Kornersite

Bengaluru Just In Karnataka State

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್-ಎರಡು ಹೊಸ ಮಾರ್ಗದಲ್ಲಿ ಸಂಚಾರ ಆರಂಭ

ಬೆಂಗಳೂರಿನಲ್ಲಿ ಮೆಟ್ರೋ ರೈಲು ಆಗಸ್ಟ್‌ ತಿಂಗಳಿಂದ ಇನ್ನೂ ಎರಡು ಹೊಸ ಮಾರ್ಗದಲ್ಲಿ ಸಂಚಾರಿಸಲಿದೆ. ಇದರಿಂದಾಗಿ ಬರೋಬ್ಬರಿ 5 ಲಕ್ಷಕ್ಕೂ ಅಧಿಕ ಪ್ರಯಾಣಿಕರಿಗೆ ಸಹಾಯವಾಗಲಿದೆ. ಬೈಯಪ್ಪನಹಳ್ಳಿ- ಕೆ.ಆರ್.ಪುರ ಹಾಗೂ ಕೆಂಗೇರಿ- ಚಲ್ಲಘಟ್ಟದ ನಡುವೆ ಮುಂದಿನ ತಿಂಗಳು ಮೆಟ್ರೋ ಸೇವೆ ಆರಂಭವಾಗಲಿದೆ. ಆಗಸ್ಟ್ ಕೊನೆ ವಾರದಲ್ಲಿ ನೇರಳೆ ಮಾರ್ಗದ ವಿಸ್ತರಿತವಾದ ಬೈಯಪ್ಪನಹಳ್ಳಿ- ಕೆ.ಆರ್.ಪುರ ನಡುವಿನ 2.5 ಕಿ.ಮೀ ಮಾರ್ಗದಲ್ಲಿ ಹೊಸದಾಗಿ ಮೆಟ್ರೋ ರೈಲು ಉದ್ಘಾಟನೆಯಾಗಲಿದೆ. ಕೆಂಗೇರಿ – ಚಲ್ಲಘಟ್ಟ ನಡುವಿನ 1.9 ಮೆಟ್ರೋ ಮಾರ್ಗವೂ ಕೂಡ ವಾಣಿಜ್ಯ ಸೇವೆಗೆ ಮುಕ್ತವಾಗಲಿದೆ […]

Bengaluru Crime Just In Karnataka State

ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಲ್ಲಿ ವಂಚನೆ: ನಿಶಾ ನರಸಪ್ಪ ಅರೆಸ್ಟ್

ನಟ ಮಾಸ್ಟರ್ ಆನಂದ ಅವರ ಪುತ್ರಿ ವಂಶಿಕಾ ಆನಂದ್ ಅವರ ಹೆಸರಿನಲ್ಲಿ ವಂಚನೆ ನಡೆದಿದೆ. ಈ ಬಗ್ಗೆ ವಂಶಿಕಾ ಅವರ ತಾಯಿ ಯಶಸ್ವಿನಿ ಸದಾಶಿವನಗರ ಪೊಲೀಸ್ ಟಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಿಶಾ ನರಸಪ್ಪ ಎನ್ನುವವರನ್ನು ಬಂಧಿಸಿದ್ದಾರೆ. ಆರೋಪಿ ನಿಶಾ ನರಸಪ್ಪ ಹಾಗೂ ವಂಶಿಕಾ ತಾಯಿ ಯಶಸ್ವಿನಿ ಇಬ್ಬರಿಗೂ ಪರಿಚಯವಿತ್ತು. ಇಬ್ಬರೂ ಕೂಡ ಇನ್ ಸ್ಟಾಗ್ರಾಮ್ ಮೂಲಕ ಪರಿಚಯವಾಗಿದ್ದರು. ಕಾರ್ಯಕ್ರಮವೊಂದಕ್ಕೆ ವಂಶಿಕಾ ಹಾಗೂ ಅವರ ತಾಯಿ ಯಶಸ್ವಿನಿ ಅವರನ್ನು ಆರೋಪಿ ನಿಶಾ ಇನ್ವೈಟ್ ಮಾಡಿದ್ದರು. […]

Bengaluru Just In Karnataka State

ಜೂ.22 ರಂದು ಕರ್ನಾಟಕ ಬಂದ್!

ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ ಜೂನ್ 22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದೆ. ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಇದಾದ ನಂತರವೂ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ, ಎಲ್ಲಾ ಕೈಗಾರಿಕೆಗಳನ್ನು ಬಂದ್ ಮಾಡೋದಾಗಿ ಎಚ್ಚರಿಗೆ ನೀಡಿತ್ತು. ಕಳೆದ ಎಂಟು ದಿನಗಳಿಂದ ವಿದ್ಯೂತ್ ಶುಲ್ಕ ಹೆಚ್ಚಳದಿಂದಾಗಿ ವ್ಯಾಪಾರಸ್ಥರು, ಸಾಮಾನ್ಯ ಜನ ಹಾಗೂ ಕೈಗಾರಿಕೆಗಳ ಮೇಲೆ ಆಗುವ […]

Bengaluru Just In Karnataka Politics State Uncategorized

ನಾಳೆಯಿಂದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ; ಕಂಡಕ್ಟರ್ ಆಗಿ ಟಿಕೆಟ್ ನೀಡಲಿದ್ದಾರೆ ಸಿಎಂ!

