Kornersite

Bengaluru Just In Karnataka State

Karnataka Assembly Election: ತಪ್ಪಿದ ಬಿಜೆಪಿ ಟಿಕೆಟ್ – ಕಣ್ಣೀರು ಸುರಿಸಿದ ಲಕ್ಷ್ಮಣ!

Chkkkodi : ನಿರೀಕ್ಷೆಯಂತೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ(Laxman Savadi) ಅವರಿಗೆ ಟಿಕೆಟ್ ಕೈ ತಪ್ಪಿದೆ. ಇದರ ಬೆನ್ನಲ್ಲಿಯೇ ಅವರು ವೇದಿಕೆಯ ಮೇಲೆಯೇ ಕಣ್ಣೀರು ಹಾಕಿದ್ದಾರೆ. ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಮಾತನಾಡುತ್ತಿದ್ದ ಅವರು, ನನಗೆ ಪಕ್ಷದ ಮೇಲೆ ದ್ವೇಷವಿಲ್ಲ. ಪಕ್ಷ ಒಳ್ಳೆಯದು. ರಾಷ್ಟ್ರ ಮಟ್ಟದಲ್ಲಿ ದೊಡ್ಡ ಪ್ರಮಾಣದಲ್ಲಿ ಪಕ್ಷ ಬೆಳೆದು ನಿಂತಿದೆ. ಆದರೆ ರಾಜ್ಯಮಟ್ಟದಲ್ಲಿರುವ ಕೆಲ ನಾಯಕರು ಲಕ್ಷ್ಮಣ ಸವದಿ ಅವಶ್ಯಕತೆ ಇಲ್ಲ ಎಂಬ ಭಾವನೆಯನ್ನು ಬೆಳೆಸಿಕೊಂಡಿದ್ದಾರೆ. ಆದರೂ ಬಿಜೆಪಿಯ ಹಿರಿಯ ನಾಯಕರಿಗೆ ಅಭಿನಂದನೆ ತಿಳಿಸಿ, ಜನರ […]

Bengaluru Just In Karnataka State

Karnataka Assembly Election: ಜಗದೀಶ ಶೆಟ್ಟರ್ ರಾಜೀನಾಮೆ! ಸತ್ಯವಾ?

Hubballi : ಹೈಕಮಾಂಡ್ ಸೂಚನೆಯನ್ನು ಧಿಕ್ಕರಿಸಿರುವ ಜಗದೀಶ ಶೆಟ್ಟರ್ (Jagadish Shettar) ಅವರು ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ, ಇದಕ್ಕೆ ಸ್ವತಃ ಶೆಟ್ಟರ್ ಸ್ಪಷ್ಟನೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅದು ನನ್ನ ರಾಜೀನಾಮೆ (Resignation) ಪತ್ರ ಅಲ್ಲ. ಅದು ಸುಳ್ಳು ಪತ್ರ. ನಾನು ಯಾವುದೇ ರಾಜೀನಾಮೆ ನೀಡಿಲ್ಲ. ನಾನು ರಾಜೀನಾಮೆ ಪತ್ರ ಬರೆದಿಲ್ಲ, ಅದರ ಬಗ್ಗೆ ಯಾವುದೇ ಚಿಂತನೆ ಸಹ ಮಾಡಿಲ್ಲ. ರಾಜೀನಾಮೆ ಲೆಟರ್ ಇಂಗ್ಲಿಷ್ ನಲ್ಲಿ ಬರೆಯುತ್ತಾರೆ. […]

Bengaluru Just In Karnataka State

Karnataka Assembly Election 2023: ಕೆ.ಎಸ್. ಈಶ್ವರಪ್ಪ ನಿವೃತ್ತಿ ನನಗೆ ದಿಗ್ಭ್ರಮೆ ತಂದಿದೆ- ರೇಣುಕಾಚಾರ್ಯ

ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಅವರ ನಿವೃತ್ತಿ ನನಗೆ ದಿಗ್ಭ್ರಮೆ ತಂದಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷ ಕಟ್ಟುವಲ್ಲಿ ಯಡಿಯೂರಪ್ಪ ಅವರ ಜೊತೆ ಈಶ್ವರಪ್ಪ ಅವರ ಪಾತ್ರ ಬಹುದೊಡ್ಡದಿದೆ. ಈಶ್ವರಪ್ಪ ಅವರು ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ ಉತ್ತಮ ಕೆಲಸ ಮಾಡಿದ್ದಾರೆ. ಬಸವಣ್ಣನವರ ತತ್ವಗಳ ಆದಾರದ ಮೇಲೆ ಸಾಮಾಜಿಕ ನ್ಯಾಯ ನೀಡಿದ್ದಾರೆ. ಅವರು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬಾರದಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ನಾಯಕರು ಅವರ ರಾಜೀನಾಮೆ ಪತ್ರ […]

Bengaluru Just In Karnataka State

Karnataka Assembly Elections 2023: ರಾಜ್ಯ ರಾಜಕೀಯ ನಿವೃತ್ತಿ ಪಡೆದ ಕೆ.ಎಸ್. ಈಶ್ವರಪ್ಪ

Bangalore : ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Karnataka Assembly Elections 2023) ಘೋಷಣೆಯಾಗಿದೆ. ಈಗಾಗಲೇ ಕಾಂಗ್ರೆಸ್ ಎರಡು ಪಟ್ಟಿಯ ಮೂಲಕ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದ್ದು, ಜೆಡಿಎಸ್ ಕೂಡ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. ಇನ್ನೇನು ಎರಡ್ಮೂರು ದಿನಗಳಲ್ಲಿ ಬಿಜೆಪಿಯ ಮೊದಲ ಪಟ್ಟಿ ಕೂಡ ಬಿಡುಗಡೆಯಾಗಲಿದ್ದು, ಈ ಕುರಿತು ಚರ್ಚೆ ಕೂಡ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಬಿಜೆಪಿ ಪಾಳಯದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದೆ. ಬಿಜೆಪಿಯ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ (KS Eshwarappa) ಅವರು ಚುನಾವಣಾ ರಾಜಕೀಯದಿಂದ […]

Bengaluru Just In Karnataka State

(Nandini-Amul) ಅಮುಲ್ ಭಾರತದ ಬ್ರಾಂಡ್, ಇಲ್ಲಿ ಮಾರಾಟ ಮಾಡಿದರೆ ಏನು ತೊಂದರೆ- ಸಿ.ಟಿ. ರವಿ ಪ್ರಶ್ನೆಗೆ ಕಾಂಗ್ರೆಸ್ ಕಿಡಿ

ಬೆಂಗಳೂರು : ಅಮುಲ್ ಭಾರತದ ಬ್ರ್ಯಾಂಡ್. ಭಾರತದಲ್ಲಿಯೇ ಮಾರಾಟ ಮಾಡಿದರೆ, ಇವರಿಗೇನು ತೊಂದರೆ? ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ (Congress) ಪಕ್ಷದಲ್ಲಿ ಇಟಲಿಯವರ ಆಡಳಿತಕ್ಕೆ, ಗುಲಾಮಗಿರಿಗೆ ಯಾವುದೇ ಆಕ್ಷೇಪ ಇಲ್ಲ ಎಂದು ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ (CT Ravi) ಹೇಳಿದ್ದಾರೆ. ಅಮುಲ್ ಹಾಗೂ ನಂದಿನಿ (Nandini-Amul) ಜಟಾಪಟಿ ವಿಚಾರದಲ್ಲಿ ಕಾಂಗ್ರೆಸ್ ಟೀಕೆಗೆ ತಿರುಗೇಟು ನೀಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಇಟಲಿಯವರ ಆಡಳಿತಕ್ಕೆ, ಗುಲಾಮಗಿರಿಗೆ ಯಾವುದೇ ಆಕ್ಷೇಪ ಇಲ್ಲ. ಅಮುಲ್ ಭಾರತದ ಬ್ರ್ಯಾಂಡ್, […]

