Kornersite

Bengaluru Just In Karnataka Politics State

Karnataka Assembly Election: ಕಾಂಗ್ರೆಸ್ ಅಭ್ಯರ್ಥಿಗೆ ಬಿ ಫಾರಂ ನೀಡಿದ ಬಿಜೆಪಿ!? ಯಾವುದಕ್ಕಾಗಿ ಈ ತಂತ್ರ?

Hassan : ಅರಕಲಗೂಡು (Arakalagudu) ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡ ಬೆಳವಣಿಗೆಯೊಂದು ನಡೆದಿದ್ದು, ಪಕ್ಷೇತರ ಅಭ್ಯರ್ಥಿಗೆ ಬಿಜೆಪಿ (BJP) ಹೈಕಮಾಂಡ್ ಬಿ ಮತ್ತು ಸಿ ಫಾರಂಗಳನ್ನು ನೀಡಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ (Congress) ಪಕ್ಷದ ಟಿಕೆಟ್ ವಂಚಿತ ಎಂ.ಟಿ.ಕೃಷ್ಣೇಗೌಡ ಅವರಿಗೆ (MT Krishnegowda) ಬಿ ಮತ್ತು ಸಿ ಫಾರಂ ನೀಡಲಾಗಿದೆ. ಈಗಾಗಲೇ ಬಿಜೆಪಿಯಿಂದ ಎಚ್.ಯೋಗಾರಮೇಶ್ ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ಅವರು ಉಮೇದುವಾರಿಕೆ ಸಲ್ಲಿಸಿದ್ದದ್ದರು. ಆದರೆ, ಎಂ.ಟಿ.ಕೃಷ್ಣೇಗೌಡಗೆ ಬಿಜೆಪಿ ಬಿ, ಸಿ ಫಾರಂ ನೀಡಿದ್ದು […]

Bengaluru Just In Karnataka Politics State

Karnataka Assembly Election: ದಾಖಲೆ ಇಲ್ಲದೆ ಸಾಗುತ್ತಿದ್ದ 200 ಕೋಟಿ ರೂ.ಗೂ ಅಧಿಕ ಮೊತ್ತದ ವಸ್ತುಗಳು ವಶಕ್ಕೆ!

 ರಾಜ್ಯದಲ್ಲಿ ವಿಧಾನಸಭೆ ಚುನಾವಣಾ ಕಣ ರಂಗೇರಿದೆ. ಅಭ್ಯರ್ಥಿಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಈ ಮದ್ಯೆ ಚುನಾವಣಾ ಅಕ್ರಮ ಕೂಡ ಬಿರುಸಿನಿಂದಲೇ ನಡೆಯುತ್ತಿದೆ. ಮತದಾರನ್ನು ಸೆಳೆಯುವುದಕ್ಕಾಗಿ ಹಣ, ಹೆಂಡ ಸೇರಿದಂತೆ ಹಲವು ವಸ್ತುಗಳನ್ನು ಹಂಚಲಾಗುತ್ತಿದೆ. ಸದ್ಯ ಅಧಿಕಾರಿಗಳು ಹದ್ದಿನ ಕಣ್ಣು ಇಟ್ಟಿದ್ದು ವಶಪಡಿಸಿಕೊಂಡಿದ್ದಾರೆ. ಇಲ್ಲಿಯವರೆಗೆ 200 ಕೋಟಿ ರೂ. ಗೂ ಮೀರಿದ  ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇಲ್ಲಿಯವರೆಗೆ  ರಾಜ್ಯಾದ್ಯಂತ 76.70 ಕೋಟಿ ರೂ. ನಗದು  ವಶಪಡಿಸಿಕೊಳ್ಳಲಾಗಿದೆ. ದಿನವೊಂದಕ್ಕೆ ಸುಮಾರು ಒಂದೂವರೆ ಕೋಟಿಗೂ ಅಧಿಕ ನಗದು ಸೀಜ್ ಮಾಡಲಾಗುತ್ತಿದೆ. ಪೊಲೀಸ್, ಎಫ್ […]

Bengaluru Just In Karnataka Politics State

Karnataka Assembly Election: ನಾಮಪತ್ರ ಸಲ್ಲಿಕೆಗೆ ಇದೇ ಕೊನೆಯ ದಿನ!

Bangalore : ರಾಜ್ಯ ವಿಧಾನಸಭಾ ಚುನಾವಣೆಗೆ(Karnataka Assembly Elections 2023) ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಹೀಗಾಗಿ ಬಹುತೇಕ ಪಕ್ಷಗಳು ತಮ್ಮ ಅಭ್ಯರ್ಥಿಗಳ ಹೆಸರನ್ನು ಘೋಷಿಸಿವೆ. ಅದರಲ್ಲಿಯೂ ಏಪ್ರಿಲ್ 20ರಂದು ವರ್ಷದ ಮೊದಲ ಅಮವಾಸ್ಯೆ ಹಿನ್ನೆಲೆಯಲ್ಲಿ ಆಚಾರ-ವಿಚಾರ ಪಾಲಿಸುವ ಬಹುತೇಕ ಅಭ್ಯರ್ಥಿಗಳು ಏಪ್ರಿಲ್ 19ರ ಬುಧವಾರದಂದೇ ನಾಮಪತ್ರ ಸಲ್ಲಿಸಿದ್ದಾರೆ. ಬುಧವಾರ ತಡರಾತ್ರಿ 2 ಗಂಟೆ ಸುಮಾರಿಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಕೊನೆಯ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಕೂಡ ಅನೇಕ ಪ್ರಮುಕ ನಾಯಕರು ನಾಮಪತ್ರ ಸಲ್ಲಿಸಲಿದ್ದಾರೆ. […]

Bengaluru Just In Karnataka Politics State

Karnataka Assembly Election: ಈಶ್ವರಪ್ಪಗೆ ಶಾಕ್ ಕೊಟ್ಟ ಬಿಜೆಪಿ; ಉಳಿದಿದ್ದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ!

Bangalore : ವಿಧಾನಸಭಾ ಚುನಾವಣೆಗೆ ಬಿಜೆಪಿ (BJP) ಉಳಿಸಿಕೊಂಡಿದ್ದ ಎರಡು ಕ್ಷೇತ್ರಗಳಿಗೆ ಕೊನೆಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಶಿವಮೊಗ್ಗ (Shivamogga) ಕ್ಷೇತ್ರಕ್ಕೆ ಚನ್ನಬಸಪ್ಪ ಹಾಗೂ ಮಾನ್ವಿ ಕ್ಷೇತ್ರಕ್ಕೆ ಬಿ.ವಿ. ನಾಯಕ್‌ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಶಿವಮೊಗ್ಗ ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್‌ ಚನ್ನಬಸಪ್ಪಗೆ ಬಿಜೆಪಿ ಈ ಬಾರಿ ಟಿಕೆಟ್ ಘೋಷಣೆ ಮಾಡಿದೆ. ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡಿದ್ದು, ಪುತ್ರನಿಗೆ ಟಿಕೆಟ್ ಸಿಗುವ ಭರವಸೆಯಲ್ಲಿದ್ದರು. ಆದರೆ, ಈಗ ಈಶ್ವರಪ್ಪಗೆ (Eshwarappa) ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಈಶ್ವರಪ್ಪ […]

Bengaluru Just In Karnataka Politics State

Karnataka Assembly Election 2023: ಪತ್ನಿಯ ಬಳಿಯೇ ಸಾಕಷ್ಟು ಸಾಲ ಮಾಡಿದ ಸೋಮಣ್ಣ!

Chamarajanagar : ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರಗಳಿಂದ ಸಚಿವ ವಿ. ಸೋಮಣ್ಣ (V Somanna) ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಇಂದು ಅವರು ಚಾಮರಾಜನಗರದಲ್ಲಿ (Chamarajanagar Constituency) ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಸೋಮಣ್ಣ ಅವರ ಚರಾಸ್ತಿರಯನ್ನು ಗಮನಿಸಿದರೆ ಸೋಮಣ್ಣ ಅವರಿಗಿಂತ ಅವರ ಪತ್ನಿ ಶೈಲಜಾ ಶ್ರೀಮಂತರಾಗಿದ್ದಾರೆ. ವಿ. ಸೋಮಣ್ಣ ಅವರ ಬಳಿ (V Somanna) ಬಳಿ ಚರಾಸ್ತಿ 3.61 ಕೋಟಿ ಅಷ್ಟಿದ್ದರೇ, ಪತ್ನಿ ಶೈಲಜಾ ಬಳಿ 13.01 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ‌‌‌. […]

Crime Just In Karnataka Politics State

Karnata Assembly Election: ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ 5 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ!

dharwad : ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ 5 ಕೋಟಿ ರೂ. ಮೌಲ್ಯದ 7.700 ಕೆ.ಜಿ ತೂಕದ ಚಿನ್ನಾಭರಣಗಳನ್ನು (Gold Jewellery) ಧಾರವಾಡ (Dharwad) ಹೊರವಲಯದ ತೇಗೂರು ಚೆಕ್ ಪೋಸ್ಟ್ ಬಳಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಇತ್ಯಾದಿ ಚಟುವಟಿಕೆಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿರಿಸಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಧಾರವಾಡ-ಬೆಳಗಾವಿ ರಸ್ತೆಯ ತೇಗೂರು ಚೆಕ್ ಪೋಸ್ಟ್‌ನಲ್ಲಿ ಇದೀಗ ದಾಖಲೆ ಇಲ್ಲದೇ ಸಾಗಿಸಲಾಗುತ್ತಿದ್ದ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ […]

Just In National Politics State

Karnataka Assembly Election: 40 ಜನ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ!

NewDelhi : ರಾಜ್ಯದಲ್ಲ ಮೇ. 10ರಂದು ಚುನಾವಣೆ ನಡೆಯಲಿದ್ದು, ಎಲ್ಲ ಪಕ್ಷಗಳು ಭರ್ಜರಿ ತಯಾರಿ ನಡೆಸಿವೆ. ಆಡಳಿತಾರೂಢ ಬಿಜೆಪಿಯು ಸ್ಟಾರ್ ಪ್ರಚಾರಕರಿಂದ ಬೃಹತ್ ಸಾರ್ವಜನಿಕ ರ್ಯಾಲಿಗಳು, ರೋಡ್ ಶೋಗಳು ಮತ್ತು ಸಮಾವೇಶಗಳನ್ನು ನಡೆಸಲು ಸಿದ್ಧತೆ ನಡೆಸಿದೆ. ಹೀಗಾಗಿ 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಅನೇಕರು ಸ್ಟಾರ್ ಪ್ರಚಾರಕರಾಗಿ ರಾಜ್ಯಕ್ಕೆ […]

Bengaluru Just In Karnataka Politics State

Karnataka Assemby Election: ಬಿಜೆಪಿಯ ಮತ್ತೊಂದು ವಿಕೆಟ್ ಪತನ!

Shivamogga : ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಬಿರುಸುಗೊಂಡಿದ್ದು, ಎಲ್ಲ ಪಕ್ಷಗಳಲ್ಲಿಯೂ ಟಿಕೆಟ್ ಹಂಚಿಕೆ ಕುರಿತು ಅಸಮಾಧಾನ ಭುಗಿಲೆದ್ದಿದೆ. ಬಿಜೆಪಿಯಲ್ಲಿಯಂತೂ ಈ ತಲೆನೋವು ಹೆಚ್ಚಾಗುತ್ತಿದೆ. ಟಿಕೆಟ್ ಕೈತಪ್ಪಿದ್ದರಿಂದ ಒಬ್ಬೊಬ್ಬರೇ ಪ್ರಭಾವಿ ನಾಯಕರು ಪಕ್ಷದ ಬಾಗಿಲು ಮುಚ್ಚುತ್ತಿದ್ದಾರೆ. ಸದ್ಯ ಈ ಸಾಲಿಗೆ ಶಿವಮೊಗ್ಗದ(Shivamogga) ಆಯನೂರು ಮಂಜುನಾಥ್(Ayanur Manjunath) ಸೇರಿದ್ದಾರೆ. ಅವರು ವಿಧಾನಪರಿಷತ್ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಆಯನೂರು ಮಂಜುನಾಥ್ ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, […]

Bengaluru Just In Karnataka Politics State

Karnataka Assembly Election: ಆರ್. ಅಶೋಕ್ ಗೆ ಚೆಕ್ ಮೇಟ್ ಕೊಡಲು ಸಿದ್ಧತೆ! ಪದ್ಮನಾಭನಗರಕ್ಕೆ ಕಾಂಗ್ರೆಸ್ ನಿಂದ ಪ್ರಭಲ ಅಭ್ಯರ್ಥಿ!

Bangalore : ನಾಮಪತ್ರ ಸಲ್ಲಿಕೆಗೆ ಇನ್ನು ಕೇವಲ ಎರಡೇ ದಿನ ಬಾಕಿ ಉಳಿದಿವೆ. ಇದರ ಮಧ್ಯೆ ಇನ್ನೂ ತಂತ್ರ- ಪ್ರತಿತಂತ್ರ ನಡೆಯುತ್ತಲೇ ಇವೆ. ಪದ್ಮನಾಭನಗರದ (Padmanabhanagar) ಕಾಂಗ್ರೆಸ್‌ (Congress) ಅಭ್ಯರ್ಥಿ ಯಾರು ಎಂಬುವುದೇ ಇನ್ನೂ ದೊಡ್ಡ ಪ್ರಶ್ನೆಯಾಗಿ ಕಾಡುತ್ತಿದೆ. ಕಾಂಗ್ರೆಸ್‌ ಈಗಾಗಲೇ ರಘುನಾಥ್ ನಾಯ್ಡು (Raghunath Naidu) ಅವರಿಗೆ ಫಾರಂ ಬಿ (Form B) ನೀಡಿದೆ. ಆದರೆ ಈಗ ಬಿ ಫಾರಂಗೆ ತಡೆ ಹಿಡಿಯಲಾಗಿದ್ದು, ಹಾಲಿ ಶಾಸಕ ಅಶೋಕ್‌ಗೆ (Ashok) ಠಕ್ಕರ್‌ ನೀಡುವುದಕ್ಕಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ […]

Bengaluru Just In Karnataka Politics State

Karnataka Assembly Election: ಶೆಟ್ಟರ್ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಯಡಿಯೂರಪ್ಪ!

Bangalore : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು (Jagadish Shettar) ಬಿಎಲ್ ಸಂತೋಷ್ (BL Santosh) ವಿರುದ್ಧ ಮಾತನಾಡಿರುವುದು ತಪ್ಪು. ಅವರಿಗೆ ಇದು ಶೋಭೆ ತರುವುದಿಲ್ಲ. ಅವರಿಗೆ ಸಂತೋಷ್‌ರಿಂದ ಟಿಕೆಟ್ ತಪ್ಪಿದ್ದು ಎಂಬ ಮಾತು ಸುಳ್ಳು ಎಂದು ಯಡಿಯೂರಪ್ಪ (BS Yediyurappa) ಕಿಡಿಕಾರಿದ್ದಾರೆ. ಜಗದೀಶ್ ಶೆಟ್ಟರ್‌ಗೆ ಎಲ್ಲ ರೀತಿಯಲ್ಲಿ ಮನವೊಲಿಸುವ ಕಾರ್ಯ ಮಾಡಲಾಗಿತ್ತು. ಆದರೆ ಅಂತಿಮವಾಗಿ ಪಕ್ಷ ಬಿಟ್ಟು ಹೋದರು. ಅವರು ಪಕ್ಷ ಬಿಟ್ಟಿರುವುದರಿಂದಾಗಿ ನಮಗೆ ಯಾವುದೇ ತೊಂದರೆಯಾಗುವುದಿಲ್ಲ. ಶೆಟ್ಟರ್ […]