ಬೆಂಗಳೂರು: ಸರ್ಕಾರದ ಮಹತ್ವಾ ಕಾಂಕ್ಷೆ ಯೋಜನೆ ಶಕ್ತಿ ಯೋಜನೆ (Shakthi Yojane) ಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಾಳೆ ಬೆಳಿಗ್ಗೆ 11ಕ್ಕೆ ಬಸ್ ಕಂಡಕ್ಟರ್ ಆಗಿ ಚಾಲನೆ ನೀಡಲಿದ್ದಾರೆ. ಘನ ಉಪಸ್ಥಿತಿಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ವಹಿಸಲಿದ್ದಾರೆ. ಡಿ.ವಿ.ಸದಾನಂದಗೌಡ (DV Sadananda Gowda), ತೇಜಸ್ವಿಸೂರ್ಯ ಸೇರಿದಂತೆ ಬಿಜೆಪಿ (BJP) ಸಂಸದರಿಗೂ ಆಹ್ವಾನ ನೀಡಲಾಗಿದೆ. ಈ ಯೋಜನೆಯನ್ನು ಹಬ್ಬದಂತೆ ಆಚರಿಸಿ, ಚಾಲನೆ ನೀಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಬಸ್‍ನಲ್ಲಿ ಸಿದ್ದರಾಮಯ್ಯ ನಾಲ್ಕು ಕಿಲೋಮೀಟರ್ […]

Bengaluru Just In Karnataka State

ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ; ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್!

ಮುಂಗಾರು ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ (Karnataka) ವರುಣಾರ್ಭಟ (Rain) ಹೆಚ್ಚಾಗಿದೆ. ಮಂಗಳವಾರ ತಡರಾತ್ರಿ ಮಳೆರಾಯ ಅಬ್ಬರಿಸಿದ್ದು ಬೆಂಗಳೂರಿನ (Bengaluru) ಹಲವೆಡೆ ನಾನಾ ಅವಾಂತರ ಸೃಷ್ಟಿಯಾಗಿದೆ. ಬಸವನಗುಡಿಯಲ್ಲಿ ವಿದ್ಯುತ್ ಕಂಬ, ಮರವೊಂದು ಧರೆಗುರುಳಿ 3 ವಾಹನಗಳು ಹಾನಿಯಾಗಿವೆ. ಮರ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಮಲನಗರದಲ್ಲಿ ಮರಬಿದ್ದು ಹಲವು ಅಂಗಡಿ ಮುಂಗಟ್ಟು ಜಖಂ ಆಗಿವೆ ಎಂದು ತಿಳಿದು ಬಂದಿದೆ. ಔಟರ್‌ರಿಂಗ್ ರೋಡ್‌ನಲ್ಲಿ ರಸ್ತೆಯ ಮೇಲೆ ನೀರು ನಿಂತು ವಾಹನ ಸವಾರರು ಪರದಾಡಿದ್ದಾರೆ. ಹನೂರಿನ ಗೌಡನದೊಡ್ಡಿಯಲ್ಲಿ ಗಾಳಿಮಳೆಗೆ ಕೊಟ್ಟಿಗೆಯ ಮೇಲ್ಛಾವಣಿಗಳು […]

Bengaluru Just In Karnataka State

SSLC Supplementary Exam: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ ಇಲಾಖೆ!

ಬೆಂಗಳೂರು: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ (SSLC Supplementary Examination) ಯ ವೇಳಾಪಟ್ಟಿ ಪ್ರಕಟವಾಗಿದೆ.ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ವೇಳಾಪಟ್ಟಿ ಪ್ರಕಟಗೊಂಡಿದ್ದು, ಜೂನ್ 12 ರಿಂದ ಜೂನ್ 19ರ ವರೆಗೆ ಪೂರಕ ಪರೀಕ್ಷೆಗಳು ನಡೆಯಲಿವೆ.ಜೂನ್ 12- ಪ್ರಥಮ ಭಾಷೆಜೂನ್ 13- ವಿಜ್ಞಾನಜೂನ್ 14- ದ್ವಿತೀಯ ಭಾಷೆಜೂನ್ 15- ಸಮಾಜ ವಿಜ್ಞಾನಜೂನ್ 16- ತೃತೀಯ ಭಾಷೆಜೂನ್ 17- ಗಣಿತ

Bengaluru Just In Karnataka State

ಮೊಮ್ಮಗ ಪಿಯುಸಿ ಪಾಸ್ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ!

