“ಜೈ ಹನುಮಾನ್ ಕಾಂಗ್ರೆಸ್ ನಿರ್ನಾಮ್” -ಬಿಜೆಪಿ ಅಭಿಯಾನ!
ರಾಜ್ಯದಲ್ಲಿ ಮತದಾನಕ್ಕೆ ಇನ್ನೂ ಎರಡು ಎರಡು ದಿನಗಳು ಮಾತ್ರ ಬಾಕಿ ಇವೆ. ಈ ಮಧ್ಯೆ ಕಾಂಗ್ರೆಸ್ ಹಣಿದು, ಮತದಾರರನ್ನು ಸೆಳೆಯುವುದಕ್ಕಾಗಿ ಬಿಜೆಪಿ ಮತ್ತೊಂದು ಹೊಸ ಅಸ್ತ್ರ ರೂಪಿಸಿದೆ. ಮಂಡ್ಯದ ನೆಲದಲ್ಲಿ ಜೈ ಹನುಮಾನ್ ಕಾಂಗ್ರೆಸ್ ನಿರ್ನಾಮ್ ಎಂಬ ಹೊಸ ಅಭಿಯಾನವನ್ನು ಬಿಜೆಪಿ ಆರಂಭಿಸಿದೆ. ಕಾಂಗ್ರೆಸ್ ತನ್ನ ಮ್ಯಾನೋಫಸ್ಟ್ ನಲ್ಲಿ ಭಜರಂಗದಳ ನಿಷೇಧದ ಕುರಿತು ಪ್ರಸ್ಥಾಪಿಸಿತ್ತು. ಇದನ್ನೇ ಅಸ್ತ್ರವಾಗಿಸಿಕೊಂಡ ಬಿಜೆಪಿ ನಾಯಕರು, ಸಚಿವ ಸಿ.ಎನ್. ಅಶ್ವತ್ಥನಾರಾಯಣ ಅವರಿಂದ ಹನುಮನ ಮುಸುಕು ದಾರಣೆ ಮಾಡಿ ಅಭಿಯಾನ ಆರಂಭಿಸಿದ್ದಾರೆ. ಮಂಡ್ಯದ ಸಂಜಯ್ […]