Bengaluru Just In Karnataka Politics State

HD Kumaraswamy: ನಂದಿನಿ ಮುಗಿಸಲು ನಡೆಯುತ್ತಿದೆ 3ನೇ ಸಂಚು- ಕುಮಾರಸ್ವಾಮಿ ವಾಗ್ದಾಳಿ

Bangalore : ಕನ್ನಡದ ಆಸ್ತಿ ನಂದಿನಿ(Nandini) ಮುಗಿಸಲು ಈಗ 3ನೇ ಸಂಚು ನಡೆಯುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ(HD Kumaraswamy) ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಅವರು, ಅಮುಲ್(Amul) ಜತೆ ವಿಲೀನ ಮಾಡುವುದು ಮೊದಲನೇ ಸಂಚು. ಮೊಸರಿನ(Curd) ಮೇಲೆ ಹಿಂದಿಯ ‘ದಹಿ’ ಪದ ಮುದ್ರಣ ಮಾಡಲು ಯತ್ನಿಸಿ, ಕನ್ನಡಿಗರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಎರಡನೇ ಸಂಚು ವಿಫಲವಾಯಿತು. 3ನೇ ಸಂಚನ್ನು ಸಫಲಗೊಳಿಸಲು ಕೇಂದ್ರ ಸರ್ಕಾರ ಅಮುಲ್ ಅನ್ನು ಮುಂದಿಟ್ಟುಕೊಂಡಿದೆ ಎಂದು ಆರೋಪಿಸಿದ್ದಾರೆ. […]

Bengaluru Just In Politics State

Karnataka Assembly Election 2023: ಕಾಂಗ್ರೆಸ್ ನಲ್ಲಿ ಭಿನ್ನಮತ ಬೇಗುದಿ – ಹಲವು ಕ್ಷೇತ್ರಗಳಲ್ಲಿ ಬಂಡಾಯ ಬಾವುಟ!

Bangalore : ರಾಜ್ಯದಲ್ಲಿ ವಿಧಾನಸಭಾ ಚುನಾವಣೆ(Karnataka Assembly Election) ಘೋಷಣೆಯಾಗುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೂರು ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ದಂಡೇ ತುಂಬಿದೆ. ಸಹಜವಾಗಿ ಟಿಕೆಟ್ ವಂಚಿತರು, ಬಂಡಾಯ ಏಳುವುದು ಸಹಜ.ಬಿಜೆಪಿ(BJP) ಇನ್ನೂ ತನ್ನ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿಲ್ಲ. ಈಗಾಗಲೇ ಕಾಂಗ್ರೆಸ್ (congress) ತನ್ನ ಎರಡು ಪಟ್ಟಿ ಬಿಡುಗಡೆ ಮಾಡಿದೆ. ಹೀಗಾಗಿ ಕಾಂಗ್ರೆಸ್ ನಲ್ಲಿ ಬಂಡಾಯದ ಬಾವುಟ ಹಾರಲು ಆರಂಭವಾಗಿದೆ. ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದರು. ಈ ಪಟ್ಟಿಯಲ್ಲಿ […]

Just In National

Politics ಆಂಧ್ರಪ್ರದೇಶದ ಮಾಜಿ ಸಿಎಂ ಬಿಜೆಪಿ ಸೇರ್ಪಡೆ

ನವದೆಹಲಿ : ಆಂಧ್ರದ (Andhra Pradesh) ಮಾಜಿ ಸಿಎಂ (Former Chief Minister) ಕಿರಣ್ ಕುಮಾರ್ ರೆಡ್ಡಿ (Kiran Kumar Reddy) ಅವರು ಬಿಜೆಪಿ (BJP) ಸೇರಿದ್ದಾರೆ.ಅವಿಭಜಿತ ಆಂಧ್ರಪ್ರದೇಶದ ಕೊನೆಯ ಮುಖ್ಯಮಂತ್ರಿಯಾಗಿದ್ದ ಕಿರಣ್ ಕುಮಾರ್ ರೆಡ್ಡಿ ಅವರು ಮಾರ್ಚ್ 12ರಂದು ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿದ್ದರು. ಆದರೆ, ಶುಕ್ರವಾರ ದೆಹಲಿಯ ಬಿಜೆಪಿ ಕಾರ್ಯಾಲಯದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಎದುರು ಬಿಜೆಪಿ ಸೇರಿದ್ದಾರೆ.ಆಂಧ್ರ ಪ್ರದೇಶದ ವಿಭಜನೆಯನ್ನು ವಿರೋಧಿಸಿದ್ದ ಕಿರಣ್ […]

Just In Karnataka Politics State

‘ಸಹುಕಾರ್’ ಗೆ ಗೋಕಾಕ್ ನಲ್ಲೇ ಟಕ್ಕರ್ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್

Belagavi : ಶಾಸಕ ರಮೇಶ ಜಾರಕಿಹೊಳಿ(Ramesh Jarakiholi)ಗೆ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್(Laxmi Hebbalkar) ನಡುವಿನ ವಾಕ್ಸಮರ ಮುಂದುವರೆದಿದ್ದು, ತಿರುಗೇಟು ನೀಡಿದ್ದಾರೆ.ಬೆಳಗಾವಿಯ (Belagavi) ಜಿಲ್ಲೆಯಲ್ಲಿ ಗೋಕಾಕ್ ಲಿಂಗಾಯತರ ಹಿಡಿತದಲ್ಲಿ ಇರುವ ಮತ ಕ್ಷೇತ್ರ. ಅಲ್ಲಿ ಪಂಚಮಸಾಲಿ ಮತದಾರರ ಸಂಖ್ಯೆಯೇ ಹೆಚ್ಚಾಗಿದೆ. ಈಗ ಅದೇ ಸಮುದಾಯದ ಅಭ್ಯರ್ಥಿಯನ್ನು ರಮೇಶ್ ಜಾರಕಿಹೊಳಿ (Ramesh Jarkiholi) ವಿರುದ್ಧ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕಣಕ್ಕಿಳಿಸಿದ್ದಾರೆ. ತಾಲೂಕಿನ ಪ್ರಖ್ಯಾತ ವೈದ್ಯ ಡಾ.ಮಹಾಂತೇಶ ಕಡಾಡಿಗೆ ಅವರಿಗೆ ಕಾಂಗ್ರೆಸ್ (Congress) ಟಿಕೆಟ್ ಸಿಗುವಲ್ಲಿ ಹೆಬ್ಬಾಳ್ಕರ್ ಮಹತ್ವದ […]

Bengaluru Entertainment Gossip Just In Mix Masala Sandalwood

Sandalwood: ಕಿಚ್ಚನಿಗೆ ಪ್ರಕಾಶ್ ರೈ ರಿಂದ ‘ಪರ್ಸೆಂಟೆಜ್ ಮಾಮ’ ಸವಾಲು

ಅಭಿನಯ ಚಕ್ರವರ್ತಿ, ಕಿಚ್ಚ ಸುದೀಪ್ (Sudeep) ಬಿಜೆಪಿಗೆ(BJP)ಗೆ ಬೆಂಬಲಿಸುತ್ತಿದ್ದಂತೆ ಅವರ ಮೇಲೆ ನಟ ಪ್ರಕಾಶ ರೈ(Prakash Rai) ಮುಗಿ ಬಿದ್ದಂತೆ ಮಾಡುತ್ತಿದ್ದಾರೆ. ಇತ್ತ ಕಿಚ್ಚ ರಾಜಕೀಯ (Politics) ಅಂಗಳದಲ್ಲಿ ಕಾಲಿಡುತ್ತಿದ್ದಂತೆಯೇ ಟ್ವೀಟ್ ಗಳ ಸರಣಿಯನ್ನೇ ಪ್ರಕಾರ್ ನಡೆಸಿದ್ದಾರೆ. ಪ್ರತಿಭಾವಂತ ನಟ ಸುದೀಪ್, ಬಿಜೆಪಿ ಬೆಂಬಲಿಸುವುದಿಲ್ಲ ಎನ್ನುವ ಸಂದೇಶದಿಂದ ಹಿಡಿದು ಇಲ್ಲಿಯವರೆಗೂ ಸಾಕಷ್ಟು ಟ್ವೀಟ್ ಮಾಡಿದ್ದಾರೆ. ಆದರೆ, ಪ್ರಕಾಶ್ ರಾಜ್ ವಿಚಾರವಾಗಿ ಸುದೀಪ್ ಮೌನವಹಿಸಿದ್ದು, ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ ಪ್ರಕಾಶ ರೈ ಮಾತ್ರ ತಮ್ಮ ಮಾತಿನ ದಾಟಿ […]