Bangalore : ಸಿಎಂ ಸಿದ್ದರಾಮಯ್ಯ (Siddaramaiah) ಅವರ ಮೊಮ್ಮಗ ದಿ. ರಾಕೇಶ್ ಸಿದ್ದರಾಮಯ್ಯ ಅವರ ಪುತ್ರ ಧವನ್ ರಾಕೇಶ್ (Dhavan Rakesh) 12ನೇ ತರಗತಿಯಲ್ಲಿ ತೇರ್ಗಡೆ ಹೊಂದಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಸಿದ್ದರಾಮಯ್ಯ ಅವರಿಂದಲೇ ಪ್ರಮಾಣಪತ್ರವನ್ನು ಮೊಮ್ಮಗ ಪಡೆದಿದ್ದಾನೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನನ್ನ ಮೊಮ್ಮಗ 12ನೇ ತರಗತಿ ಪೂರ್ಣಗೊಳಿಸಿದ್ದಾನೆ. ಬೆಂಗಳೂರಿನ ಕೆನಡಿಯನ್‌ ಇಂಟರ್‌ನ್ಯಾಷನಲ್‌ ಸ್ಕೂಲ್‌ನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಪ್ರಮಾಣ ಪತ್ರ ವಿತರಿಸಲಾಯಿತು. ಈ ಕಾರ್ಯಕ್ರಮದ ಭಾಗವಾಗಿದ್ದು, ನನಗೆ ತುಂಬಾ ಸಂತೋಷವಾಯಿತು. […]

Bengaluru Just In Karnataka State

ಸಿಲಿಕಾನ್ ಸಿಟಿಯಲ್ಲಿ ವರುಣಾರ್ಭಟಕ್ಕೆ ಮಹಿಳೆ ಬಲಿ; ಪರಿಹಾರ ಘೋಷಿಸಿದ ಸಿಎಂ!

Bangalore : ಆಂಧ್ರದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಆಗಮಿಸಿದ್ದ ಮಹಿಳೆ ಮಳೆಗೆ ಸಿಲುಕಿ ಸಾವನ್ನಪ್ಪಿದ್ದು, ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ, ಪರಿಹಾರ ಘೋಷಣೆ ಮಾಡಿದ ಅವರು, ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಈಗಷ್ಟೇ ಅಧಿಕಾರಕ್ಕೆ ಬಂದಿದೆ. ನಗರದಲ್ಲಿ ಕೆಲವು ಅವೈಜ್ಞಾನಿಕ ಅಂಡರ್ ಪಾಸ್‌ಗಳಿವೆ. ಅದನ್ನ ಸರಿಪಡಿಸುವ […]

Bengaluru Just In Karnataka Politics State

ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ? ಸಚಿವ ಸ್ಥಾನದ ಆಯ್ಕೆಯ ಕಗ್ಗಂಟು!

Bangalore : ಈಗಾಗಲೇ ಸಿಎಂ ಹಾಗೂ ಡಿಸಿಎಂ ಆಯ್ಕೆಯ ಕಸರತ್ತು ಮುಗಿದಿದೆ. ಇದರ ಬೆನ್ನಲ್ಲಿಯೇ ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್ ನಡೆಯುತ್ತಿದೆ. ಹೀಗಾಗಿ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಇಂದು ಮತ್ತೆ ದೆಹಲಿಗೆ ತೆರಳಲಿದ್ದಾರೆ. ಸಚಿವರ ಆಯ್ಕೆಗೆ ಇಂದು ದೆಹಲಿಯಲ್ಲಿ ನಾಯಕರ ಕಸರತ್ತು ನಡೆಯಲಿದ್ದು, ಸಂಪುಟ (Cabinet) ರಚನೆಯ ಬಗ್ಗೆ ಹೈವೋಲ್ಟೇಜ್ ಮೀಟಿಂಗ್ ನಡೆಯುತ್ತಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಹೈಕಮಾಂಡ್ ಜೊತೆ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬೆಲ್ಲ ಕುರಿತು ಚರ್ಚೆ […]

Bengaluru Just In Karnataka Politics State

Congress: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್!

Bangalore : ನೂತನ ಸಿಎಂ ಎಂದು ಸಿದ್ದರಾಮಯ್ಯ (Siddaramaiah) ಹೆಸರು ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್‌ ನಾಯಕರು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thaawarchand Gehlot) ಅವರಿಗೆ ಸರ್ಕಾರ ರಚನೆಯ ಹಕ್ಕು ಮಂಡಿಸಿದರು. ನಿನ್ನೆ ಕೆಪಿಸಿಸಿ ಕಚೇರಿಯಲ್ಲಿ ಸಿಎಲ್‌ಪಿ ಸಭೆ ನಡೆಸಿದ ನಂತರ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ (DK Shivakumar) ಅವರು ರಾಜ್ಯಪಾಲರಿಗೆ ಸರ್ಕಾರ ರಚನೆ ಹಕ್ಕು ಮಂಡಿಸಿದರು. ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ, ಶಾಸಕ ರಾಮಲಿಂಗ ರೆಡ್ಡಿ, ವಿಧಾನ ಪರಿಷತ್‌ ವಿಪಕ್ಷ ನಾಯಕ […]