Kornersite

Crime Just In Karnataka State

Yadagiri: ಯಾದಗಿರಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಕೊಲೆ!

Yadagiri : ಯಾದಗಿರಿಯಲ್ಲಿ ದ್ವೇಷ ರಾಜಕಾರಣ ಬೆಳಕಿಗೆ ಬಂದಿದೆ. ಸ್ನೇಹಿತರೊಂದಿಗೆ ಊಟಕ್ಕೆ ತೆರಳಿದ್ದ ಬಿಜೆಪಿ ಕಾರ್ಯಕರ್ತನನ್ನು ಹೋಟೆಲ್ ಕೆಲಸಗಾರನೇ ಹತ್ಯೆ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಅಲ್ಲದೇ, ಜಗಳ ಬಿಡಿಸಲು ಹೋದ ವ್ಯಕ್ತಿ ಶ್ರೀನಿವಾಸನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಠನೆ ನಡೆದಿದೆ. ಘಟನೆ ಖಂಡಿಸಿ ಬಿಜೆಪಿ (BJP) ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆಯೂ ನಡೆದಿದೆ. ಸೋಮವಾರ ರಾತ್ರಿ ಯಾದಗಿರಿ (Yadagiri) ನಗರದ ರಾಯಲ್ ಗಾರ್ಡನ್‌ ಗೆ ಬಿಜೆಪಿ ಕಾರ್ಯಕರ್ತ ಶ್ರೀನಿವಾಸ ಹಾಗೂ ಸ್ನೇಹಿತರು ಊಟಕ್ಕೆಂದು […]