Karnataka Assembly Election: ಲಿಂಗಾಯತರು ಅಲ್ಲ, ಒಕ್ಕಲಿಗರು ಅಲ್ಲ…! ಈ ಬಾರಿ ಸಿಎಂ ಆಗೋರು ಯಾರು ಗೊತ್ತಾ? ನಾಯಕರ ತಲೆಯಂದ್ರೆ ತಲೆ!
ಲಿಂಗಾಯತ ಮತದಾರ…ಲಿಂಗಾಯತ ನಾಯಕ….ಲಿಂಗಾಯತ ಸಚಿವ…ಲಿಂಗಾಯತ ಸಿಎಂ…!! ಸದ್ಯದ ರಾಜಕೀಯ ಕಣದಲ್ಲಿ ಹೆಚ್ಚಾಗಿ ಮಾರ್ದನಿಸುತ್ತಿರುವ ಪದವಾಗಿದೆ. ಇದು ನಾಯಕರ, ಪಕ್ಷಗಳ ಅಜೆಂಡಾ ಕೂಡ ಆಗಿ ಬಿಟ್ಟಿದೆ. ರಾಜ್ಯದ ಮತದಾರರ ಪೈಕಿ ದೊಡ್ಡ ಬಾಹುಳ್ಯ ಹೊಂದಿರುವ ಈ ಸಮುದಾಯದ ಮತದಾರರನ್ನು ಸೆಳೆಯುವುದಕ್ಕಾಗಿಯೇ ಎಲ್ಲ ಪಕ್ಷಗಳು ಈಗ ತಂತ್ರ- ಪ್ರತಿತಂತ್ರ ಹೆಣೆಯುತ್ತಿವೆ. ಹೀಗಾಗಿಯೇ ಗಾಳ ಹಾಕಿ ಮೀನು ಹಿಡಿದಂತೆ ಲಿಂಗಾಯತ- ಒಕ್ಕಲಿಗರನ್ನು ಹಿಡಿಯಲು ಪ್ರಯತ್ನಿಸಲಾಗುತ್ತಿದೆ. ಆದರೆ, ರಾಜಕೀಯ ನಾಯಕರನ್ನು ನಾವು ಸುಲಭವಾಗಿ ತಿಳಿದುಕೊಳ್ಳುವಂತಿಲ್ಲ. ಎಲ್ಲಿ ಯಾವ ಮಂತ್ರ ಬಿತ್ತಿದರೆ, ಯಾವ ಹಣ್ಣು […]









