Kornersite

Bengaluru Just In Karnataka Politics State

Karnataka Assembly Election: ಸೂರ್ಯ, ಚಂದ್ರ ಇರುವುದು ಎಷ್ಟು ಸತ್ಯೋ, ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ!!

Belagavi : ಸೂರ್ಯ, ಚಂದ್ರರು ಇರುವುದು ಎಷ್ಟೋ ಸತ್ಯವೋ ರಾಜ್ಯದಲ್ಲಿ ಬಿಜೆಪಿ ಪಕ್ಷವು 130ರಿಂದ 135 ಕ್ಷೇತ್ರಗಳನ್ನು ಗೆದ್ದು ಸರ್ಕಾರ ರಚನೆ ಮಾಡುವುದು ಶತಸಿದ್ಧ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ (B.S.Yediyurappa) ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಳಗಾವಿ (Belagavi) ಉತ್ತರ ಕ್ಷೇತ್ರದಲ್ಲಿ ಬಿಜೆಪಿ (BJP) ಚುನಾವಣಾ (Election) ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಒಂದು ಕಾಲದಲ್ಲಿ ಹಣಬಲ, ತೋಳ್ಬಲ ಹಾಗೂ ಜಾತಿಯ ವಿಷಬೀಜ ಬಿತ್ತಿ ಚುನಾವಣೆ ಗೆಲ್ಲುತ್ತಿದ್ದರು. ಜನರು ಜಾಗೃತರಾಗಿದ್ದಾರೆ. ಹೀಗಾಗಿ ಬಿಜೆಪಿ ಪರ ಮತ ಚಲಾಯಿಸಲು […]

Bengaluru Just In Karnataka Politics State

Karnataka Assembly Election: ಶೆಟ್ಟರ್ ವಿರುದ್ಧ ಕಿಡಿಕಾರಿದ ಮಾಜಿ ಸಿಎಂ ಯಡಿಯೂರಪ್ಪ!

Bangalore : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು (Jagadish Shettar) ಬಿಎಲ್ ಸಂತೋಷ್ (BL Santosh) ವಿರುದ್ಧ ಮಾತನಾಡಿರುವುದು ತಪ್ಪು. ಅವರಿಗೆ ಇದು ಶೋಭೆ ತರುವುದಿಲ್ಲ. ಅವರಿಗೆ ಸಂತೋಷ್‌ರಿಂದ ಟಿಕೆಟ್ ತಪ್ಪಿದ್ದು ಎಂಬ ಮಾತು ಸುಳ್ಳು ಎಂದು ಯಡಿಯೂರಪ್ಪ (BS Yediyurappa) ಕಿಡಿಕಾರಿದ್ದಾರೆ. ಜಗದೀಶ್ ಶೆಟ್ಟರ್‌ಗೆ ಎಲ್ಲ ರೀತಿಯಲ್ಲಿ ಮನವೊಲಿಸುವ ಕಾರ್ಯ ಮಾಡಲಾಗಿತ್ತು. ಆದರೆ ಅಂತಿಮವಾಗಿ ಪಕ್ಷ ಬಿಟ್ಟು ಹೋದರು. ಅವರು ಪಕ್ಷ ಬಿಟ್ಟಿರುವುದರಿಂದಾಗಿ ನಮಗೆ ಯಾವುದೇ ತೊಂದರೆಯಾಗುವುದಿಲ್ಲ. ಶೆಟ್ಟರ್ […]

Bengaluru Just In Karnataka State

Jagadish Shettar: ಜಗದೀಶ ಶೆಟ್ಟರ್ ಗೆ ಪಕ್ಷ ಏನೂ ಕಡಿಮೆ ಮಾಡಿಲ್ಲ, ಅವರು ದ್ರೋಹ ಮಾಡಿದರು; ಯಡಿಯೂರಪ್ಪ

Bangalore : ಜಗದೀಶ ಶೆಟ್ಟರ್ (Jagadish Shettar) ಜನಸಂಘದಿಂದಲೂ ಬಿಜೆಪಿ(BJP)ಯೊಂದಿಗೆ ಇದ್ದರು. ಮೋದಿಯವರ ಬಗ್ಗೆ ಜಗತ್ತಿನಾದ್ಯಂತ ಗೌರವ ಇದೆ. ಇಂತಹ ಸಂದರ್ಭದಲ್ಲಿ ಶೆಟ್ಟರ್ ಹೇಳಿಕೆ ಹಾಗೂ ಅವರ ನಿರ್ಧಾರ ಅವರು ನಂಬಿದ ವಿಚಾರಕ್ಕೆ ತದ್ವಿರುದ್ಧ ಇದೆ. ಶೆಟ್ಟರ್ ಅವರನ್ನು ಶಾಸಕ, ಬೆಜೆಪಿ ರಾಜ್ಯಾಧ್ಯಕ್ಷ, ಮಂತ್ರಿ, ಸಿಎಂ ಆಗಿ ಮಾಡಲಾಗಿತ್ತು. ಆದರೆ, ವರು ಪಕ್ಷಕ್ಕೆ ದ್ರೋಹ ಮಾಡಿದರು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ(BS Yadiyurappa) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೆಟ್ಟರ್ ರಾಜೀನಾಮೆ ಬೆನ್ನಲ್ಲಿಯೇ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ […]