Kornersite

Bengaluru Just In Karnataka Politics State

ಸಿದ್ದರಾಮಯ್ಯರ ಮಾಜಿ ಶಿಷ್ಯರ ನಡುವೆ ಫೈಟ್; ಸುಧಾಕರ್ ಆರೋಪಕ್ಕೆ ಎಂಟಿಬಿ ಗರಂ!

Bangalore : ಸಿದ್ದರಾಮಯ್ಯ ಅವರು ಮತ್ತೊಮ್ಮೆ ರಾಜ್ಯದ ಚುಕ್ಕಾಣಿ ಹಿಡಿಯಲು ಮುಂದಾಗಿದ್ದಾರೆ. ಇದರ ಮಧ್ಯೆ ಅವರ ಮೇಲೆ ಅವರ ಒಂದು ಕಾಲದ ಶಿಷ್ಯ ಡಾ. ಕೆ.ಸುಧಾಕರ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಅವರ ಈ ಹೇಳಿಕೆಗೆ ಅವರ ಪಕ್ಷದಲ್ಲಿನ ನಾಯಕರಿಂದಲೇ ವಾಕ್ಸಮರ ನಡೆದಿದೆ. ಸಿದ್ದರಾಮಯ್ಯ (Siddaramaiah) ಪರ ಎಂಟಿಬಿ ನಾಗರಾಜ್ (MTB Nagaraj) ಬ್ಯಾಟಿಂಗ್ ಮಾಡಿದ್ದಾರೆ. ಬಿಜೆಪಿಗೆ ಸಿದ್ದರಾಮಯ್ಯ ಪ್ರೇರಣೆ ಎಂಬ ಡಾ.ಕೆ.ಸುಧಾಕರ್ (K Sudhakar), ಎಸ್.ಟಿ. ಸೋಮಶೇಖರ್ (ST Somashekhar) ಟ್ವೀಟ್ ಹಿನ್ನೆಲೆಯಲ್ಲಿ ಎಂಟಿಬಿ […]

Bengaluru Just In Karnataka Politics State

Karnataka Election Result: ಗೆದ್ದು ಸೋತ ಸೌಮ್ಯಾ ರೆಡ್ಡಿ; ಭುಗಿಲೆದ್ದ ಆಕ್ರೋಶ!

Bangalore : ಜಯನಗರ (Jayanagar Constituency) ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆ ರಾತ್ರಿಯವರೆಗೂ ದೊಡ್ಡ ಗಟಾಲೆ, ಆತಂಕ ಶುರುವಾಗಿತ್ತು. ಅಲ್ಲಿ ಕೊನೆಗೂ ಚುನಾವಣಾ ಅಧಿಕಾರಿಗಳು ಬಗೆಹರಿಸಿದ್ದು, ಬಿಜೆಪಿ (BJP) ಅಭ್ಯರ್ಥಿ ರಾಮಮೂರ್ತಿ (Ramamurthy) ಗೆಲುವನ್ನು ಘೋಷಿಸಿದ್ದಾರೆ. ಮೊದಲು ಜಯನಗರದಲ್ಲಿ ಸೌಮ್ಯಾ ರೆಡ್ಡಿ ಅವರ ಗೆಲುವು ಘೋಷಿಸಲಾಗಿತ್ತು. ಆನಂತರ, ಹಲವಾರು ಬಾರಿ ಮತ ಎಣಿಕೆ ನಡೆಸಿ, ಬಿಜೆಪಿ ಅಭ್ಯರ್ಥಿಯ ಜಯ ಘೋಷಿಸಲಾಗಿದೆ. ಕ್ಷಣ ಕ್ಷಣಕ್ಕೂ ಸ್ಧಳದಲ್ಲಿ ಬಿಗುವಿನ ವಾತಾವರಣ ಅಲ್ಲಿ ನಿರ್ಮಾಣವಾಗಿತ್ತು. ಕೊನೆಗೂ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ […]

Bengaluru Just In Karnataka Politics State

Karnataka Assembly Election: ಇಂದು 224 ಕ್ಷೇತ್ರಗಳ ಭವಿಷ್ಯ ನಿರ್ಧಾರ; ಎಲ್ಲೆಡೆ ಬಿಗಿ ಭದ್ರತೆ!

Bangalore: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Election) ಜನಾದೇಶ ಹೊರ ಬೀಳಲಿದ್ದು, ಈ ಹಿನ್ನೆಲೆಯಲ್ಲಿ ಎಲ್ಲೆಡೆ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಕರ್ನಾಟಕ ವಿಧಾನಸಭೆ ಚನಾವಣೆಯ ಫಲಿತಾಂಶಕ್ಕೆ (Result) ಕ್ಷಣಗಣನೆ ಆರಂಭವಾಗಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತ (Vote) ಎಣಿಕೆ ಶುರುವಾಗಲಿದೆ. 224 ಕ್ಷೇತ್ರಗಳ ಒಟ್ಟು 2,631 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಕೇಂದ್ರಗಳಲ್ಲಿ ಎಲ್ಲ ಸಿದ್ಧತೆ ನಡೆದಿದೆ. ಫಲಿತಾಂಶದ ಹಿನ್ನೆಲೆಯಲ್ಲಿ ಏಜೆಂಟರ್‌ಗಳು ಮತಕೇಂದ್ರಗಳತ್ತ ಬರುತ್ತಿದ್ದಾರೆ. ಎಂಟು ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, […]

Bengaluru Just In Karnataka Politics State

karnataka Assembly Election: ಕೇಸರಿ ಮೈಸೂರು ಪೇಟ ತೊಟ್ಟು, ಅಭಿಮಾನಿಗಳತ್ತ ಕೈ ಬೀಸುತ್ತಿರುವ ಮೋದಿ! ಅಭಿಮಾನಿಗಳಿಂದ ಹೂವಿನ ಅಭಿಷೇಕ!

