನ್ನಪ್ಪಿರುವ ಪ್ರತ್ಯೇಕ ಪ್ರಕರಣಗಳು ಬೆಳಕಿಗೆ ಬಂದಿದೆ. ಮತದಾನ ಮಾಡಲು ಕೇಂದ್ರಕ್ಕೆ ಬಂದಿದ್ದ ಇಬ್ಬರು ಸಾವನ್ನಪ್ಪಿರುವ ಪ್ರತ್ಯೇಕ ಘಟನೆ ಹಾಸನ (Hassan) ಮತ್ತು ಬೆಳಗಾವಿಯಲ್ಲಿ (Belagavi) ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಿಕ್ಕೋಲೆ ಗ್ರಾಮದಲ್ಲಿ ಮತ ಚಲಾಯಿಸಲು ಬಂದಿದ್ದ ಜಯಣ್ಣ (49) ಹಕ್ಕು ಚಲಾಯಿಸಿದ ನಂತರ ಕೊಠಡಿಯಿಂದ ಹೊರ […]

Crime Just In Karnataka State

Crime News: ಕುಡಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಮಹಿಳೆ!

ಮಹಿಳೆಯೊಬ್ಬಳು ಯುವಕನನ್ನು ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ತಾರಿಹಾಳ ಗ್ರಾಮದ ನಿವಾಸಿ ನಾಗರಾಜ್ ರಾಗಿ ಪಾಟೀಲ್(25) ಕೊಲೆಯಾದ ದುರ್ದೈವಿ. ತನ್ನ ಊರಿನಲ್ಲಿ ಜಾತ್ರೆಯಿದ್ದ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಗಾಗಿ ಸ್ನೇಹಿತನ ಜೊತೆ ಬೆಳಗಾವಿ ನಗರಕ್ಕೆ ಆಗಮಿಸಿದ್ದ. ಈ ಸಂದರ್ಭದಲ್ಲಿ ಮದ್ಯ ವ್ಯಸನಿ ಮಹಿಳೆಯೋರ್ವಳು ತೆರಳಿದ್ದಾಳೆ. ಬೆಳಗಾವಿಯ ಕಂಗ್ರಾಳಿ ಕೆ.ಹೆಚ್. ಗ್ರಾಮದ ನಿವಾಸಿಯಾಗಿರುವ ಅಂದಾಜು 40 ವರ್ಷದ ಜಯಶ್ರೀ ಪವಾರ್ ಎಂಬುವವರು ನಾಗರಾಜ್ ಬಳಿ ಬಂದು ಮೊಬೈಲ್ ನೀಡು ಎಂದು ಕೇಳಿದ್ದಾಳೆ. ಏಕಾಏಕಿ ಬಂದಿದ್ದಕ್ಕೆ […]

Bengaluru Just In Karnataka Politics State

DB Inamdar: ಮಾಜಿ ಸಚಿವ ಡಿ.ಬಿ. ಇನಾಮದಾರ್ ವಿಧಿವಶ!

ಚನ್ನಮ್ಮನ ಕಿತ್ತೂರಿನಿಂದ 5 ಬಾರಿ ಶಾಸಕರಾಗಿದ್ದ ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಡಿ.ಬಿ. ಇನಾಮದಾರ್ ಸಾವನ್ನಪ್ಪಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ಒಂದು ತಿಂಗಳಿನಿಂದಲೂ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಸಾವನ್ನಪ್ಪಿದ್ದಾರೆ. 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9 ಚುನಾವಣೆ ಎದುರಿಸಿದ್ದ ಇನಾಮ್ದಾರ್‌ 1983, 1985 ರಲ್ಲಿ ಜನತಾ ಪಕ್ಷದಿಂದ, 1994, […]