Kornersite

Crime Just In National

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಗೊಂಡು 9 ಜನ ಬಲಿ!

ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, 9 ಜನ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ಮೇದಿನಿಪುರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಅಲ್ಲದೇ, ಘಟನೆಯಲ್ಲಿ ಹಲವು ಜನ ಗಾಯಗೊಂಡಿದ್ದಾರೆ. ಈ ಕುರಿತು ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆ ಆರಂಭಿಸಿದೆ.ಇದ್ದಕ್ಕಿದ್ದಂತೆ ಭಾರಿ ಸ್ಫೋಟವೊಂದು ಕೇಳಿಬಂದಿತ್ತು, ಕಾರ್ಖಾನೆಯ ಮೇಲ್ಛಾವಣಿ ಹಾರಿಹೋಗಿರುವುದನ್ನು ನೋಡಿದ್ದಾರೆ. ಜನರ ಮೃತ ದೇಹಗಳು ಛಿದ್ರವಾಗಿ ಬಿದ್ದಿವೆ. ಕೆಲವರ ದೇಹಗಳು ರಸ್ತೆಯಲ್ಲಿ ಬಿದ್ದಿವೆ. ಅದರಲ್ಲಿ ಹಲವರು ಸುಟ್ಟು ಕರಕಲಾಗಿದ್ದಾರೆ. ಮಾಹಿತಿ […]

Crime Just In National

Crime News: ಎರಡನೇ ಬಾರಿ ಸ್ವರ್ಣ ಮಂದಿರದ ಬಳಿ ಸ್ಫೋಟ; ಹೆಚ್ಚಾದ ಆತಂಕ!

ಪ್ರಸಿದ್ಧ ಸ್ವರ್ಣ ಮಂದಿರದಲ್ಲಿ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ. ಪಂಜಾಬ್‍ ನ (Punjab) ಸ್ವರ್ಣ ಮಂದಿರದ (Golden Temple) ಹತ್ತಿರದ ಹೆರಿಟೇಜ್ ಸ್ಟ್ರೀಟ್‍ನಲ್ಲಿ (Heritage Street) ಬಳಿ ಸ್ಫೋಟ ಸಂಭವಿಸಿದ್ದು, ಕಳೆದ 3 ದಿನಗಳಲ್ಲಿ ಮಂದಿರದ ಬಳಿಯಲ್ಲಿ ನಡೆದ 2ನೇ ಸ್ಫೋಟ ಇದಾಗಿದೆ. ಯಾವುದೇ ಅನಾಹುತ ನಡೆದಿಲ್ಲ ಎನ್ನಲಾಗಿದೆ. ಆದರೆ, ಈ ಎರಡನೇ ಬಾರಿಯ ಸ್ಫೋಟಕ್ಕೆ ಕಾರಣ ಏನು ಎಂಬುವುದು ಕೂಡ ತಿಳಿದು ಬಂದಿಲ್ಲ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಅಲ್ಲದೇ, ಎರಡೂ ಘಟನೆಗಳ […]