Bangalore : ರಾಜ್ಯ ಚುನಾವಣೆ ಅಂತಿಮ ಹಂತಕ್ಕೆ ಬಂದು ನಿಂತಿದೆ. ಪ್ರಧಾನಿ ಮೋದಿ ಅವರು ಈ ಬಾರಿಯೂ ರಾಜ್ಯದಲ್ಲಿ ಕಮಲ ಅರಳಿಸುವ ಕನಸು ಕಾಣುತ್ತಿದ್ದಾರೆ. ಹೀಗಾಗಿಯೇ ತಾವು ಕೂಡ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ (Narendra Modi)ಅವರು ಮೂರನೇ ಬಾರಿ ಆಗಮಿಸಿದ್ದಾರೆ. ಇಂದು ನಗರದ ಸೋಮೇಶ್ವರ ಸಭಾಭವನದಿಂದ ರಸ್ತೆಯಿಂದ ಅದ್ಧೂರಿಯಾಗಿ ರೋಡ್ ಶೋ (Road Show) ಆರಂಭಿಸಿದ್ದಾರೆ. ಈ ರೋಡ್ ಶೋ ಬರೋಬ್ಬರಿ 26.5 ಕಿ.ಮೀ ನಡೆಯುತ್ತಿದೆ. ನರೇಂದ್ರ ಮೋದಿ ಅವರು ರೇಷ್ಮೆಯ ಕೇಸರಿ […]

Bengaluru Just In Karnataka Politics State

DB Inamdar: ಮಾಜಿ ಸಚಿವ ಡಿ.ಬಿ. ಇನಾಮದಾರ್ ವಿಧಿವಶ!

ಚನ್ನಮ್ಮನ ಕಿತ್ತೂರಿನಿಂದ 5 ಬಾರಿ ಶಾಸಕರಾಗಿದ್ದ ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಡಿ.ಬಿ. ಇನಾಮದಾರ್ ಸಾವನ್ನಪ್ಪಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ಒಂದು ತಿಂಗಳಿನಿಂದಲೂ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ತಡರಾತ್ರಿ ಸಾವನ್ನಪ್ಪಿದ್ದಾರೆ. 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಈವರೆಗೆ 9 ಚುನಾವಣೆ ಎದುರಿಸಿದ್ದ ಇನಾಮ್ದಾರ್‌ 1983, 1985 ರಲ್ಲಿ ಜನತಾ ಪಕ್ಷದಿಂದ, 1994, […]

Bengaluru Just In Karnataka State

Karnataka Assembly Elections 2023: ರಾಜ್ಯ ರಾಜಕೀಯ ನಿವೃತ್ತಿ ಪಡೆದ ಕೆ.ಎಸ್. ಈಶ್ವರಪ್ಪ

Bangalore : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Karnataka Assembly Elections 2023) ಘೋಷಣೆಯಾಗಿದೆ. ಈಗಾಗಲೇ ಕಾಂಗ್ರೆಸ್ ಎರಡು ಪಟ್ಟಿಯ ಮೂಲಕ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಜೆಡಿಎಸ್ ಕೂಡ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. ಇನ್ನೇನು ಎರಡ್ಮೂರು ದಿನಗಳಲ್ಲಿ ಬಿಜೆಪಿಯ ಮೊದಲ ಪಟ್ಟಿ ಕೂಡ ಬಿಡುಗಡೆಯಾಗಲಿದ್ದು, ಈ ಕುರಿತು ಚರ್ಚೆ ಕೂಡ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಬಿಜೆಪಿ ಪಾಳಯದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ (KS Eshwarappa) ಅವರು ಚುನಾವಣಾ ರಾಜಕೀಯದಿಂದ […]

Bengaluru Just In Karnataka

Gold price: ಗುಡ್ ಫ್ರೈಡೇ ದಿನವೇ ಗುಡ್ ನ್ಯೂಸ್ ಕೊಟ್ಟ ಚಿನ್ನ!

Bangalore: ಚಿನ್ನದ ದರ ದೇಶದಲ್ಲಿ ಸತತವಾಗಿ ಏರಿಕೆ ಕಾಣುತ್ತಿತ್ತು. ಆದರೆ, ಸದ್ಯ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು, ಬಂಗಾರ ಪ್ರಿಯಸು ಸಂತಸ ವ್ಯಕ್ತಪಡಿಸುವಂತಾಗಿದೆ.ಇಂದು ದೇಶದಲ್ಲಿ 10 ಗ್ರಾಂ ಚಿನ್ನದ ಬೆಲೆ (Gold Price in India) 300 ರೂ. ರಿಂದ 400 ರೂ. ನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ 100 ಗ್ರಾಂಗೆ ಸುಮಾರು 60 ರೂ.ನಷ್ಟು ಕಡಿಮೆಯಾಗಿದೆ. ದೇಶದಲ್ಲಿ ಕಳೆದ ಎರಡ್ಮೂರು ದಿನಗಳಿಂದ ನಾಲ್ಕೈದು ಸಾವಿರದಷ್ಟು ಏರಿಕೆ ಕಂಡಿದ್ದ ಚಿನ್ನ ಗುಡ್ ಫ್ರೈಡ್ ಡೇ ದಿನದಿಂದ […]