Karnataka Assembly Election: ಬಿಜೆಪಿಯ ಎರಡನೇ ಪಟ್ಟಿ ಬಿಡುಗಡೆ; ಮತ್ತೆ 7 ಜನ ಹಾಲಿ ಶಾಸಕರಿಗೆ ಟಿಕೆಟ್ ಮಿಸ್!
NewDelhi : ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಬಿಜೆಪಿ(BJP)ಯು ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿ(First List) ನ್ನು ಮಂಗಳವಾರ ಬಿಡುಗಡೆ ಮಾಡಿತ್ತು. ಬುಧವಾರ ರಾತ್ರಿ 2ನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 23 ಜನರಿಗೆ ಟಿಕೆಟ್ ಘೋಷಿಸಿದೆ. ಎರಡನೇ ಪಟ್ಟಿಯಲ್ಲಿಯೂ ಮೈಸೂರಿನ ಕೆ.ಆರ್ ಕ್ಷೇತ್ರದ ಟಿಕೆಟ್ ಘೋಷಣೆಯಾಗಿಲ್ಲ. ಇದು ಹಾಲಿ ಶಾಸಕ ಎಸ್.ಎ. ರಾಮದಾಸ್ ಪ್ರತಿನಿಧಿಸುವ ಕ್ಷೇತ್ರವಾಗಿದೆ. ರಾಮದಾಸ್ಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಅವರ ಬೆಂಬಲಿಗರು ಬುಧವಾರ ವಿಷ ಸೇವಿಸುವ ಯತ್ನ ಮಾಡಿದ್ದರು. […]
