Kornersite

Crime Just In Karnataka State

ಹುಟ್ಟು ಹಬ್ಬದಂದು ಕಂಠಪೂರ್ತಿ ಕುಡಿದ ಬೈಕ್ ಚಲಾಯಿಸಿದ ಯುವಕರು! ಮುಂದೇನಾಯ್ತು?

ಕುಡಿದ ಮತ್ತಿನಲ್ಲಿ ಬಿಎಂಡಬ್ಲ್ಯೂ ಬೈಕ್ ಚಲಾಯಿಸಿದ ಪರಿಣಾಮ ಅಪಘಾತ ಸಂಭವಿಸಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಯಶವಂತಪುರ (Yeshwantpur) ಯಾರ್ಡ್ ಬಳಿ ನಡೆದಿದೆ. ಮನಮೋಹನ್ (31) ನಿಖಿಲ್ (25) ಸಾವನ್ನಪ್ಪಿದ ದುರ್ದೈವಿಗಳು. ಈ ಘಟನೆ ಬೆಳಗಿನ ಜಾವ ಸಂಭವಿಸಿದೆ. ಅತಿವೇಗವಾಗಿ ಬಿಎಂಡಬ್ಲೂ ಬೈಕ್ (BMW Bike) ಚಾಲನೆ ಮಾಡುತ್ತಿದ್ದ ಯುವಕರು ಯಶವಂತಪುರದಿಂದ ಆರ್‌ಎಂಸಿ ಯಾರ್ಡ್ ರೋಡ್ ಕಡೆಗೆ ತೆರಳುತ್ತಿದ್ದರು. ಮದ್ಯ ಸೇವಿಸಿ ಬೈಕ್ ಚಲಾಯಿಸುತ್ತಿದ್ದಿದ್ದಲ್ಲದೇ, ಹೆಲ್ಮೆಟ್ ಕೂಡ ಅವರು ಧರಿಸಿರಲಿಲ್ಲ. ಈ ವೇಳೆ […]

Crime Just In Karnataka State

ಹಾಡಹಗಲೇ ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ!

ಯುವಕನನ್ನು ಕಲ್ಲಿನಿಂದ ಜಜ್ಜಿ ನಡು ರಸ್ತೆಯಲ್ಲಿಯೇ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಶಿವಬಸವನಗರದಲ್ಲಿ ನಡೆದಿದೆ.ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್(26) ಕೊಲೆಯಾದ ವ್ಯಕ್ತಿ. ಯುವಕನ ಬೈಕ್ ನ್ನು ಹಿಂಬಾಲಿಸಿಕೊಂಡು ಬಂದಿದ್ದ ಮೂವರು ಯುವಕರು ನಾಗರಾಜ್ ನನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಹತ್ಯೆ ನಡೆದ ನಂತರ ಅವರೆಲ್ಲ ಬೇರೆ ಬೇರೆ ಕಡೆ ಪರಾರಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸ್ಥಳಕ್ಕೆ ಡಿಸಿಪಿ ಶೇಖರ್, ಎಸಿಪಿ ಸದಾಶಿವ ಕಟ್ಟಿಮನಿ ಭೇಟಿ […]

Just In Karnataka State

ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದ್ದರೂ ಬೈಕ್ ನೊಂದಿಗೆ ಹುಚ್ಚಾಟ!

ಬೆಳಗಾವಿ ಜಿಲ್ಲೆ ಸೇರಿದಂತೆ ಸುತ್ತಮುತ್ತ ಪ್ರದೇಶಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಈ ವೇಳೆ ಗೋಕಾಕ್ – ಶಿಂಗಳಾಪೂರ ನಡುವಿನ ಅಪಾಯಕಾರಿ ಸೇತುವೆ ಮೇಲೆ ಬೈಕ್ (Bike) ಸವಾರನೊಬ್ಬ ಹುಚ್ಚಾಟ ಮೆರೆದಿರುವ ಘಟನೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಗೋಕಾಕ್ ತಾಲೂಕಿನ ಘಟಪ್ರಭಾ ನದಿಯಲ್ಲಿ (Ghataprabha River) ನೀರಿನ ಪ್ರಮಾಣ ಹೆಚ್ಚಳವಾಗಿದೆ. ಪರಿಣಾಮ ಸೇತುವೆ ಜಲಾವೃತಗೊಂಡಿದ್ದು, ಅಪಾಯಕಾರಿ ಸೇತುವೆಯ ಮೇಲೆ ಬೈಕ್ ಸವಾರ ದುಸ್ಸಾಹಸ ಮೆರೆದಿದ್ದಾನೆ. ಸೇತುವೆ ಮೇಲೆ ತೆರಳದಂತೆ ಕರ್ತವ್ಯ ನಿರತ […]

Bengaluru Crime Just In Karnataka State

Crime News: ರ‍್ಯಾಪಿಡೋ ಚಾಲಕನಿಂದ ಕಿರುಕುಳ; ಚಲಿಸುತ್ತಿದ್ದ ಬೈಕ್ ನಿಂದಲೇ ಜಿಗಿದ ಯುವತಿ!

ರ‍್ಯಾಪಿಡೋ (Rapido) ಬೈಕ್‌ ನಲ್ಲಿ ಚಲಿಸುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಯಲಹಂಕದ ಹೊರವಲಯದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬೈಕ್ ನಲ್ಲಿದ್ದ ಯುವತಿ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಚಲಿಸುತ್ತಿದ್ದ ಬೈಕ್‌ನಿಂದಲೇ ಜಿಗಿದಿದ್ದಾಳೆ. ಬೆಂಗಳೂರಿನ ಯಲಹಂಕ ಉಪನಗರ ನಾಗೇನಹಳ್ಳಿ ಠಾಣಾ (Yelahanka Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಖಾಸಗಿ ಕಂಪನಿಯಲ್ಲಿ ಆರ್ಕಿಟೆಕ್ಚರ್ ಆಗಿ ಕೆಲಸ ಮಾಡ್ತಿದ್ದ ಯುವತಿ, ಏಪ್ರಿಲ್‌ 21 ರಂದು ಯಲಹಂಕದಿಂದ ಇಂದಿರಾನಗರಕ್ಕೆ ತೆರಳಲು […]